*ಲಿಂಗಾಯತ ವೇದಿಕೆ ಕಾಲ್ಪನಿಕ ಸಂಘಟನೆ*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ಹುಬ್ಬಳ್ಳಿ, ಮೇ08: ಲಿಂಗಾಯತ ವೇದಿಕೆ ಎನ್ನುವುದು ಎಲ್ಲಿಯೂ ಇಲ್ಲ, ಅದೊಂದು ಕಾಲ್ಪನಿಕ ಸಂಘಟನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವೀರಶೈವ ಸಮಾಜ ದೊಡ್ಡದಿದ್ದು ಯಾವುದೇ ಸಂಸ್ಥೆಯ ಅಡಿಯಲ್ಲಿ ಇಲ್ಲ. ವೀರಶೈವ ಮಹಾಸಭಾ ಅಧ್ಯಕ್ಷರನ್ನು ಗೌರವಿಸುವುದಾಗಿ ಹೇಳಿದರು. ಚುನಾವಣೆ ಸಂದರ್ಭದಲ್ಲಿ ಯಾವುದೇ ಒಂದು ಪಕ್ಷಕ್ಕೆ ಸಂಸ್ಥೆಯ ಹೆಸರು ಬಳಸುವುದು ಸರಿಯಲ್ಲ. ನಾಲ್ಕು ಜನ ಸೇರಿ ಏನೋ ಹೇಳಿದ್ರೆ ಅದು ಲಿಂಗಾಯತರ ಧ್ವನಿ […]
ಅಂತಾರಾಷ್ಟ್ರೀಯ
ನಿರುದ್ಯೋಗ ಭತ್ಯೆ ರಾಹುಲ್ ಗಾಂಧಿಯವರಿಗೆ ಮೊದಲು ನೀಡಿ : ಪ್ರಹ್ಲಾದ ಜೋಶಿ
ಸಿದ್ರಾಮಣ್ಣ ವಿರುದ್ಧ ವ್ಯಂಗ್ಯ ಧಾರವಾಡ ಪ್ರಜಾಕಿರಣ.ಕಾಮ್ : ಕಾಂಗ್ರೆಸ್ ಪಕ್ಷಕ್ಕೆ ಎಂದಿಗೂ ಅಚ್ವೇ ದಿನ್ ಬರಲ್ಲ. ಜನರಿಗೆ ಮಾತ್ರ ಅಚ್ಛೆ ದಿನ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕುಟುಕಿದರು. ಅವರು ಮಂಗಳವಾರ ರಾತ್ರಿ ಕಾಮನಕಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿಯವರ ಪರ ಚುನಾವಣಾ ಪ್ರಚಾರ ಸಭಾ ಉದ್ದೇಶಿಸಿ ಮಾತನಾಡಿದರು. ಕ್ಷೇತ್ರ ಕಳೆದುಕೊಂಡು ನಿರುದ್ಯೋಗಿ ಆಗಿರುವ ರಾಹುಲ್ ಗಾಂಧಿಯವರಿಗೆ ಮೊದಲು ನಿರುದ್ಯೋಗ ಭತ್ಯೆ ನೀಡಿ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು ರೈತರ ಸಾಲಮನ್ನಾ ಮಾಡುವುದಾಗಿ […]
ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತುಹಾಕಿ ಜನಪರ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ ಎಂದ ಖರ್ಗೆ
ಧಾರವಾಡ ಪ್ರಜಾಕಿರಣ.ಕಾಮ್ : ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಕರ್ನಾಟಕದಲ್ಲಿ ಭಾಗ್ಯಗಳ ಸರಕಾರವನ್ನು ಮತ್ತೊಮ್ಮೆ ತರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಅವರು ಕಡಪಾ ಮೈದಾನದಲ್ಲಿ ಬುಧವಾರ ಸಂಜೆ ನಡೆದ ಹುಬ್ಬಳ್ಳಿ -ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ 74ರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಈಡೇರಿಸುವುದರ ಕುರಿತು ಭರವಸೆ ನೀಡಿದರು. ಅಲ್ಲದೆ, ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತುಹಾಕಿ ಜನಪರ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. […]
ಬಿಜೆಪಿ ಚುನಾವಣಾ ಪ್ರಚಾರದ ರೋಡ್ ಮ್ಯಾಪ್ ಸಿದ್ದ
ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿ ಪ್ರಜಾಕಿರಣ.ಕಾಮ್ : ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ನವ ದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನಾವು ಸುದೀರ್ಘ ಸಭೆ ಮಾಡಿದ್ದೇವೆ. ಅವಶ್ಯಕ ಅಂಶಗಳನ್ನು ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಯಡಿಯೂರಪ್ಪ ನವರು ಎಲ್ಲಾ ಮೀಟಿಂಗ್ ನಲ್ಲೂ ಸಹ ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೆ ಅಧ್ಯಕ್ಷರನ್ನು ಸಹ ಭೇಟಿಯಾಗಿ ಅವರ ವೈಯಕ್ತಿಕ ಅಭಿಪ್ರಾಯ ನೀಡಿದ್ದಾರೆ. ನಾವು […]
ಯೋಗೀಶ್ ಗೌಡ ಕೊಲೆ ಪ್ರಕರಣದ 17ನೇ ಆರೋಪಿ ತಪ್ಪೊಪ್ಪಿಗೆ….!
ಶಿವಾನಂದ ಶ್ರೀಶೈಲ ಬಿರಾದಾರ ಸಾಕ್ಷಿಯಾಗಲು ಒಪ್ಪಿಗೆ ನೀಡಿದ ಹೈಕೋರ್ಟ….! ಬೆಂಗಳೂರು ಪ್ರಜಾಕಿರಣ.ಕಾಮ್ : ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿಯ ಬಿಜೆಪಿ ಸದಸ್ಯನಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದ 17ನೇ ಆರೋಪಿ ಶಿವಾನಂದ ಶ್ರೀಶೈಲ ಬಿರಾದಾರ ತಪ್ಪೊಪ್ಪಿಗೆ ಸಾಕ್ಷಿಯಾಗಲು ಹೈಕೋರ್ಟ್ ಅನುಮತಿ ನೀಡಿದೆ. ಹೌದು, ಇದು ಅಚ್ಚರಿ ಆದ್ರೂ ನಂಬಲೇಬೇಕಾದ ಕಟುಸತ್ಯ. ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣದ 17ನೇ ಆರೋಪಿ ಶಿವಾನಂದ ಶ್ರೀಶೈಲ ಬಿರಾದಾರ ಸದರಿ ಕೊಲೆ ಪ್ರಕರಣದಲ್ಲಿ ತನ್ನನ್ನು ಅಪ್ರೂವರ್ ಆಗಲು,ಹೇಳಿಕೆ […]
ಸುರ್ಜೇವಾಲಾಗೆ ಎನ್ ಬದನೆಕಾಯಿ ಗೊತ್ತು ಎಂದ ಕೆಪಿಸಿಸಿ ಮಾಧ್ಯಮ ವಕ್ತಾರ
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಗೆ ಮಾನ ಮರ್ಯಾದೆ ಇದೆಯಾ ಎಂದು ಕಿಡಿ ಕಾರಿದ ಪಿ.ಎಚ್. ನೀರಲಕೇರಿ ಯಡಿಯೂರಪ್ಪ ಹೇಳಿದ ಅಂತ ಮೋಹನ ಲಿಂಬಿಕಾಯಿಗೆ ಟಿಕೇಟ್ ಕೊಟ್ಟರೆ ಹುಷಾರ್ ಎಂದು ಎಚ್ಚರಿಕೆ ಧಾರವಾಡ ಪ್ರಜಾಕಿರಣ.ಕಾಮ್ : ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತ ಸುರ್ಜೇವಾಲಾಗೆ ಉತ್ತರ ಕರ್ನಾಟಕ, ಧಾರವಾಡ ಜಿಲ್ಲೆಯ ಬಗ್ಗೆ ಅವನಿಗೆ ಎನ್ ಬದನೆಕಾಯಿ ಗೊತ್ತು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಪಿ.ಎಚ್. ನೀರಲಕೇರಿ ಹರಿಹಾಯ್ದಿದ್ದಾರೆ. ಅವರು ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಜಯಪುರ, ಬಾಗಲಕೋಟೆ ಟಿಕೇಟ್ ಆಕಾಂಕ್ಷಿಗಳು ತಮ್ಮ […]
ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ನಿರಾಕರಿಸಿದ ಸುಪ್ರೀಂಕೋರ್ಟ್
ನವದೆಹಲಿ ಪ್ರಜಾಕಿರಣ. ಕಾಮ್ : ರಾಜ್ಯದ ವಿಧಾನ ಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಧಾರವಾಡ ಜಿಲ್ಲೆಯ ಪ್ರವೇಶವನ್ನು ಮಾಡಲು ಅವಕಾಶ ನೀಡಬೇಕು ಎಂದು ಕೋರಿ ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ಇತ್ಯರ್ಥಪಡಿಸಿ ಮಹತ್ವದ ಆದೇಶ ಹೊರಡಸಿದೆ. ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದ ನ್ಯಾಯಮೂರ್ತಿ ಗಳಾದ ಅಜಯ್ ರುಸ್ತೋಗಿ ಹಾಗೂ ಬೇಲಾ ಎಂ. ತ್ರಿವೇದಿ ಅವರು ಈ ಮಹತ್ವದ ಆದೇಶವನ್ನು ಹೊರಡಿಸಿದರು. ಇದೇ ವೇಳೆ ವಾರಕ್ಕೆ ಎರಡು ಸಲ ಸಿಬಿಐ […]
ರಾಜ್ಯದಲ್ಲಿ ಮೇ 10ರಂದು ಒಂದೇ ಹಂತದ ಮತದಾನ ಮೇ 13ಮತ ಎಣಿಕೆ
ನವದೆಹಲಿ ಪ್ರಜಾಕಿರಣ. ಕಾಮ್ : ರಾಜ್ಯದ ಬಹುನಿರೀಕ್ಷಿತ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಕೇಂದ್ರ ಚುನಾವಣೆ ಆಯೋಗದ ಆಯುಕ್ತ ರಾಜೀವ ಕುಮಾರ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ಇಂದಿನಿಂದ ಚುನಾವಣೆ ನೀತಿ ಸಂಹಿತೆ ಜಾರಿ ಆಗಲಿದ್ದು, ಚುನಾವಣೆಗೆ 2600 ಫೈಲಿಂಗ್ ಸ್ಕಾಡ್, 2400 ವೀಕ್ಷಕರ ನೇಮಕ ಮಾಡಲಾಗಿದ. 19 ಜಿಲ್ಲೆಯಲ್ಲಿ 171 ಚೆಕ್ ಪೋಸ್ಟ್ ಹಾಕಲಾಗಿದೆ ಎಂದು ವಿವರಿಸಿದರು. ಏಪ್ರಿಲ್ 13ರಂದು ಅಧಿಸೂಚನೆ ಹೊರಡಿಸಲಾಗುವುದು. ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು 20 ಏಪ್ರಿಲ್ ಕೊನೆಯ ದಿನವಾಗಿದೆ. ಏಪ್ರಿಲ್ 21 […]
ಮೋದಿ ಹೆಸರಿನವರೆಲ್ಲರೂ ಕಳ್ಳರು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಗೆ ಸಂಸದ ಸ್ಥಾನದಿಂದ ಅನರ್ಹ
ನವದೆಹಲಿ ಪ್ರಜಾಕಿರಣ.ಕಾಮ್ : ಮೋದಿ ಹೆಸರಿನ ಎಲ್ಲರೂ ಕಳ್ಳರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದರಾಗಿರುವ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್ ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ಹಾಗೂ ಹಾಗೂ 15 ಸಾವಿರ ದಂಡ ವಿಧಿಸಿದೆ. ಇದರ ಬೆನ್ನಲ್ಲಿಯೇ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಸೂರತ್ ಕೋರ್ಟ್ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲಿಯೇ ರಾಹುಲ್ ಗಾಂಧಿ ಜಾಮೀನು ಪಡೆದು ದೆಹಲಿಗೆ ವಾಪಸಾಗಿದ್ದರು. ಆದರೆ, ಜನಪ್ರತಿನಿಧಿ ಕಾಯ್ದೆ […]
ಧಾರವಾಡದ ಮಹಾನಗರ ಪಾಲಿಕೆ ಕಚೇರಿ ಎದುರು ಎಲ್ ಆಂಡ್ ಟಿ ಕಂಪನಿ ಇಂಜಿನಿಯರ್ ಶವವಿಟ್ಟು ಪ್ರತಿಭಟನೆ…!
ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ, ನಾಗರಾಜ ಕಿರಣಗಿ ನೇತೃತ್ವದಲ್ಲಿ ಘೋಷಣೆ ಕೂಗಿ ತೀವ್ರ ಆಕ್ರೋಶ ಸಾವಿನ ಹೊಣೆ ಹೊರಲು ಎಲ್ ಆಂಡ್ ಟಿ ಕಂಪನಿ, ಮಹಾನಗರ ಪಾಲಿಕೆ, ಕೆ ಯು ಐ ಡಿ ಎಫ್ ಸಿಗೆ ಆಗ್ರಹ ಶವ ಹೊತ್ತ ಅಂಬುಲೆನ್ಸ್ ಸಮೇತ ಒಂದು ಗಂಟೆಗೂ ಅಧಿಕ ಕಾಲ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ಧಾರವಾಡ ಪ್ರಜಾಕಿರಣ.ಕಾಮ್ : ಕಳೆದ ಎರಡು ವರ್ಷಗಳಿಂದ ಎಲ್ ಆ್ಯಂಡ್ ಟಿ ಕಂಪನಿ ನೀರು ಸರಬರಾಜು ವ್ಯವಸ್ಥೆ ನೋಡಿಕೊಳ್ಳುತ್ತಿದ್ದ ಇಂಜಿನೀಯರ್ವೊಬ್ಬರು […]