ಅಂತಾರಾಷ್ಟ್ರೀಯ

ಕೃಷಿ ಕಾಯ್ದೆಗಳ ಜಾರಿ ನೀವು ತಡೆಯುತ್ತೀರೊ, ಇಲ್ಲವೇ ನಾವೇ ತಡೆಯಬೇಕೊ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

ರೈತರ ಬೇಡಿಕೆ ಆಲಿಸಲು ಸಮಿತಿ ರಚನೆ ನವದೆಹಲಿ prajakiran.com : ನೂತನ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾನಿರತರಾಗಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌. ಎ. ಬೊಬ್ಡೆ ನೇತೃತ್ವದ ಸುಪ್ರೀಂಕೋರ್ಟ್‌ ಪೀಠ ಕೇಂದ್ರ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ನಿಭಾಯಿಸಿದ ರೀತಿ ನಿಜಕ್ಕೂ ಅತೀವ ನಿರಾಶೆ ಉಂಟು ಮಾಡಿದೆ. ಈ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಯಾವ ರೀತಿಯ […]

ಅಂತಾರಾಷ್ಟ್ರೀಯ

ದೆಹಲಿ ರೈತ ಹೋರಾಟದ ಸಂಘಟಕ ಈ ವೈದ್ಯ….!

ಇದು ರೈತ ಹೋರಾಟದ ಸಂಘಟನೆ, ಸರ್ಕಾರದೊಂದಿಗೆ ಮಾತುಕತೆ, ಮಾಧ್ಯಮ ಹಾಗೂ ನಾಗರಿಕರಿಗೆ ಕೃಷಿ ನೀತಿಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿರುವ ರೈತ ನಾಯಕರನ್ನು ಪರಿಚಯಿಸುವ ಸರಣಿ ಹೋರಾಟದ ಮುಖಗಳು -1 ದರ್ಶನ್ ಪಾಲ್ ವಿಶೇಷ ನವದೆಹಲಿ prajakiran.com : ಎಪ್ಪತ್ತು ವರ್ಷದ ಈ ವ್ಯಕ್ತಿ ಒಂದು ಕಾಲದಲ್ಲಿ ವೈದ್ಯರು. ಅರಿವಳಿಕೆಯ ತಜ್ಞರಾಗಿ ರೋಗ ಚಿಕಿತ್ಸೆಯಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದರು. ಈಗಲೂ ಅರಿವಳಿಕೆ ಪಡೆದ ಸ್ಥಿತಿಯಲ್ಲಿರುವ ವ್ಯವಸ್ಥೆಗೆ ಮದ್ದು ನೀಡುವ ಹೋರಾಟಕ್ಕೆ ಮುಂಚೂಣಿಯಲ್ಲಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ದೆಹಲಿಯ […]

ಅಂತಾರಾಷ್ಟ್ರೀಯ

ಶಹಜಹನಾಪುರ ಗಡಿಯಲ್ಲಿ ಲಾಠಿ, ವಾಟರ್‌ ಕ್ಯಾನನ್‌ಗೆ ಜಗ್ಗದೆ ಕೂತ ಮಣ್ಣಿನ ಮಕ್ಕಳು….!

ಶಹಜಹಾನ್‌ಪುರ prajakiran. com : ಟ್ರಿಕಿ, ಸಿಂಗು, ಗಾಜಿಯಾಪುರ‌ದಂತೆಯೇ ರಾಜಸ್ಥಾನ-ಹರಿಯಾಣ ರಾಜ್ಯಗಳನ್ನು ಬೆಸೆಯುವ ಹೆದ್ದಾರಿಯಲ್ಲಿರುವ ಶಹಜಹಾನ್‌ಪುರ್‌ ಗಡಿಯಲ್ಲಿ ರೈತರ ಹೋರಾಟ ನಡೆಯುತ್ತಿದೆ.  ಟಿಕ್ರಿ ಮತ್ತು ಸಿಂಘು ಗಡಿಯಲ್ಲಿ ಪಂಜಾಬ್‌, ಹರಿಯಾಣದಿಂದ ದೊಡ್ಡ ಸಂಖ್ಯೆಯಲ್ಲಿ ಬಂದ ರೈತರು ಹೋರಾಟಕ್ಕೆ ಕುಳಿತಿದ್ದರೆ, ಶಹಜಹಾನ್‌ಪುರ್‌ ಗಡಿಯಲ್ಲಿ ಡಿಸೆಂಬರ್‌ 12ರಿಂದ ರಾಜಸ್ಥಾನದಿಂದ ಬಂದ ರೈತರು ಹೋರಾಟಕ್ಕೆ ಕುಳಿತಿದ್ದಾರೆ. ಈ ಹೋರಾಟದ ಮುಂದಾಳತ್ವವನ್ನು ಆಲ್‌ ಇಂಡಿಯಾ ಕಿಸಾನ್‌ ಸಭಾ ವಹಿಸಿಕೊಂಡಿದೆ. ಕಳೆದ ಒಂದು ವಾರದಿಂದ ಮಹಾರಾಷ್ಟ್ರ, ಕೇರಳದಿಂದಲೂ ಸಾವಿರಾರು ಸಂಖ್ಯೆಯ ರೈತರು ಈ ಗಡಿ […]

ಅಂತಾರಾಷ್ಟ್ರೀಯ

ದೆಹಲಿ ರೈತರ ಹೋರಾಟ ಬೆಂಬಲಿಸಿ ಧಾರವಾಡದಲ್ಲಿ ಟ್ರ‍್ಯಾಕ್ಟರ್ ಜಾಥಾ

ಧಾರವಾಡ prajakiran.com : ದೆಹಲಿಯಲ್ಲಿ ಕೇಂದ್ರ ಸರಕಾರದ ವಿರುದ್ಧ ಹೋರಾಟ ನಿರತ ರೈತರ ಹೋರಾಟ ಬೆಂಬಲಿಸಿ ಹಾಗೂ ರೈತ ಹೋರಾಟದಲ್ಲಿ ಅಸುನೀಗಿದ ೬೦ ರೈತರ ಸ್ಮರಣಾರ್ಥ ರೈತ ಹಿತರಕ್ಷಣಾ ಪರಿವಾರದ ವತಿಯಿಂದ ಧಾರವಾಡದಲ್ಲಿ ಟ್ರ‍್ಯಾಕ್ಟರ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ನೂರಾರು ರೈತರು ಟ್ರ‍್ಯಾಕ್ಟರ್ ಸಮೇತ ರಸ್ತೆಗಳಿದರೆ, ಅವರಿಗೆ ಬೆಂಬಲ ಸೂಚಿಸಿ, ವಿವಿಧ ರೈತ ಸಂಘಟನೆಗಳ ಹೋರಾಟಗಾರರು, ರೈತ ಚಿಂತಕರು, ಕಾಂಗ್ರೆಸ್, ಜೆಡಿಎಸ್ ಮತ್ತು ಎಡಪಂಥೀಯ ಸಂಘಟನೆಗಳ ಮುಖಂಡರು ಸಾಥ್ ನೀಡಿದ್ದು ವಿಶೇಷವಾಗಿತ್ತು. ಧಾರವಾಡದ ಕಲಾಭವನದಿಂದ ಆರಂಭಗೊಂಡ ಟ್ರ‍್ಯಾಕ್ಟರ್ ಜಾಥಾ […]

amit sha and bsy
ಅಂತಾರಾಷ್ಟ್ರೀಯ

ಕೇಂದ್ರ ಸೂಚಿಸಿದಾಗ ಸಂಪುಟ ವಿಸ್ತರಣೆ: ಬಿಎಸ್‌ವೈ

ಕೊಪ್ಪಳ prajakiran.com: ಹಲವು ದಿನಗಳಿಂದ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ರಚನೆ ನನೆಗುದಿಗೆ ಬಿದ್ದಿರುವ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ತಿಳಿಸಿದಾಗ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು. ಕೊಪ್ಪಳದ ಬಸಾಪುರ ಏರ್‌ಸ್ಟ್ರಿಪ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೋಕ್ಷವಾಗಿ ಸಂಪುಟ ಪುನರ್ರಚನೆ ಇಲ್ಲ, ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ ಆಗಲಿದೆ ಎಂದು ತಿಳಿಸಿದರು. ರಾಜ್ಯದ ಬಿಜೆಪಿ ಸಚಿವರು, ಶಾಸಕರ ಜೊತೆ ಯುವರಾಜ್ ಫೋಟೋ ತೆಗೆಸಿಕೊಂಡದ್ದು ಅಪರಾಧ ಏನಲ್ಲ. ಆದರೆ ಯುವರಾಜ ಪ್ರಕರಣ ತನಿಖೆ ಹಂತದಲ್ಲಿದೆ. ತನಿಖೆ […]

ಅಂತಾರಾಷ್ಟ್ರೀಯ

ಧಾರವಾಡದಲ್ಲಿ ಬಲೆಗೆ ಬಿದ್ದ ಐವರು ಶ್ರೀಗಂಧ ಖದೀಮರು : 40 ಲಕ್ಷ ಮೌಲ್ಯದ ಚಂದನದ ಕಟ್ಟಿಗೆ ವಶ

ಧಾರವಾಡ prajakiran.com : ಅಂದಾಜು 370 ಕೆಜಿ ಶ್ರೀಗಂಧದ ಕಟ್ಟಿಗೆಗಳನ್ನು ವಶಪಡಿಸಿಕೊಂಡು ಅವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಐವರು ಖದೀಮರನ್ನು ಹೆಡೆಮುರಿ ಕಟ್ಟುವಲ್ಲಿ ಧಾರವಾಡದ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಧಾರವಾಡದ ಶೀಗಿಗಟ್ಟಿ ತಾಂಡಾದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಬೆಂಗಳೂರು ಕಡೆಗೆ ಹೊರಟಿದ್ದ ಟಾಟಾ 207 ಗೂಡ್ಸ್ ಹಾಗೂ ಶಿಫ್ಟ್ ವಾಹನದಲ್ಲಿ ಈ ಶ್ರೀಗಂಧದ ಕಟ್ಟಿಗೆಗಳನ್ನು ಸಾಗಿಸಲಾಗುತ್ತಿತ್ತು ಎಂಬ ಖಚಿತ ಮಾಹಿತಿ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಈ ವಾಹನಗಳನ್ನು ಸಿನೀಮಿಯ ರೀತಿಯಲ್ಲಿ ಬೆನ್ನತ್ತಿ ವಶಕ್ಕೆ ತೆಗೆದುಕೊಂಡರು. […]

ಅಂತಾರಾಷ್ಟ್ರೀಯ

ಕೃಷಿ ಕುರಿತ ಮೂರು ಕಾಯ್ದೆ ತಿದ್ದುಪಡಿಯಿಂದ ಹಿಂದೆ ಸರಿಯಲು ಭಯ, ಮುಜುಗುರ ಉಂಟಾದರೆ ಕಪಾಟಿನಲ್ಲಿಡಿ

ಧಾರವಾಡ prajakiran.com : ಕೃಷಿ ಕುರಿತ ಮೂರು ಕಾಯ್ದೆ ತಿದ್ದುಪಡಿ ವಿರುದ್ಧ ರೈತರ ಪ್ರತಿಭಟನೆ ಕಡೆಗಣಿಸಿ ಈ ಕಾಯ್ದೆ ಜಾರಿ ಮಾಡಬೇಡಿ. ಇದರಿಂದ ಹಿಂದೆ ಸರಿಯಲು ಭಯ, ಮುಜುಗುರ ಉಂಟಾದರೆ ಜಾರಿ ಮಾಡದೇ ಕಪಾಟಿನಲ್ಲಿಡಿ ಎಂದು ಕೇಂದ್ರದ ಮಾಜಿ ಸಚಿವ ಬಾಬಾ ಗೌಡ ಪಾಟೀಲ್ ಸಲಹೆ ನೀಡಿದರು. ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಧರ್ಮ, ಜಾತಿ, ಪೂಜೆ, ಪುರಸ್ಕಾರದ ಮೂಲಕ ದೇಶದ ಪ್ರಗತಿ ಸಾಧ್ಯವೇ?ಎಂದು ಪ್ರಶ್ನಿಸಿದರು. ರೈತರ ಮುಖ‌ ‌ನೋಡಲು ಪ್ರಧಾನಿ ಅವರಿಗೆ ಅಸಹ್ಯವೇ? ಸಚಿವರು ಹಾಗೂ […]

ಅಂತಾರಾಷ್ಟ್ರೀಯ

ರಾಮಮಂದಿರ ನಿರ್ಮಾಣಕ್ಕೆ 4 ಲಕ್ಷ ಹಳ್ಳಿ, 11 ಕೋಟಿ ಕುಟುಂಬ ತಲುಪಲು ವಿಶ್ವ ಹಿಂದೂ ಪರಿಷತ್ ನಿಂದ ಅಭಿಯಾನ

ನವದೆಹಲಿ prajakiran.com : ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಯೋಜನೆಯ ಅನ್ವಯ ಸಮಸ್ತ ಹಿಂದೂ ಸಮಾಜದಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಧನ ಸಂಗ್ರಹಣೆಗೆ, ತನ್ನ ಸಂಪೂರ್ಣ ಸಹಯೋಗ ನೀಡುವುದಾಗಿ ವಿಶ್ವ ಹಿಂದೂ ಪರಿಷದ್ (ವಿಹಿಂಪ) ನಿರ್ಧರಿಸಿದೆ ಎಂದು ವಿಶ್ವ ಹಿಂದೂ ಪರಿಷದ್ ನ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ವಿಹಿಂಪ ಕಾರ್ಯಕರ್ತರು, ಅಯೋಧ್ಯೆಯಲ್ಲಿನ ಶ್ರೀರಾಮ ಜನ್ಮಭೂಮಿ ಮಂದಿರದ ನಿರ್ಮಾಣಕ್ಕೆ ಹಾಗೂ ಅಲ್ಲಿನ ಇತರೆ ಸೌಲಭ್ಯಗಳಿಗೆ ಅನುವಾಗುವಂತೆ 4 ಲಕ್ಷ […]

ಅಂತಾರಾಷ್ಟ್ರೀಯ

ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ರೈಲ್ವೆ ಟ್ರ್ಯಾಕ್ ಸಂಪೂರ್ಣ ಬಂದ್

ನವದೆಹಲಿ prajakiran.com : ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರುದ್ಧ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಬೇಡಿಕೆಗಳನ್ನು  ಸರ್ಕಾರ ಈಡೇರಿಸದಿದ್ದರೆ ರೈಲ್ವೆ ಟ್ರ್ಯಾಕ್ ಗಳನ್ನು ಸಂಪೂರ್ಣ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ರೈತ ಸಂಘಗಳು ತೀರ್ಮಾನಿಸಿವೆ. ರೈಲ್ವೆ ಹಳಿಗಳ ಬಂದ್ ಹರಿಯಾಣ ಮತ್ತು ಪಂಜಾಬ್‌ಗೆ ಸೀಮಿತವಾಗಿಲ್ಲ. ಇದು ದೇಶಾದ್ಯಂತ ನಡೆಯಲಿದೆ ಎಂದು ರೈತ ಮುಖಂಡ ಬೂಟಾ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಅಲ್ಲದೇ, ಬಂದ್ ಮಾಡುವ […]

ಅಂತಾರಾಷ್ಟ್ರೀಯ

ಗೋ ಮಾಂಸ ರಫ್ತಿನಲ್ಲಿ ಭಾರತ ಮೂರನೇ ಸ್ಥಾನ

ನವದೆಹಲಿ prajakiran.com : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ದೇಶದಲ್ಲಿ  ಮತ್ತೆ ಗೋ  ಹತ್ಯೆ ನಿಷೇಧದ ಬಗೆಗಿನ ಮಾತುಗಳು ಮುನ್ನಲೆಗೆ ಕೇಳಿ ಬರುತ್ತಿವೆ. ಆದರೆ, 2014ರಿಂದ ಅತಿ ಹೆಚ್ಚು ಗೋಮಾಂಸ ರಫ್ತಾಗಿದ್ದು ಇದೇ ಭಾರತದಿಂದ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಗೋ ಮಾಂಸ ರಫ್ತಿನಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ ಎಂದು ಹಲವು ವರದಿಗಳು ಮಾಹಿತಿಯನ್ನು ಹೊರಹಾಕಿವೆ. 2020 ನೇ ಸಾಲಿನಲ್ಲಿ ಭಾರತದಿಂದಲೇ 14 ಲಕ್ಷ ಮೆಟ್ರಿಕ್‌ ಟನ್‌ ಗೋಮಾಂಸ ವಿದೇಶಕ್ಕೆ […]