ಅಂತಾರಾಷ್ಟ್ರೀಯ

ರಾಜಕೀಯ ಬೇಕಾದ್ರೆ ಪೀಠ ತ್ಯಜಿಸಿ ಎಂದ ದಿಂಗಾಲೇಶ್ವರ ಶ್ರೀ ಭಕ್ತರು….!

*ರಾಜಕೀಯ ಬೇಕಾದ್ರೆ ಪೀಠ ತ್ಯಜಿಸಿ* *ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗೆ ಭಕ್ತರ ಗುಡುಗು* *ಚುನಾವಣಾ ಕಣದಿಂದ ಹಿಂದೆ ಸರಿಯಿರಿ..ಇಲ್ಲವೇ ಶೀಘ್ರವೇ ಮುಂದಿನ‌ ನಿರ್ಧಾರ* ಗದಗ (ಶಿರಹಟ್ಟಿ) ಪ್ರಜಾಕಿರಣ.ಕಾಮ್ : ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳು ಏ. 18ರಂದು ನಾಮ ಪತ್ರ ಸಲ್ಲಿಸುವುದಾಗಿ ಘೋಷಿಸಿದ ಬೆನ್ನಹಿಂದೆಯೇ ಅವರ ವಿರುದ್ಧ ಶಿರಹಟ್ಟಿ ಭಕ್ತರು ತಿರುಗಿ ಬಿದ್ದಿದ್ದಾರೆ. ಶಿರಹಟ್ಟಿ ಫಕೀರೇಶ್ವರ ಮಠದ ಉತ್ತರಾಧಿಕಾರಿಯಾಗಿರೋ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಶುಕ್ರವಾರ ಸಭೆ ಸೇರಿದ ಸಾವಿರಾರು ಭಕ್ತರು […]

ಅಂತಾರಾಷ್ಟ್ರೀಯ

ಹೈಕಮಾಂಡ್ ನಿರ್ಧಾರ ತೆಗೆದುಕೊಂಡರೆ ದಿಂಗಾಲೇಶ್ವರ ಸ್ವಾಮೀಜಿಗೆ ಖಂಡಿತವಾಗಿಯೂ ಬೆಂಬಲ

ಧಾರವಾಡ ಪ್ರಜಾಕಿರಣ.ಕಾಮ್ :   ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಹಿಂದಕ್ಕೆ ಪಡೆಯುವ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಂಡರೆ ದಿಂಗಾಲೇಶ್ವರ ಸ್ವಾಮೀಜಿಗೆ ಖಂಡಿತವಾಗಿಯೂ ಬೆಂಬಲಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ವಿನೋದ್ ಅಸೂಟಿ ಅವರಿಗೆ ಬಿ ಫಾರ್ಮ್ ನೀಡಿದ್ದು, ಶೇ.೭೦ ರಷ್ಟು ಚುನಾವಣಾ ಪ್ರಚಾರ ಕೆಲಸವನ್ನು ಮಾಡಿ ಮುಗಿಸಿದ್ದೇವೆ. ಇದೀಗ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಅಭ್ಯರ್ಥಿಯನ್ನಾಗಿ ಕಣದಲ್ಲಿ ಇಳಿಸಿ ಕಾಂಗ್ರೆಸ್ ಹೈ ಕಮಾಂಡ್ ಬೆಂಬಲ ಸೂಚಿಸಲು ನಿರ್ಧಾರ […]

ಅಂತಾರಾಷ್ಟ್ರೀಯ

ಧಾರವಾಡ ಲೋಕಸಭಾ ಕ್ಷೇತ್ರ ಏ. 12 ರಿಂದ ನಾಮಪತ್ರ ಸಲ್ಲಿಕೆ

*ಧಾರವಾಡ ಲೋಕಸಭಾ ಸಾರ್ವತ್ರಿಕ ಚುನಾವಣೆ-2024* *ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ;* *ಏಪ್ರಿಲ್ 19 ನಾಮಪತ್ರ ಸಲ್ಲಿಕೆಗೆ ಕೊನೆಯ* *ದಿನ; ಏಪ್ರಿಲ್ *20 *ನಾಮಪತ್ರ* *ಪರಿಶೀಲನೆ; ಹಿಂಪಡೆಯಲು ಏಪ್ರಿಲ್* *22* *ಕೊನೆಯ* *ದಿನ:  ಧಾರವಾಡ ಪ್ರಜಾಕಿರಣ.ಕಾಮ್ ಏ. 10 : ಧಾರವಾಡ ಲೋಕ ಸಭಾ ಮತ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಮೇ 7 ರಂದು ಮತದಾನ ಜರುಗಲಿದ್ದು, ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದ್ದು, ಏಪ್ರಿಲ್ 20 […]

ಅಂತಾರಾಷ್ಟ್ರೀಯ

ವಿನಯ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

*ಹೈಕೋರ್ಟ್ ಏಕಸದಸ್ಯಪೀಠದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಮಹತ್ವದ ಆದೇಶ* *ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ವಿಚಾರಣೆ ಎದುರಿಸಲು ಸೂಚನೆ* *ಮೂರು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಆದೇಶ* ಬೆಂಗಳೂರು ಪ್ರಜಾಕಿರಣ.ಕಾಮ್ :  ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೊಳಗಾಗಿ ಒಂಬತ್ತು ತಿಂಗಳ ನಂತರ ಸುಪ್ರೀಂಕೋರ್ಟ್ ನಿಂದ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಡೆಯಿರುವ ಧಾರವಾಡ ಗ್ರಾಮೀಣ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ […]

ಅಂತಾರಾಷ್ಟ್ರೀಯ

ಅಡ್ಡದಾರಿ ಮೂಲಕ ಹಣ ಸಂಗ್ರಹ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು ಪ್ರಜಾಕಿರಣ.ಕಾಮ್ : ಬಿಡಿಎ ಮೂಲಕ ಚುನಾವಣೆಗೆ ಅಡ್ಡದಾರಿಯಿಂದ ಹಣ ಸಂಗ್ರಹಿಸುವ ಶಂಕೆಯಿದ್ದು, ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗಿದೆ ಎಂದು ಶಾಸಕ ಎಸ್. ಸುರೇಶ್ ಕುಮಾರ್ ತಿಳಿಸಿದರು. ಅವರು ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು, ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿ ಬಿಡಿಎ, ಶಿವರಾಮ ಕಾರಂತ ಬಡಾವಣೆಯಲ್ಲಿನ ಗುತ್ತಿಗೆದಾರರ ಪಾವತಿಗಾಗಿ 1 ಸಾವಿರ ಕೋಟಿಯಿಂದ 2 ಸಾವಿರ ಕೋಟಿ ಬೇಕಿದ್ದು, ಅದಕ್ಕಾಗಿ ನಾಡಪ್ರಭು ಕೆಂಪೇಗೌಡ ಬಡಾವಣೆಯ ಮೂಲ […]

ಅಂತಾರಾಷ್ಟ್ರೀಯ

ಬರ ಪರಿಹಾರ ನೀಡದೆ ಸುಳ್ಳು ಹೇಳಿದ ಅಮಿತ್ ಶಾ : ಸಿದ್ದರಾಮಯ್ಯ

*ಬರ ಪರಿಹಾರ ನೀಡದೆ ಸುಳ್ಳು ಹೇಳಿದ ಅಮಿತ್ ಶಾ* *ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು* ಮೈಸೂರು ಪ್ರಜಾಕಿರಣ ಕಾಮ್ ಏ 03: ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್ ನಲ್ಲಿ ಕೇಂದ್ರ […]

ಅಂತಾರಾಷ್ಟ್ರೀಯ

ಲೋಕಸಭೆ ಚುನಾವಣೆಯಲ್ಲಿ ದಿಂಗಾಲೇಶ್ವರ ಶ್ರೀ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ!?

*ಲೋಕಸಭೆ ಚುನಾವಣೆಯಲ್ಲಿ ದಿಂಗಾಲೇಶ್ವರ ಶ್ರೀ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ!?* *ಮುಂದಿಟ್ಟ ಹೆಜ್ಜೆ ಹಿಂದೆ ಇಡದಂತೆ ಒತ್ತಡ* *ಜನರ ಬೇಡಿಕೆ ನಾವೇ ಸ್ಪರ್ಧೆ ಮಾಡಬೇಕೆಂಬುದು* *ಧಾರವಾಡ ಲೋಕಸಭೆ ಚುನಾವಣೆ ಹಿತರಕ್ಷಣಾ ಸಮಿತಿ ರಚನೆ* *ಯಾವುದೇ ಪರಿಸ್ಥಿತಿಯಲ್ಲಿ ಜೋಶಿ ಪರಾಭವ ಗೊಳಿಸುವಲ್ಲಿ ಎರಡು ಮಾತಿಲ್ಲ* *ನಮ್ಮ ಹೋರಾಟ ಜೋಶಿ ವಿರುದ್ಧ ಅಲ್ಲ, ಅವರ ವ್ಯಕ್ತಿತ್ವ, ನುಡಿಯ ಬಗ್ಗೆ ಮಾತ್ರ* ಧಾರವಾಡ ಪ್ರಜಾಕಿರಣ.ಕಾಮ್ : ನಾವು ಯಾವುದೇ ಒತ್ತಡಕ್ಕೆ, ಆಮಿಷಕ್ಕೆ ಮಣಿಯೋದಿಲ್ಲ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಖಡಕ ಎಚ್ಚರಿಕೆ […]

ಅಂತಾರಾಷ್ಟ್ರೀಯ

ಧಾರವಾಡದಲ್ಲಿ ಪ್ರಲ್ಹಾದ ಜೋಶಿ ಸೋಲಿಸುವುದು ನಮ್ಮ ಗುರಿ ಎಂದ ದಿಂಗಾಲೇಶ್ವರ ಶ್ರೀ

ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ಧಾರವಾಡ ಲೋಕಸಭಾ ಮತಕ್ಷೇತ್ರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ದಮನಕಾರಿ ಆಡಳಿತ ನಡೆಸುತ್ತಿದ್ದು, ಅವರ ಬದಲಾವಣೆಗೆ ಕೊಟ್ಟ ಸಮಯ ಮುಗಿದಿದೆ. ಹೀಗಾಗಿ, ನಮ್ಮ ಗುರಿ ಪ್ರಲ್ಹಾದ ಜೋಶಿ ಅವರನ್ನು ಸೋಲಿಸುವುದು ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳು ಹೇಳಿದರು. ಅವರು ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲಿಂಗಾಯತ ಸಮುದಾಯ ಸೇರಿದಂತೆ ಇತರ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಹೀಗಾಗಿ ಅವರ ಬದಲಾವಣೆಗೆ ಹುಬ್ಬಳ್ಳಿಯ ಮಠಾಧೀಶರ ಚಿಂತನ-ಮಂಥನ ಸಭೆಯಲ್ಲಿ ನಿರ್ಧಾರ […]

ಅಂತಾರಾಷ್ಟ್ರೀಯ

ರಾಜಕೀಯ ಲಾಭಕ್ಕಾಗಿ ಮೈತ್ರಿ ಮಾಡಿಕೊಂಡ ದೇವೆಗೌಡರು : ಸಿದ್ದು ಮತ್ತೆ ಗುಡುಗು

*ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ* ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ. ಸನ್ಮಾನ್ಯ ದೇವೇಗೌಡರೇ, ವೈಯಕ್ತಿಕ ಇಲ್ಲವೆ ರಾಜಕೀಯ ಲಾಭಕ್ಕಾಗಿ ನಾನು ಯಾರ ಜೊತೆಯಲ್ಲಿಯೂ ರಾಜಿ ಮಾಡಿಕೊಳ್ಳಲಾರೆ, ಅಂತಹ ಪರಿಸ‍್ಥಿತಿ […]

ಅಂತಾರಾಷ್ಟ್ರೀಯ

ರಾಜಕಿಯ ಅಖಾಡಕ್ಕೆ ದಿಂಗಾಲೇಶ್ವರ ಶ್ರೀ ಮೂರು ಸಾವಿರ ಮಠ ಬಳಕೆ ಮಾಡಿದ್ದು ಸರಿಯಲ್ಲ : ರುದ್ರಮುನಿ ಸ್ವಾಮೀಜಿ

ತಿಪಟೂರು ಪ್ರಜಾಕಿರಣ.ಕಾಮ್ : ದಿಂಗಾಲೇಶ್ವರ ಶ್ರೀ ಕೇವಲ ವೈಯಕ್ತಿಕ ಸ್ವಾರ್ಥಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ಅಸಮಾಧಾನ ಹೊಂದಿದ್ದಾರೆ ಎಂದು ತಿಪಟೂರು ಷಡಕ್ಷರಿ ಮಠದ ಶ್ರೀ ರುದ್ರಮುನಿ‌ ಸ್ವಾಮೀಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ವೀರಶೈವ ಸಮಾಜ ಮಾತ್ರವಲ್ಲ, ಯಾವೊಬ್ಬ ವ್ಯಕ್ತಿಯನ್ನು ಕಡೆಗಣಿಸಿದವರಲ್ಲ ಎಂಬ ಸಂದೇಶ ನೀಡಿದ್ದಾರೆ. ಧಾರವಾಡ ಲೋಕಸಭಾ ಕೇತ್ರದಲ್ಲಿ ನಿರಂತರವಾಗಿ ನಾಲ್ಕು ಬಾರಿ ಸಂಸದರಾಗಿ ಪ್ರಲ್ಹಾದ ಜೋಶಿಯವರು ಯಾವುದೇ ಸಮುದಾಯವನ್ನು ತುಳಿದು ಮೇಲೆ ಬಂದವರಲ್ಲ. ಅವರದ್ದೇ […]