ಬೆಂಗಳೂರು ಪ್ರಜಾಕಿರಣ.ಕಾಮ್ : ರಾಜ್ಯದಲ್ಲಿ ಚುನಾವಣೆಯಲ್ಲಿ ಸಮೀಪಿಸುತ್ತಿದ್ದಂತೆ ನಿನ್ನೆ ನಡೆದ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದ ಪ್ರಬಲ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮಹತ್ವದ ಮೀಸಲಾತಿ ಪ್ರಕಟಿಸಿದ್ದಾರೆ. ಅವರು ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. 2C ಪ್ರವರ್ಗದಲ್ಲಿ ಒಕ್ಕಲಿಗರಿಗೆ ಶೇ.4ರಷ್ಟು ಇದ್ದ ಮೀಸಲಾತಿಯನ್ನು ಶೇ.6ಕ್ಕೆ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಲಿಂಗಾಯತ ಸಮುದಾಯಕ್ಕೆ 3 ಬಿ ಯಿಂದ 2 dಗೆ ತರಲಾಗಿದ್ದು, ಈ ಹಿಂದೆ […]
ರಾಜ್ಯ
ಧಾರವಾಡದ ಹೊಸತೇಗೂರ ಚೆಕ್ ಪೊಸ್ಟ್ನಲ್ಲಿ ಕಾರಿನಲ್ಲಿದ್ದ 53 ಲಕ್ಷ ಹಣ ಪತ್ತೆ….!?
ಧಾರವಾಡ ಪ್ರಜಾಕಿರಣ. ಕಾಮ್ : ಧಾರವಾಡ ತಾಲೂಕಿನ ಹೊಸತೇಗೂರ ಗ್ರಾಮದ ಬಳಿಯ ಚೆಕ್ ಪೊಸ್ಟ್ನಲ್ಲಿ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಗರಗ ಪೊಲೀಸರು ಬಂಧಿಸಿದ್ದಾರೆ. ಸಂಜೀವ ಹಿರೇಮಠ ಎಂಬಾತ ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಇನ್ನೋವಾ ಕಾರಿನಲ್ಲಿ ಹೊರಟಿದ್ದ. ಆತನ ಕಾರಿನ ಡಿಕ್ಕಿಯಲ್ಲಿ 53 ಲಕ್ಷ ರೂ. ನಗದು ಹಣವನ್ನು ಸಾಗಿಸುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಚೆಕ್ ಪೊಸ್ಟ್ ನಲ್ಲಿ ತಡೆದು ಹಣವನ್ನು ವಶಕ್ಕೆ ಪಡೆದು ಆತನ ಬಗ್ಗೆ ಹಾಗೂ ಹಣಕಾಸು ಕುರಿತು […]
ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಮತ್ತೆ ಹೋರಾಟ ಆರಂಭಿಸಿದ ನೀರು ಸರಬರಾಜು ನೌಕರರು
ಹುಬ್ಬಳ್ಳಿ-ಧಾರವಾಡ ಪ್ರಜಾಕಿರಣ.ಕಾಮ್ : ನೀರು ಸರಬರಾಜು 358 ನೌಕರರ ಮರುನೇಮಕ ಹಾಗೂ ನಾಲ್ಕು ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಶುಕ್ರವಾರ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ನೀರು ಸರಬರಾಜು ನೌಕರರು ಮತ್ತೆ ಹೋರಾಟ ಆರಂಭಿಸಿದರು. ಫೆ.28 ರಂದು ಮಹಾನಗರ ಪಾಲಿಕೆ ಆಯುಕ್ತರು ಮತ್ತು ಶಾಸಕರಾದ ಅರವಿಂದ ಬೆಲ್ಲದ ಅವರು ೩೦ ದಿನಗಳ ಸರಣಿ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಬಂದು ನಮ್ಮ ಬೇಡಿಕೆಯ ಭಾಗವಾಗಿ ಮೊದಲ ಹಂತದಲ್ಲಿ 82 ನೌಕರರನ್ನು ಮತ್ತು ಇನ್ನುಳಿದ ನೌಕರರನ್ನು ಹಂತ […]
ಧಾರವಾಡದ ಮುರುಘಾಮಠ ಬಳಿ ಒಡೆದ ಕುಡಿಯುವ ನೀರಿನ ಪೈಪಲೈನ್ : ಬೆಳ್ಳಂ ಬೆಳಗ್ಗೆ ನೀರಿನ ರಭಸ ಕಂಡು ಬೆಚ್ಚಿ ಬಿದ್ದು, ಓಡಿಹೋದ ಜನತೆ
ಹೋಟೆಲ್ ಒಳಗೆ ನುಗ್ಗಿದ ನೀರು ಧಾರವಾಡ ಪ್ರಜಾಕಿರಣ.ಕಾಮ್ : ಇಲ್ಲಿಯ ಮುರುಘಾಮಠ ಬಳಿ ಇರುವ ಸವದತ್ತಿ ರೋಡ್ ಹತ್ತಿರ ಮಲಪ್ರಭಾ ಕುಡಿಯುವ ನೀರಿನ ಪೈಪಲೈನ್ ಒಡೆದ ಘಟನೆ ಮಂಗಳವಾರ ಬೆಳ್ಳಂ ಬೆಳಗ್ಗೆ ನಡೆದಿದೆ. ಇದರ ಪರಿಣಾಮ ಇಂದು ಬೆಳಗಿನ ಜಾವ 4 ಗಂಟೆಯಿಂದ ನೀರು ದೊಡ್ಡ ಪ್ರಮಾಣದಲ್ಲಿ ಸೋರಿಕೆ ಆಗುತ್ತಿದೆ. ನೀರಿನ ರಭಸ ಕಂಡು ಕೆಲ ಕಾಲ ದಿಕ್ಕೆ ತೋಚದೆ ಕಂಗಲಾದ ಜನತೆ ಹೌ ಹಾರಿ ಅಲ್ಲಿಂದ ಓಡಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಪ್ರಜಾಕಿರಣ.ಕಾಮ್ ಗೆ […]
ಧಾರವಾಡ-ಗೋವಾ ರಸ್ತೆಯಲ್ಲಿ ರಾತ್ತಿ 11ಕ್ಕೆ ಒಂದು ಗಂಟೆಗಳ ಕಾಲ ದಿಢೀರ್ ಪ್ರತಿಭಟನೆ : ಆಂಜನೇಯ ನಗರಕ್ಕೆ 11 ದಿನಗಳಿಂದ ಕುಡಿಯುವ ನೀರಿಲ್ಲ……!?
ಧಾರವಾಡ ಪ್ರಜಾಕಿರಣ.ಕಾಮ್ : ಇಲ್ಲಿಯ ಕೆಲಗೇರಿ ಸಮೀಪದ ಆಂಜನೇಯ ನಗರಕ್ಕೆ ಕಳೆದ 11 ದಿನಗಳಿಂದ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಮಾಡಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಫಲವಾಗಿದೆ ಎಂದು ಆರೋಪಿಸಿ ನಿನ್ನೆ ರಾತ್ರಿ ನೂರಾರು ಜನರು ಏಕಾಎಕಿ ರೊಚ್ಚಿಗೆದ್ದು ಖಾಲಿ ಕೊಡಗಳ ಸಮೇತ ಧಾರವಾಡ ಗೋವಾ ರಸ್ತೆಯಲ್ಲಿ ಒಂದು ಗಂಟೆಗಳ ಕಾಲ ದಿಢೀರ್ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಒಂದು ಗಂಟೆಗಳ ಕಾಲ ಪ್ರತಿಭಟನೆ ಮಾಡಿದರೂ ಸಂಭಂದಿಸಿದ ಮಹಾನಗರ ಪಾಲಿಕೆ ಆಗಲಿ ಜನಪ್ರತಿನಿಧಿಗಳಾಗಲಿ ಸಕಾರಾತ್ಮಕವಾಗಿ ಸ್ಪಂದಿಸದ […]
ಧಾರವಾಡ ಜರ್ನಲಿಸ್ಟ್ ಗಿಲ್ಡ್ ನೂತನ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಜೋಶಿ
ಧಾರವಾಡ ಪ್ರಜಾಕಿರಣ.ಕಾಮ್ : ಇಂದಿನ ಸ್ಪರ್ಧಾತ್ಮಕ ಜಗತ್ತಿಲ್ಲಿ ಪತ್ರಕರ್ತರು ಬದಲಾದ ತಂತ್ರಜ್ಞಾನದ ಜೊತೆಗೆ ಮುಂದಡಿ ಇಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಅವರು ರಂಗಾಯಣದ ಆವರಣದಲ್ಲಿ ಭಾನುವಾರ ಧಾರವಾಡ ಜರ್ನಲಿಸ್ಟ್ ಗಿಲ್ಡ್ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಮಾಧ್ಯಮ ಕ್ಷೇತ್ರದಲ್ಲಿ ನವೀನ ತಾಂತ್ರಿಕತೆಗಳು ಕಾಲಿಟ್ಟಿವೆ. ಅವುಗಳ ಬಗ್ಗೆ ಪತ್ರಕರ್ತರಿಗೆ ಜ್ಞಾನ ಇರಬೇಕು. ತಂತ್ರಜ್ಞಾನ ಬಲ್ಲ ಪತ್ರಕರ್ತರು ಜಗತ್ತಿನಲ್ಲಿ ಎಲ್ಲಿಯಾದರೂ ಬದುಕುತ್ತಾನೆ. ಜರ್ನಲಿಸ್ಟ್ ಗಿಲ್ಡ್ ಪತ್ರಕರ್ತರ ಹಿತಕ್ಕೆ ವಾರಕ್ಕೊಮ್ಮೆ ತಂತ್ರಜ್ಞಾನದ ತರಬೇತಿ ನೀಡುವ ಕಾರ್ಯ […]
ಉರಿಗೌಡ, ನಂಜೇಗೌಡ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದ ಮುಖ್ಯಮಂತ್ರಿ
*ಎನ್.ಹೆಚ್.ಎಂ ನೌಕರರ ಮುಷ್ಕರ *ಎರಡು ದಿನಗಳಲ್ಲಿ ಸಭೆ: ಚಾಮರಾಜನಗರ ಪ್ರಜಾಕಿರಣ.ಕಾಮ್ ಮಾ 18: ರಾಷ್ಟ್ರೀಯ ಆರೋಗ್ಯ ಯೋಜನೆ ನೌಕರರ ಮುಷ್ಕರದ ಬಗ್ಗೆ ಇನ್ನೆರಡು ದಿನಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೇಮಕಾತಿ ಸಂದರ್ಭದಲ್ಲಿ ನೌಕರರಿಗೆ ಸೇವಾ ಷರತ್ತುಗಳು ವಿಧಿಸಲಾಗುತ್ತದೆ. ಅವರಿಗೆ ವೇತನ ಹೆಚ್ಚಳ ಮಾಡಬೇಕು ಎನ್ನುವ ಉದ್ದೇಶವಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು ಎಲ್ಲಾ ಸಿದ್ಧತೆಗಳೊಂದಿಗೆ ಬರಲು […]
ಧಾರವಾಡದ ಹಿರಿಯ ಪತ್ರಕರ್ತ ಮೆಹಬೂಬ್ ಮುನವಳ್ಳಿ ಬಂಧನ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
ಧಾರವಾಡ ಪ್ರಜಾಕಿರಣ.ಕಾಮ್ : ಜಿಲ್ಲೆಯ ಹಿರಿಯ ಪತ್ರಕರ್ತರಾಗಿರುವ ಹುಬ್ಬಳ್ಳಿಯ ಬಿ ಟಿವಿ ವರದಿಗಾರ ಮೆಹಬೂಬ್ ಮುನವಳ್ಳಿ ಅವರನ್ನು ದುರುದ್ದೇಶಪೂರ್ವಕವಾಗಿ ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸರು ಬಂಧಿಸಿದ್ದಾರೆ ಎಂದು ಆರೋಪಿಸಿ ಧಾರವಾಡ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾಧ್ಯಕ್ಷ ಬಿ.ಎಂ. ಕೇದಾರನಾಥ, ಪ್ರಧಾನಕಾರ್ಯದರ್ಶಿ ನಾಗರಾಜ ಕಿರಣಗಿ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನೆ ಬೆಂಬಲಿಸಿ ಪಾಲ್ಗೊಂಡು ಮಾತನಾಡಿದ ಪೊಲೀಸ್ ಹಕ್ಕುಗಳ ಹೋರಾಟಗಾರ ಬಸವರಾಜ ಕೊರವರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ […]
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಪ್ತ ಮೋಹನ ಲಿಂಬಿಕಾಯಿ ಬಿಜೆಪಿಗೆ ಗುಡ್ ಬೈ, ಕಾಂಗ್ರೆಸ್ ಗೆ ಜೈ ಜೈ
ಧಾರವಾಡ ಪ್ರಜಾಕಿರಣ.ಕಾಮ್ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ನಿನ್ನೆ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಗೆ ಜೈ ಜೈ ಹೇಳಿದ್ದಾರೆ. ಅವರು ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ ಎನ್ನಲಾಗಿದೆ. ಅವರು ಈ ಹಿಂದೆ ಯಡಿಯೂರಪ್ಪ ಬಿಜೆಪಿ ತೊರೆದು ಕೆಜಿಪಿ ಕಟ್ಟಿದಾಗ ಅವರು ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು. ಆನಂತರ […]
ಧಾರವಾಡ ಗ್ರಾಮೀಣ ಬಿಜೆಪಿ ಟಿಕೇಟ್ ಸಿಗುವ ವಿಶ್ವಾಸವಿದೆ ಎಂದ ತವನಪ್ಪ ಅಷ್ಟಗಿ
ಧಾರವಾಡ ಪ್ರಜಾಕಿರಣ.ಕಾಮ್ : ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಬಿಜೆಪಿ ಟಿಕೇಟ್ ಕೇಳಿದ್ದೇನೆ. ಅದಕ್ಕೆ ಅಗತ್ಯ ತಯಾರಿ ಕೂಡ ಮಾಡಿಕೊಂಡಿದ್ದೇನೆ. ನನಗೆ ಟಿಕೇಟ್ ಸಿಗುವ ವಿಶ್ವಾಸ ಇದೆ ಎಂದು ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ತವನಪ್ಪ ಅಷ್ಟಗಿ ಹೇಳಿದರು. ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲಿ ಕೂಡ ಗೆಲ್ಲುವ ಕುದರೆಗೆ ಮಣೆ ಹಾಕಲಿದ್ದು, ಪಾರ್ಟಿ ನಿರ್ಧಾರವನ್ನು ಕಾದುನೋಡುವೆ ಎಂದರು. 2018 ರಲ್ಲಿ ನನಗೆ ಅವಕಾಶ ವಂಚಿತವಾಗಿದೆ. ಅವರು […]