ಅಂತಾರಾಷ್ಟ್ರೀಯ

ಧಾರವಾಡದ ಉಪನಗರ ಪೊಲೀಸ್ ಠಾಣೆಯ ಮೆಟ್ಟಿಲು ಹತ್ತಿದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಗದ್ದುಗೆ ಗುದ್ದಾಟ

ಧಾರವಾಡ prajakiran.com : ಇಲ್ಲಿನ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯಲ್ಲಿ  ಕಳೆದ ದಿ.೮ ರಂದು ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ನಗರ ಶಾಖೆಯ ಆಡಳಿತಾಧಿಕಾರಿ ಎಸ್.ರಾಧಾಕೃಷ್ಣ ಅವರು ೫೦ ಕ್ಕೂ ಅಧಿಕ ಜನರ ವಿರುದ್ಧ ದೂರು ನೀಡಿದ್ದು, ಅನಧೀಕೃತವಾಗಿ ಸಭೆಯ ಆವರಣ ಪ್ರವೇಶ ಮಾಡಿ ಗದ್ದಲವುಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಕಳೆದ ೨೦೨೦ ರ ಮೇ ತಿಂಗಳಲ್ಲಿ ಅಧಿಕಾರಕ್ಕೆ […]

ಅಂತಾರಾಷ್ಟ್ರೀಯ

ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆ ಗದ್ದುಗೆಗಾಗಿ ಎರಡು ಗುಂಪುಗಳ ಮಧ್ಯೆ ತಿಕ್ಕಾಟ

ಧಾರವಾಡ prajakiran.com : ಇಲ್ಲಿನ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಅಧಿಕಾರದ ಸಲುವಾಗಿ ಇಂದು ಎರಡು ಗುಂಪುಗಳ ಮಧ್ಯೆ ತಿಕ್ಕಾಟ ನಡೆಯಿತು. ಸಭೆಗೆ ೨೦೨೦ ಜನವರಿಯಲ್ಲಿ ಚುನಾವಣೆ ನಡೆದಿತ್ತು. ನಂತರ ೭೮ ಜನ ಸದಸ್ಯರಿರುವ ಪ್ರಚಾರ ಸಭೆಯನ್ನು ಕೇಂದ್ರ ಸರಕಾರ ಸೂಪರ್ ಸೀಡ್ ಮಾಡಿತ್ತು. ಕಳೆದ ೨೦೨೦ ರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದಿದ್ದ ಹೊಸ ಆಡಳಿತ ಮಂಡಳಿಯನ್ನು ನೇಮಿಸಲಾಗಿತ್ತು. ಈರೇಶ ಅಂಚಟಗೇರಿ ಅಧ್ಯಕ್ಷರಾಗಿ ಮತ್ತು ಅರುಣ ಜೋಶಿ, ಎಂಆರ್.ಪಾಟೀಲ ಸಲಹಾ ಸಮಿತಿ ಸದಸ್ಯರಾಗಿ ಅಧಿಕಾರ […]

ಅಂತಾರಾಷ್ಟ್ರೀಯ

ವಿದೇಶಿ ಪ್ರಜೆಗೆ ಬ್ಯಾಗ್ ಮರಳಿಸಿ ಮಾನವೀಯತೆ ಮೆರೆದ ಯುವಕ

ಹುಬ್ಬಳ್ಳಿ prajakiran.com : ಭೂತಾನ ದೇಶದ ಪ್ರಜೆಯೊಬ್ಬರು ನಗರದ ಶಹರ ಬಜಾರ್ ನಲ್ಲಿ ಕಳೆದುಕೊಂಡ ಬ್ಯಾಗ್ ಹಾಗೂ ಹಣವನ್ನು ಹಿಂತಿರುಗಿಸಿ ಮುಸ್ಲಿಂ ಯುವಕರು ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ. ಹೌದು ಇಂದು ಮುಂಜಾನೆ ಮಾರುಕಟ್ಟೆಗೆ ಬಂದಿದ್ದು ಬೂತಾನ್ ದೇಶದ ಪ್ರಜೆ ಮೂರು ಲಕ್ಷ ಹಾಗೂ ಡಾಕ್ಯುಮೆಂಟ್ ಇದ್ದ ಬ್ಯಾಗ್ ಕಳೆದುಕೊಂಡ ಪರದಾಡುತ್ತಿದ್ದರು. ಇನ್ನೂ ಫಾರೂಕ್ ಶಿರಹಟ್ಟಿ, ಜಾವೇದ ಎಂಬ ಯುವಕರಿಗೆ ಈ ಬ್ಯಾಗ್ ಸಿಕ್ಕಿತ್ತು ಬ್ಯಾಗ್ ಮಾಲೀಕರನ್ನು ಹುಡುಕಲು ಮುಂದಾದಾಗ ಬೂತಾನ್ ಪ್ರಜೆ ಬ್ಯಾಗ್ ಬಗ್ಗೆ ಮಾಹಿತಿ ನೀಡಿದ ಸಂದರ್ಭದಲ್ಲಿ […]

ಅಂತಾರಾಷ್ಟ್ರೀಯ

ಬೆಳಗಾವಿಯ ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮನೆ ಕುಸಿತ ದುರಂತ : ಮುಖ್ಯಮಂತ್ರಿ ಸಂತಾಪ ಬೆಳಗಾವಿ prajakiran.com :  ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮನೆ ಕುಸಿತದಿಂದ ಸಂಭವಿಸಿರುವ ಅನಾಹುತದಿಂದ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವುದಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ […]

ಅಂತಾರಾಷ್ಟ್ರೀಯ

ಬೆಳಗಾವಿಯ ಬಡಾಲ ಅಂಕಲಗಿಯಲ್ಲಿ ಮನೆ ಕುಸಿದು ಒಂದೇ ಕುಟುಂಬದ ಎಳು ಜನರ ಸಾವು….!

ಬೆಳಗಾವಿ prajakiran.com : ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿಯಲ್ಲಿ ಮನೆ ಕುಸಿದು ಒಂದೇ ಕುಟುಂಬದ ಎಳು ಜನರ ಮೃತಪಟ್ಟ ಘಟನೆ ನಡೆದಿದೆ. ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಅಸು ನೀಗಿದ್ದಾರೆ. ಈ ಭೀಕರ ಘಟನೆ ಗೆ ಸಂಭಂದಿಕರ ಆಕ್ರಂದನ ಮುಗಿಲು ಮುಟ್ಟಿದೆ. ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಮಣ್ಣಿನ ಮನೆಯ ಗೋಡೆ ಕುಸಿದಿದೆ. ಇದರಿಂದಾಗಿ ಅವಶೇಷಗಳಡಿ ಸಿಲುಕಿ ಐವರು ಸಾವಿಗೀಡಾಗಿದ್ದಾರೆ. ಮೂವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅವರಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. […]

ಅಂತಾರಾಷ್ಟ್ರೀಯ

ಹಿರಿಯ ರೈತ ಹೋರಾಟಗಾರ, ಪತ್ರಕರ್ತ ಕಲ್ಯಾಣರಾವ್ ಮುಚಳಂಬಿ ವಿಧಿವಶ

ಬೆಳಗಾವಿ prajakiran.com : ಹಿರಿಯ ರೈತ ಹೋರಾಟಗಾರ ಹಾಗೂ ಪತ್ರಕರ್ತರಾಗಿದ್ದ ಕಲ್ಯಾಣರಾವ್ ಮುಚಳಂಬಿ(72) ವಿಧಿವಶರಾದರು. ಬೆಳಗಾವಿ ಜಿಲ್ಲೆಯ ಗೋಕಾಕ್‌‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ‌. ಸಾವಳಗಿ ಶಿವಲಿಂಗೇಶ್ವರ ಮಠಕ್ಕೆ ಪಾದಯಾತ್ರೆಗೆ ತೆರಳಿದ್ದರು. ಮಠಕ್ಕೆ ಪಾದಯಾತ್ರೆ ಮೂಲಕ ಬರೋದಾಗಿ ಹರಕೆ ಹೊತ್ತಿದ್ದರು. ಹೀಗಾಗಿ ಅಕ್ಟೋಬರ್ 3ರಂದು ಬೆಳಗಾವಿಯಿಂದ ಗೋಕಾಕ ತಾಲೂಕಿನ ಸಾವಳಗಿಗೆ ಪಾದಯಾತ್ರೆಗೆ ತೆರಳಿದ್ದರು. ಮಾರ್ಗಮಧ್ಯೆ ಸುಸ್ತು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲು ಆಗಿದ್ದರು. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. […]

ಅಂತಾರಾಷ್ಟ್ರೀಯ

ರೈತ ಕುಟುಂಬದ ಭೇಟಿಗೆ ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ಹಲವರ ಬಂಧನ

ನವದೆಹಲಿ prajakiran.com : ರೈತ ಕುಟುಂಬದ ಭೇಟಿಗೆ ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ಹರ್ಗಾಂವ್ ನಲ್ಲಿ ವಶಕ್ಕೆ ಪಡೆದಿದ್ದಾರೆ. ಉತ್ತರಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಭೇಟಿ ವಿರುದ್ಧ ನಡೆದ ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದು ನಾಲ್ವರು ರೈತರು ಸೇರಿ 8 ಜನರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲೆಂದು ಪ್ರಿಯಾಂಕಾ ಗಾಂಧಿ ತೆರಳುತ್ತಿದ್ದರು. ಈ ವೇಳೆ ಹರ್ಗಾಂವ್ ನಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ತಡೆದಿದ್ದಾರೆ. […]

ಅಂತಾರಾಷ್ಟ್ರೀಯ

ರಾಜ್ಯದ ೩೧ ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ಉದ್ಘಾಟಿಸಿದ ಮುಖ್ಯಮಂತ್ರಿ

ವಿಜಯನಗರ Prajakiran.com :  ರಾಜ್ಯದನೂತನ ವಿಜಯನಗರ ಜಿಲ್ಲೆ ಇಂದಿನಿಂದ ಅಸ್ತಿತ್ವಕ್ಕೆ ಬಂದಿದೆ.  ಭಾನುವಾರ ಸರ್ಕಾರದ ಆದೇಶ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕೃತ ಘೋಷಣೆ ಮಾಡಿದರು. ಬಳಿಕ ೫೬ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕು ಸ್ಥಾಪನೆ ನೆರವೇರಿಸಿದ ಸಿಎಂ. ವರ್ಣರಂಜಿತವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಪಟಾಕಿ, ಸಿಡಿ ಮದ್ದುಗಳ ಕಲರವ , ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತು. ಇದಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, […]

ಅಂತಾರಾಷ್ಟ್ರೀಯ

ರೈತರ ದಮನಕಾರಿ ನೀತಿ ವಿರೋಧಿಸಿ ಭಾರತ ಬಂದ್ ಗೆ ಧಾರವಾಡದಲ್ಲೂ ವ್ಯಾಪಕ ಬೆಂಬಲ

ಧಾರವಾಡ prajakiran.com : ಮೂರು ಕೃಷಿ ಕಾಯ್ದೆಗಳು, ವಿದ್ಯುತ್ ಮಸೂದೆ ರದ್ದತಿ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ, ಅಡುಗೆ ಅನಿಲ, ತೈಲ ದರ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸೆ.೨೭ ರಂದು ಕರೆ ನೀಡಿರುವ ಭಾರಯ ಬಂದ್ ಗೆ ಬೆಂಬಲಿಸಿ ಧಾರವಾಡ ಬಂದ್‌ ಅನ್ನು ಯಶಸ್ವಿಗೊಳಿಸಬೇಕು ಎಂದು ಸಂಯುಕ್ತ ಹೋರಾಟ-ಕರ್ನಾಟಕ ಮುಖಂಡರಾದ ಲಕ್ಷ್ಮಣ ಬಕ್ಕಾಯಿ ಹಾಗೂ ಸಾಮಾಜಿಕ ಹೋರಾಟಗಾರ ಡಾ. ವೆಂಕನನಗೌಡ ಪಾಟೀಲ ತಿಳಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೂರು […]

ಅಂತಾರಾಷ್ಟ್ರೀಯ

ವೀರಶೈವ-ಲಿಂಗಾಯತ ಸಮಾಜದವರು ಆಂತರಿಕ ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಿನಿಂದ ಸಾಗಿ

ಧಾರವಾಡ prajakiran.com : ಪ್ರಸಕ್ತ ಸನ್ನಿವೇಶದಲ್ಲಿ ವೀರಶೈವ-ಲಿಂಗಾಯತ ಸಮಾಜದವರು ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಸಾಗಬೇಕಾದ ಅನಿವಾರ್ಯತೆ ಇದೆ ಎಂದು ಬಾಲೇಹೊಸೂರು ದಿಂಗಾಲೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು. ಸೋಮವಾರ ಇಲ್ಲಿನ ಚನ್ನಬಸವೇಶ್ವರ ನಗರದಲ್ಲಿನ ಲಿಂಗಾಯತ ಸಭಾವನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ’ಪಸ್ತುತ ಸನ್ನಿವೇಶದಲ್ಲಿ ಸಮಾಜದ ಸಂಘಟನೆ’ ಎಂಬ ವಿಷಯ ಕುರಿತ ಮಠಾಧೀಶರು ಮತ್ತು ಸಮಾಜದ ಚಿಂತಕರೊಂದಿಗಿನ ಸಂವಾದ ಕಾರ್ಯಕ್ರಮದ ಸಾನಿಧ್ಯವಹಿಸಿ ಅವರು ಮಾತನಾಡಿದರು. ಹಲವಾರು ಶತಮಾನಗಳಿಂದ ಸಮಾಜ ತುಳಿತಕ್ಕೊಳಗಾಗಿದೆ. ನಿರುದ್ಯೋಗ, ಅನಕ್ಷರತೆ, ಇನ್ನಿತರ […]