ಅಂತಾರಾಷ್ಟ್ರೀಯ

ಮುಂಡಗೋಡದಲ್ಲಿ ಗಂಟಲಿನಲ್ಲಿ ಸಮೋಸಾ ಸಿಲುಕಿ ಬಿಕ್ಕು ಸಾವು

ಉತ್ತರಕನ್ನಡ prajakiran.com :  ಸಮೋಸಾ ಗಂಟಲಲ್ಲಿ ಸಿಲುಕಿ  ಬಿಕ್ಕುವೊಬ್ಬ ಸಾವನ್ನಪ್ಪಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಜಿಲ್ಲೆಯ ಮುಂಡಗೋಡಿನ ಟಿಬೇಟಿಯನ್ ಕಾಲೋನಿಯಲ್ಲಿ ಸೋಮವಾರ ಮಂಗೋಲಿಯಾ ದೇಶದ ಬಯಾರ್ಜವಖ್ಲನ್ ದಾಶ್ದೋರ್ಜ (18) ಎಂಬ ಬಿಕ್ಕು ಮೃತಪಟ್ಟಿದ್ದಾನೆ. ಇತ ತನ್ನ ಕೊಠಡಿಯಲ್ಲಿ ಸಮೋಸಾ ತಿನ್ನುವಾಗ ಅದು ಗಂಟಲಿನಲ್ಲಿ ಸಿಗಿ ಬಿದ್ದಿದೆ. ಇದರಿಂದ ಆತನಿಗೆ ತಕ್ಷಣ ಉಸಿರಾಡಲು ತೊಂದರೆ ಆಗಿ ಮೃತ ಪಟ್ಟಿದ್ದಾನೆ ಎನ್ನಲಾಗಿದೆ. ಈ ದುರ್ಘಟನೆ ಸಂಭವಿಸುತ್ತಿದ್ದಂತೆ ಉಳಿದ ಬೌದ್ದ ಬಿಕ್ಕುಗಳು ಗಾಬರಿಗೊಂಡು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ […]

ಅಂತಾರಾಷ್ಟ್ರೀಯ

ಸೋನಿಯಾ ಗಾಂಧಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಂದ ಹತ್ತು ಪ್ರಶ್ನೆ

ನವದೆಹಲಿ prajakiran.com : ಚೀನಾ ಮತ್ತು ಭಾರತದ ನಡುವೆ ಸಂಬಂಧ ಹದಗೆಡುತ್ತಿರುವ ಬೆನ್ನಹಿಂದೆಯೇ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ವಾಕ್ಸಮರ ತಾರರಕ್ಕೆ ಏರಿದೆ. ಅದರಲ್ಲೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ವಿರುದ್ದ ಬಿಜೆಪಿ ನಾಯಕರು ಮುಗಿಬಿದಿದ್ದಾರೆ. ಅದರಲ್ಲೂ ಸೋನಿಯಾ ಗಾಂಧಿ ನೇತೃತ್ವದ ರಾಜೀವ್ ಗಾಂಧಿ ಫೌಂಡೇಶನ್ ಚೀನಾದಿಂದ ದೇಣಿಗೆ ಹಣ ಸ್ವಿಕರಿಸಿದ್ದು ಏಕೆ, ವೈಯಕ್ತಿಕ ಟ್ರಸ್ಟ್ ಗೆ ಹಣ ಪಡೆದು ರಾಷ್ಟ್ರದ ಹಿತಾಸಕ್ತಿ ಬಲಿಕೊಟ್ಟಿದ್ದು ಏಕೆ ಎಂದು ಸವಾಲು ಹಾಕಿದೆ. […]

ಅಂತಾರಾಷ್ಟ್ರೀಯ

ಧಾರವಾಡದ ಎರಡೂವರೆ ವರ್ಷದ ಬಾಲಕಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ

ಧಾರವಾಡ prajakiran.com : ಎರಡೂವರೆ ವರ್ಷದ ಪುಟಾಣಿ ಬಾಲಕಿಯೊಬ್ಬಳು ತನ್ನ ತೊದಲುನುಡಿಗಳಲ್ಲಿ  ರಾಷ್ಟ್ರಗೀತೆ, ರಾಷ್ಟ್ರೀಯ ಲಾಂಛನಗಳು, ರಾಷ್ಟ್ರೀಯ ನಾಯಕರು, ಇತಿಹಾಸದ ಘಟನಾವಳಿಗಳು, ಪ್ರಾಣಿ, ಪಕ್ಷಿಗಳ ಅನುಕರಣೆ ಮಾಡುವ ಮೂಲಕ ತನ್ನ ವಿಶಿಷ್ಟ ಪ್ರತಿಭೆಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾಗಿದ್ದಾಳೆ. ಮೂಲತಃ ಧಾರವಾಡ ತಾಲೂಕಿನ ಜೋಡಳ್ಳಿ( ಜಿ.ಬಸವನಕೊಪ್ಪ ) ಗ್ರಾಮದವರಾದ ಉಮೇಶ ಮುತ್ತಗಿ ಹಾಗೂ ಸಕ್ಕೂಬಾಯಿ ದಂಪತಿಗಳ ಎರಡೂವರೆ ವರ್ಷದ ಮಗು ವೈಷ್ಣವಿ ಈ ಸಾಧನೆಗೈದಿದ್ದಾಳೆ. ಬಾಲಕಿಯ ತಂದೆ ಉಮೇಶ ಮುತ್ತಗಿ ಉತ್ತರ ಪ್ರದೇಶದ ಮಥುರಾದಲ್ಲಿ […]

ಅಂತಾರಾಷ್ಟ್ರೀಯ

ಚೀನಾ ಉದ್ಘಟತನಕ್ಕೆ 43 ಯೋಧರ ಸಾವು….!

ನವದೆಹಲಿ prajakiran.com : ಭಾರತ-ಚೀನಾ ಗಡಿ ಸಂಘರ್ಷ ತಾರಕಕ್ಕೇರಿದ್ದು, ಚೀನಾದ ಉದ್ಘಟತನಕ್ಕೆ ಭಾರತದ 20 ಯೋಧರು ಬಲಿಯಾದರೆ ಚೀನಾದ 43 ಯೋಧರು ಸಾವನ್ನಪ್ಪಿದ್ದಾರೆ. ಪೂರ್ವ ಲಡಾಕನ ಗಲ್ವಾನ್ ಕಣಿವೆ ಗಡಿಯಲ್ಲಿ ಉಭಯ ದೇಶಗಳ ಯೋಧರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ ಕರ್ನಲ್, ಹವಾಲ್ದಾರ್ ಸೇರಿ 20 ಯೋಧರು ಸಾವನ್ನಪ್ಪಿದ್ದರೆ, ಚೀನಾದ 43 ಯೋಧರು  ಕೊನೆಯುಸಿರು ಎಳೆದಿದ್ದಾರೆ. ಗಾಲ್ವನ್ ಕಣಿವೆಯಲ್ಲಿ ಮುಖಾಮುಖಿಯಾದ ವೇಳೆ ಮೃತಪಟ್ಟವರು ಮತ್ತು ಗಂಭೀರವಾಗಿ ಗಾಯಗೊಂಡವರು ಸೇರಿದಂತೆ ಚೀನಾದ 43 ಮಂದಿ ಸಾವು ನೋವುಗಳು ಸಂಭವಿಸಿವೆ […]

ಅಂತಾರಾಷ್ಟ್ರೀಯ

ಚೀನಾ ಅಟ್ಟಹಾಸಕ್ಕೆ ಭಾರತದ ಕರ್ನಲ್, ಹವಾಲ್ದಾರ್ ಸೇರಿ 20 ಯೋಧರ ಹುತಾತ್ಮ

 ನವದೆಹಲಿ prajakiran.com : ಭಾರತ ಚೀನಾ ಗಡಿ ರೇಖೆಯಲ್ಲಿನ ಸಂಘರ್ಷ 45 ವರ್ಷಗಳಲ್ಲಿಯೇ ಮೊದಲ ಬಾರಿಗೆ ತಾರಕಕ್ಕೇರಿದ್ದು, ರಕ್ತದ ಕಲೆ ಹರಿದಿದೆ. ಪೂರ್ವ ಲಡಾಕನ ಗಲ್ವಾನ್ ಕಣಿವೆ ಗಡಿಯಲ್ಲಿ ಉಭಯ ದೇಶಗಳ ಯೋಧರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ ಕರ್ನಲ್, ಹವಾಲ್ದಾರ್ ಸೇರಿ 20 ಯೋಧರು ಸಾವನ್ನಪ್ಪಿದ್ದಾರೆ. ಮುಖಾಮುಖಿಯಲ್ಲಿ ಯಾವುದೇ ಗುಂಡಿನ ದಾಳಿ ನಡೆದಿಲ್ಲ. ಪರಸ್ಪರ ಕೈ ಕೈ ಮಿಲಾಯಿಸುವ ವೇಳೆ ಗುಂಡು ಹಾರಿವೆ ಎಂದು ಭಾರತೀಯ ಸೇನೆಯ ಹಿರಿಯಅಧಿಕಾರಿಯೊಬ್ಬರು ಹೇಳಿದ್ದಾರೆ. ಅದರಲ್ಲೂ ಭಾರತೀಯ ಸೇನೆಯ ಕಮಾಂಡಿಗ್ […]

ಅಂತಾರಾಷ್ಟ್ರೀಯ

ದೇಶದಲ್ಲಿ ಒಂದೇ ದಿನ 357 ಜನ ಸಾವು, 9996 ಪ್ರಕರಣ ಪತ್ತೆ

ನವದೆಹಲಿ prajakiran.com : ವಿಶ್ವದ್ಯಾಂತ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಭಾರತದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಜೂನ್ 11ರಂದು ಗುರುವಾರ ಒಂದೇ ದಿನ ದೇಶದಲ್ಲಿ 9996 ಪ್ರಕರಣಗಳು ದಾಖಲಾಗಿದ್ದು, 357 ಜನ ದೇಶದ ವಿವಿಧ ರಾಜ್ಯಗಳಲ್ಲಿ ಕರೋನಾ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಸ್ವಲ್ಪ ಸಮಾಧಾನದ ಸಂಗತಿಯೆಂದರೆ ನಿನ್ನೇ 5823 ಜನ ಗುಣಮುಖರಾಗಿದ್ದಾರೆ. ಜೂನ್ 12ರಂದು ಭಾರತದಲ್ಲೂ ಒಟ್ಟು ಸೋಂಕಿತರ ಸಂಖ್ಯೆ 2,86579 ಯಿದೆ. ಈ ಪೈಕಿ 141029 ಜನ ಚೇತರಿಸಿಕೊಂಡಿದ್ದಾರೆ. ಆ ಮೂಲಕ ದೇಶದ […]

ಅಂತಾರಾಷ್ಟ್ರೀಯ

ಪಾಕಿಸ್ತಾನ ಜಿಂದಾಬಾದ್ ಎಂದ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಷರತ್ತು ಬದ್ದ ಜಾಮೀನು

ಹುಬ್ಬಳ್ಳಿ prajakiran.com  : ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಕೊನೆಗೂ  ಷರತ್ತು ಬದ್ದ ಜಾಮೀನು ಮಂಜೂರು ಆಗಿದೆ. ಹುಬ್ಬಳ್ಳಿಯ 2ನೇ ಜೆಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಇವರು ಜಿಲ್ಲೆಯನ್ನು ಬಿಟ್ಟು ಹೋಗಬಾರದು. ಸಾಕ್ಷ್ಯವನ್ನು ನಾಶಪಡಿಸಬಾರದು ಎಂಬುದು ಸೇರಿದಂತೆ ಹಲವು ಷರತ್ತು ವಿಧಿಸಲಾಗಿದೆ. ಹುಬ್ಬಳ್ಳಿಯ ಕೆ ಎಲ್ ಇ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಪದವಿ ಓದುತ್ತಿರುವ ವಿದ್ಯಾರ್ಥಿಗಳಾದ ಜಮ್ಮು ಕಾಶ್ಮೀರದ ಬಾಸಿತ್ ಸೋಫಿ (19),ಅಮೀರ […]

ಅಂತಾರಾಷ್ಟ್ರೀಯ

ದುಬೈಯಿಂದ ಗರ್ಭಿಣಿ ಪತ್ನಿಯನ್ನು ಊರಿಗೆ ಕಳುಹಿಸಿದ ಪತಿ ಹೃದಯಾಘಾತದಿಂದ ಸಾವು

ತಿರುವನಂತಪುರ (ಕೇರಳ) prajakiran.com : ದುಬೈಯಿಂದ ತನ್ನ ಗರ್ಭಿಣಿ ಪತ್ನಿಯನ್ನು ಊರಿಗೆ ಕಳುಹಿಸಲು ಸುಪ್ರೀಂಕೋರ್ಟ್ ಮೆಟ್ಟಲೇರಿದ್ದ  ನಿಧಿನ್ ಚಂದ್ರನ್ ಎಂಬ ಯುವಕ ಮತ್ತೆಂದೂ ಬಾರದ ಊರಿಗೆ ಪ್ರಯಾಣಿಸಿದ್ದಾನೆ. ಭಾರತದಲ್ಲಿ ಕರೋನಾ ವ್ಯಾಪಿಸಲು ತೊಡಗಿದಾಗ ಹೊರದೇಶಗಳಿಂದ ದೇಶಕ್ಕೆ ಬರುವ ವಿಮಾನ ಸಂಚಾರ ನಿಷೇಧಗೊಂಡ ಸಂದರ್ಭದಲ್ಲಿ ದುಬೈಯಲ್ಲಿದ್ದ ಏಳು ತಿಂಗಳ ಗರ್ಭಿಣಿ ಮಡದಿ ಆದಿರಾಳಿಗೆ ಊರಿಗೆ ಹೋಗಲು ವ್ಯವಸ್ಥೆ ಮಾಡಬೇಕೆದು ಆಕೆಯ ಮೂಲಕವೇ ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದು ಇದೇ ಕೇರಳದ ಪೆರಾಂಬ್ರ ಎಂಬ ಹಳ್ಳಿಯ 28 ವರ್ಷದ  ಯುವಕ ನಿಧಿನ್ […]

ಅಂತಾರಾಷ್ಟ್ರೀಯ

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಕರೋನಾ ದೃಢ

ಕರಾಚಿ (ಪಾಕಿಸ್ತಾನ) prajakiran.com : ಭಾರತದ ಮೋಸ್ಟ್ ವಾಟೆಂಡ್ ಪಟ್ಟಿಯಲ್ಲಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಕರೋನಾ ದೃಢವಾಗಿದೆ. ಕರೋನಾ ಸೋಂಕು ತಗುಲಿರುವ ಶಂಕೆಯ ಹಿನ್ನಲೆಯಲ್ಲಿ ಕೋವಿಡ್ -19 ಗಂಟಲು ದ್ರವ ತಪಾಸಣೆ ವೇಳೆ ಈ ಮಾರಕ ಕರೋನಾ ವೈರಸ್ ಹರಡಿರುವುದು ಖಚಿತವಾಗಿದೆ. ಇದೇ ವೇಳೆ ಆತನ ಪತ್ನಿಗೂ ಕರೋನಾ ಮಹಾಮಾರಿ ತಗುಲಿರುವುದು ಗೊತ್ತಾಗಿದೆ. ಇದರಿಂದಾಗಿ ಆತನ ಸೆಕ್ಯೂರಿಟಿ ಗಾರ್ಡ್ ಗಳಿಗೆ ಕ್ವಾರಂಟೀನ್ ಮಾಡಲಾಗಿದೆ. ಸದ್ಯ ಭೂಗತ ಪಾತಕಿ ಪಾಕಿಸ್ತಾನದ ಕರಾಚಿಯಲ್ಲಿದ್ದಾನೆ.  ಪಾಕಿಸ್ತಾನದಲ್ಲಿ ಈವರೆಗೆ 89 249 […]

ಅಂತಾರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ 2561 ಜನ ಪೊಲೀಸರಿಗೆ ಸೋಂಕು, ಈವರೆಗೆ 31 ಸಾವು

ಮುಂಬೈ prajakiran.com : ಮಹಾರಾಷ್ಟ್ರದಲ್ಲಿ ಈವರೆಗೆ 2561 ಜನ ಪೊಲೀಸರಿಗೆ ಮಹಾಮಾರಿ ಕರೋನಾ ಸೋಂಕು ವಕ್ಕರಿಸಿದ್ದು, ಇದರಿಂದಾಗಿಯೇ ಈವರೆಗೆ 31 ಜನ ಪೊಲೀಸರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ನಾಲ್ವರಿಗೆ ಕರೋನಾ ಸೋಂಕು ಹರಡಿದ್ದು, ಪೊಲೀಸ್ ಇಲಾಖೆಯನ್ನು ಬೆಚ್ಚಿಬಿಳಿಸಿದೆ. ದೇಶದಲ್ಲಿ ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ ಒಟ್ಟು ಸಂಖ್ಯೆ 6348ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರವೊಂದರಲ್ಲಿಯೇ 2710 ಜನ ಸಾವನ್ನಪ್ಪಿದ್ದು, ನಿನ್ನೇ ಒಂದೇ ದಿನ 123 ಜನ ಮಹಾರಾಷ್ಟ್ರ ರಾಜ್ಯದಲ್ಲಿಯೇ ಮೃತಪಟ್ಟಿದ್ದಾರೆ. ಆ ಮೂಲಕ ಮಹಾರಾಷ್ಟ್ರದ ಒಟ್ಟು ಸೋಂಕಿತರ ಸಂಖ್ಯೆ 77,793ಕ್ಕೆ […]