ಅಂತಾರಾಷ್ಟ್ರೀಯ

ರಾಜ್ಯದ 30 ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು prajakiran.com : ರಾಜ್ಯದ 30 ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಅರಮನೆಯಲ್ಲಿ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ‌ ಬೋದಿಸಿದರು. ಬಳಿಕ ರಾಜ್ಯಪಾಲರು, ಯಡಿಯೂರಪ್ಪ ಸೇರಿದಂತೆ ಅನೇಕರು ಹೂ ಗುಚ್ಚ ನೀಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ಪಕ್ಷದ ವೀಕ್ಷರಾದ ಧಮೇಂದ್ರ ಪ್ರಧಾನ್, ಕಿಶನರಡ್ಡಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಅರುಣಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅನೇಕ ಬಿಜೆಪಿ ಹಿರಿಯ […]

ಅಂತಾರಾಷ್ಟ್ರೀಯ

ನಾಳೆ ಬೆಳಗ್ಗೆ 11 ಗಂಟೆಗೆ ಕೇವಲ ನಾನೊಬ್ಬನೇ ಪ್ರಮಾಣ ವಚನ ಎಂದ ನೂತನ ಮುಖ್ಯಮಂತ್ರಿ

ಬೆಂಗಳೂರು prajakiran.com : ರಾಜ್ಯದ ನೂತನ ಮುಖ್ಯಮಂತ್ರಿ ಯಾಗಿ ನಾಳೆ ಬೆಳಗ್ಗೆ 11 ಗಂಟೆಗೆ ನಾನೊಬ್ಬನೇ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು‌. ಅವರು ರಾಜ್ಯಪಾಲರಾದ ತಾವರ್ ಚಂದ್ ಗ್ಲೆಹೋಟ್ ಅವರನ್ನು ಭೇಟಿಯಾಗಿ ಹಕ್ಕು ಮಂಡಿಸಿ ಸಮಯ ನಿಗದಿಪಡಿಸಿಕೊಂಡ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಸದ್ಯಕ್ಕೆ ಸಚಿವ ಸಂಪುಟದ ವಿಸ್ತರಣೆ ಇಲ್ಲ. ಆ ಬಳಿಕ ಪಕ್ಷದ ವರಿಷ್ಡರ ಜೊತೆಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಯಡಿಯೂರಪ್ಪ ಮಾರ್ಗದರ್ಶನ […]

ಅಂತಾರಾಷ್ಟ್ರೀಯ

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು prajakiran.com : ರಾಜ್ಯದ ನೂತನ ಮುಖ್ಯಮಂತ್ರಿ ಯಾಗಿ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದರು. ಅದಕ್ಕೆ ಗೋವಿಂದ ಕಾರಜೋಳ ಅನುಮೋದನೆ ನೀಡಿದರು. ಇದನ್ನು ರಾಜ್ಯದ ವೀಕ್ಷಕರಾಗಿ ಆಗಮಿಸಿದ ಧರ್ಮೇಂದ್ರ ಪ್ರಧಾನ್ ಮಾಧ್ಯಮಗಳಿಗೆ ತಿಳಿಸಿದರು. ಬಳಿಕ ಯಡಿಯೂರಪ್ಪ ಹೂ ಗುಚ್ಛ ನೀಡಿ ಶುಭ ಹಾರೈಸಿದರು‌. ನಾಳೆ ಮಧ್ಯಾಹ್ನ 3.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಉತ್ತರ ಕರ್ನಾಟಕ ಭಾಗದ ಶಿಗ್ಗಾಂವಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮತ್ತು ಅದರಲ್ಲೂ ಲಿಂಗಾಯತ ಸಮಾಜದ […]

ಅಂತಾರಾಷ್ಟ್ರೀಯ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ prajakiran.com : ಧಾರವಾಡ ಜಿಲ್ಲೆಯ ಬಿಜೆಪಿ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತನಾಗಿ ಬೆಳಗಾವಿಯ ಹಿಂಡಲಗಾ ಜೈಲು ಸೇರಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಅಗಸ್ಟ್ 10ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ. ಪ್ರತ್ಯೇಕವಾಗಿ ಸಲ್ಲಿಕೆಯಾಗಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ, ವಿನಯ ಕುಲಕರ್ಣಿ ವಿರುದ್ದ ಸಿಬಿಐ ದಾಖಲಿಸಿರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ ಅರ್ಜಿ, ವಿನಯ ಸೋದರ ಮಾವ ಚಂದ್ರಶೇಖರ ಇಂಡಿ ವಿರುದ್ದ ಸಿಬಿಐ […]

ಅಂತಾರಾಷ್ಟ್ರೀಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು prajakiran.com : ರಾಜ್ಯ ರಾಜಕಾರಣದಲ್ಲಿ ತೀವೃ ಕುತೂಹಲ ಕೆರಳಿಸಿದ್ದ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ಕೊನೆಗೂ ನಿರಿಕ್ಷೆಯಂತೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ರಾಜ್ಯದ ಬಿಜೆಪಿ ಸರಕಾರಕ್ಕೆ ಜುಲೈ 26ರಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಣ್ಣೀರು ಇಡುತ್ತಲೇ ಈ ಮಾತನ್ನು ಹೇಳಿದರು. ಇದನ್ನು ನಾನು ನಾನು ದುಃಖದಿಂದ ಅಲ್ಲ. ಖುಷಿಯಿಂದ ಹೇಳುತ್ತಿದ್ದೇನೆ‌ ಎಂದರು‌ ನನಗೆ 75 ವರ್ಷ ತುಂಬುದರೂ ಎರಡು ವರ್ಷಗಳ ಕಾಲ ನನಗೆ ಮುಖ್ಯಮಂತ್ರಿ ಯಾಗಿ ಕೆಲಸ ನಿರ್ವಹಿಸಲು ಅನುವು ಮಾಡಿಕೊಟ್ಟ […]

ಅಂತಾರಾಷ್ಟ್ರೀಯ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ : ಕುತೂಹಲ ಕೆರಳಿಸಿದ ಸುಪ್ರೀಂಕೋರ್ಟ್ ವಿಚಾರಣೆ

ನವದೆಹಲಿ prajakiran.com : ಧಾರವಾಡ ಜಿಲ್ಲೆಯ ಬಿಜೆಪಿ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿತನಾಗಿ ಬೆಳಗಾವಿಯ ಹಿಂಡಲಗಾ ಜೈಲು ಸೇರಿದ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಸೋಮವಾರ ಜುಲೈ 26ರಂದು (ಇಂದು) ನಡೆಯಲಿದೆ. ಇಂದು ಪ್ರತ್ಯೇಕವಾಗಿ ಸಲ್ಲಿಸಿದ ಒಟ್ಟು ಐದು ಅರ್ಜಿಗಳು ವಿಚಾರಣೆಗೆ ಬರಲಿವೆ. ಅದರಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ಕೂಡ ಒಂದು. ಇದರ ಜೊತೆಗೆ, ವಿನಯ ಕುಲಕರ್ಣಿ ವಿರುದ್ದ ಸಿಬಿಐ ದಾಖಲಿಸಿರುವ ಪ್ರಕರಣ […]

ಅಂತಾರಾಷ್ಟ್ರೀಯ

ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್ ಗೆ ತಕರಾರು ಸಲ್ಲಿಸಿದ ಸಿಬಿಐ

ನವದೆಹಲಿ prajakiran.com : ಧಾರವಾಡ ಜಿಲ್ಲೆಯ ಬಿಜೆಪಿ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಗೆ ಜಾಮೀನು ನೀಡದಂತೆ ಸಿಬಿಐ ಸುಪ್ರೀಂಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದೆ‌. ಆರೋಪಿಯು ಪ್ರಬಲ ವ್ಯಕ್ತಿಯಾಗಿದ್ದು, ಸಾಕ್ಷ್ಯಗಳನ್ನು ನಾಶ ಮಾಡುವ, ಸಾಕ್ಷಿಗಳನ್ನು ಬೆದತಿಸುವ ಮತ್ತು ವಿಚಾರಣೆಯ ದಿಕ್ಕನ್ನು ತಪ್ಪಿಸುವ ಸಾಧ್ಯತೆ ಇದೆ ಎಂದು ವಿವರಿಸಿದ್ದಾರೆ. ಇಂತಹ ವ್ಯಕ್ತಿ ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದೆ. ಈ ಬಗ್ಗೆ ಈಗಾಗಲೇ […]

ಅಂತಾರಾಷ್ಟ್ರೀಯ

ನೀವು ಮುಖ್ಯಮಂತ್ರಿ ಆಗ್ತೀರಾ..? ಎಂಬ ಪ್ರಶ್ನೆಗೆ ನಕ್ಕು ಸುಮ್ಮನಾದ ಪ್ರಹ್ಲಾದ ಜೋಶಿ

ಧಾರವಾಡ prajakiran.com : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಹೈಕಮಾಂಡ್‌ ನಡುವಿನ ಚರ್ಚೆಯಲ್ಲಿ ನಾನಿಲ್ಲ. ಏನೇನು ಚರ್ಚೆಯಾಗಿದೆ ಎಂಬುದೂ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ಯಾರು ಡೆಡ್‌ಲೈನ್‌ ಕೊಟ್ಟಿದ್ದಾರೋ ನನಗೆ ಗೊತ್ತಿಲ್ಲ. ಯಡಿಯೂರಪ್ಪನವರ ಹೇಳಿಕೆ ನಂತರ ಹೈಕಮಾಂಡ್ ಹಾಗೂ ಯಡಿಯೂರಪ್ಪನವರ ಮಧ್ಯೆ ಮಾತುಕತೆಯಾಗಿದೆ ಎಂಬುದು ಗೊತ್ತಾಗಿದೆ. ಏನು ಮಾತುಕತೆಯಾಗಿದೆ ಎಂಬುದು ನನಗೆ ಗೊತ್ತಿಲ್ಲ. ಆ ಮಾತುಕತೆಯಲ್ಲಿ ನಾನಿಲ್ಲ ಎಂದರು. ಒಮ್ಮೊಮ್ಮೆ ಜೋಶಿ ಮುಖ್ಯಮಂತ್ರಿಯಾಗುತ್ತಾರೆ ಮತ್ತೊಮ್ಮೆ ಬೇರೆಯವರು […]

ಅಂತಾರಾಷ್ಟ್ರೀಯ

ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಶುಭಾರಂಭ : ವೇಟ್ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ

ಟೋಕಿಯೋ prajakiran.com : ಟೋಕಿಯೋ ಒಲಂಪಿಕ್ಸ್-2020ರಲ್ಲಿ ಭಾರತ ಶುಭಾರಂಭ ಮಾಡಿದ್ದು, 49 ಕೆಜಿ ವಿಭಾಗದ ಮಹಿಳಾ ವೇಟ್ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ್ದಾಳೆ. ಮೊದಲ ಪ್ರಯತ್ನದಲ್ಲೇ ಮೀರಾಬಾಯಿ ಚಾನು ಸ್ನ್ಯಾಚ್ ವಿಭಾಗದಲ್ಲಿ 84 ಕೆ.ಜಿ ಭಾರವನ್ನು ಸಮರ್ಥವಾಗಿ ಎತ್ತುವ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ. ಮೀರಾಬಾರಿ ಚಾನು ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಇದು ಭಾರತದ ಶ್ರೇಷ್ಠ ಸಾಧನೆಯಾಗಿದ್ದು, ಉತ್ತಮ ಆರಂಭ ಎಂದು ಅಪಾರ […]

ಅಂತಾರಾಷ್ಟ್ರೀಯ

ದೂದ್ ಸಾಗರ ಬಳಿ ರೈಲ್ವೇ ಟ್ರ್ಯಾಕ್ ಮೇಲೆ‌ ಗುಡ್ಡ ಕುಸಿತ…!

ಹೆಲ್ಪ್ ಡೆಸ್ಕ್ ಆರಂಭ ಹುಬ್ಬಳ್ಳಿ prajakiran.com : ನಾಡಿನ ಪ್ರಸಿದ್ಧ ಜಲಪಾತ ಗಳಲ್ಲಿ ಒಂದಾಗಿರುವ  ದೂದ್ ಸಾಗರ ಬಳಿ ರೈಲ್ವೇ ಟ್ರ್ಯಾಕ್ ಮೇಲೆ‌ ಗುಡ್ಡ ಕುಸಿದಿದೆ. ಈ ಹಿನ್ನೆಲೆಯಲ್ಲಿ ವಾಸ್ಕೋ- ಹೌರಾ ಎಕ್ಸಪ್ರೇಸ್ ರೈಲು ಸಂಚಾರ ರದ್ದುಗೊಳಿಸಿದ ನೈರುತ್ಯ ರೈಲ್ವೆ. ನೈರುತ್ಯ ರೈಲ್ವೆ ವಿಭಾಗದಿಂದ ಹೆಲ್ಪ್ ಲೈನ್/ಹೆಲ್‌ ಡೆಸ್ಕ್ ಆರಂಭಿಸಲಾಗಿದೆ. ಹುಬ್ಬಳ್ಳಿ, ಬೆಳಗಾವಿ, ಗದಗ, ಕೊಪ್ಪಳ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಹೆಲ್ಪ್ ಡೆಸ್ಕ್ ತೆಗೆಯಲಾಗಿದೆ. ರೈಲ್ವೆ ಸಂಚಾರದಲ್ಲಿ ವ್ಯತ್ಯಯಗೊಂಡ ಹಿನ್ನೆಲೆಯಲ್ಲಿ, ಪ್ರಯಾಣಿಕರಿಗೆ ಉಪಹಾರದ ವ್ಯವಸ್ಥೆ ಯನ್ನು ನೈರುತ್ಯ […]