ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಕರೋನಾದಿಂದ 289 ಜನ ಸಾವು….!

ಧಾರವಾಡ : 9921 ಕೋವಿಡ್  ಪ್ರಕರಣಗಳು : 7113 ಜನ ಗುಣಮುಖ ಬಿಡುಗಡೆ ಗುರುವಾರ ಮತ್ತೇ 255 ಕೋವಿಡ್  ಪಾಸಿಟಿವ್ ಧಾರವಾಡ prajakiran.com : ಜಿಲ್ಲೆಯಲ್ಲಿ ಗುರುವಾರ  255 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9921 ಕ್ಕೆ ಏರಿದೆ. ಇದುವರೆಗೆ 7113 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2519 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 289 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ […]

ರಾಜ್ಯ

ಪಾಕಿಸ್ತಾನ, ನಮ್ಮ ಜೀನ್ಸ್ ಒಂದೇ ಎಂದ ಧಾರವಾಡ ಕಾಂಗ್ರೆಸ್ ಅಧ್ಯಕ್ಷ ….!

ಧಾರವಾಡ prajakiran.com : ಕರೋನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರ ವಿಫಲವಾಗಿವೆ ಎಂದು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ನಡೆದ ಆರೋಗ್ಯ ಹಸ್ತ ತರಬೇತಿ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಈ ಯಡವಟ್ಟು ಮಾಡಿಕೊಂಡಿದ್ದಾರೆ.  ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗಿದೆ. ನಮ್ಮ ದೇಶದಲ್ಲಿ ಪ್ರತಿನಿತ್ಯ 70 ಸಾವಿರ ಕರೋನಾ ಕೇಸ್ […]

ರಾಜ್ಯ

ಧಾರವಾಡದ ಶಿವನ ದೇವಾಲಯ ಧ್ವಂಸ :ಅಧಿಕಾರಿಗಳ ವಿರುದ್ದ ಮುತಾಲಿಕ ಸಿಡಿಮಿಡಿ

ಧಾರವಾಡ prajakiran.com : ಧಾರವಾಡ ಕ್ಯಾರಕೊಪ್ಪ ರಸ್ತೆಯಲ್ಲಿ ಶಿವನ ದೇವಾಲಯವನ್ನು ಧ್ವಂಸ ಮಾಡಿದ ಅಧಿಕಾರಿಗಳ ವಿರುದ್ಧ ಶ್ರೀರಾಮಸೇನಾ ರಾಷ್ಟ್ರೀಯಅಧ್ಯಕ್ಷ ಪ್ರಮೋದ‌ ಮುತಾಲಿಕ ಸಿಡಿಮಿಡಿಗೊಂಡಿದ್ದಾರೆ. ಅವರು ಗುರುವಾರ ಧಾರವಾಡ ತಾಲೂಕಿನ ಕ್ಯಾರಕೋಪ್ಪ ಗ್ರಾಮದ ರಸ್ತೆಯಲ್ಲಿರುವ ಅಘೋರಿ ಮಠ ತೆರವುಗೊಳಿಸಿದ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದ ನಂತರ ಧಾರವಾಡ ತಾಲೂಕು ಆಡಳಿತದ ವಿರುದ್ದ ಪ್ರಮೋದ ಮುತಾಲಿಕ ಆಕ್ರೋಶ ವ್ಯಕ್ತಪಡಿಸಿದರು. ಅಘೋರಿ ಮಠವನ್ನು ತೆರವು ಗೊಳಿಸಿದ್ದಕ್ಕೆ ಶ್ರೀರಾಮಸೇನಾ ಸಂಘಟನೆ ಕಾರ್ಯಕರ್ತರು ಸರ್ಕಾರ ಹಾಗೂ ಅಧಿಕಾರಿಗಳ ಕ್ರಮಕ್ಕೆ ತೀವ್ರ […]

ರಾಜ್ಯ

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು….!

ಮುಂಬೈ/ ಬೆಂಗಳೂರು prajakiran.com : ಮುಂಬೈ ಹಾಗೂ ಬೆಂಗಳೂರಿನ ಹಲವಡೆ ಎನ್ ಸಿಬಿ ಅಧಿಕಾರಿಗಳ ಭರ್ಜರಿ ಬೇಟೆಯಾಗಿದ್ದಾರೆ.   ಈ ಜಾಲ ಕರ್ನಾಟಕದಲ್ಲೂ ವಿಸ್ತರಣೆಯಾಗಿರುವ ಆಘಾತಕಾರಿ ಸಂಗತಿ ಹೊರಬಿದ್ದಿದ್ದು, ಅದರಲ್ಲೂ ಸ್ಯಾಂಡಲ್ ವುಡ್ ನಟ, ನಟಿಯರು, ಹಲವು ಸಂಗೀತಗಾರರು, ಕಾಲೇಜ್ ವಿದ್ಯಾರ್ಥಿಗಳು ನಶೆಯ ನಂಟು ಹೊಂದಿದ್ದರು.    ಬೆಂಗಳೂರಿನ ಕಲ್ಯಾಣ ನಗರದಲ್ಲಿರುವ ಹೋಟೆಲ್ ಅಪಾರ್ಟ್ ಮೆಂಟ್ ವೊಂದರಲ್ಲಿ ದಾಳಿ ನಡೆಸಿದಾಗ 145ಎಂಡಿಎಂಎ ಪಿಲ್ಸ್ ಹಾಗೂ 2.20 ಲಕ್ಷ ನಗದು ದೊರೆತಿದೆ. ಅದೇ ರೀತಿ ಬೆಂಗಳೂರಿನ ನಿಕೂ ಹೋಂ […]

ರಾಜ್ಯ

ಧಾರವಾಡದ ಕೆಲಗೇರಿ ಕೆರೆಯಲ್ಲಿ ನೂರಾರು ಪಿಓಪಿ ಗಣೇಶ ವಿಸರ್ಜನೆ….!

ಧಾರವಾಡ prajakiran.com : ಧಾರವಾಡದ ಕೆಲಗೇರಿ ಕೆರೆಯಲ್ಲಿ ಸಾರ್ವಜನಿಕ ಗಣೇಶ ವಿಸರ್ಜನೆ ನಿಷೇಧವಿದ್ದರೂ ಬುಧವಾರ ಒಂದೇ ದಿನ ನೂರಾರು ಸಂಖ್ಯೆಯ ಗಣಪತಿ ವಿಗ್ರಹಗಳು ವಿಸರ್ಜನೆಗೊಂಡಿರುವುದು ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಪಿಓಪಿ ಹಾಗೂ ಮಣ್ಣಿನ ಗಣಪತಿಗಳಾದಿಯಾಗಿ, ಕೆರೆ ಆ ವಾರದಲ್ಲಿ ನಿರ್ಮಲ್ಯ ಮತ್ತು ಸುಟ್ಟ ಪಟಾಕಿ, ಬಾಣ, ಬಿರುಬುಗಳ ರಾಶಿಯೇ ಬಿದ್ದಿದೆ. ಬಿಯರ್ ಬಾಟಲಿಗಳಿಗೂ ದಂಡೆಯ ಮೇಲೆ ಕೊರತೆ ಇಲ್ಲ. ಇದಕ್ಕೆ ಹೇಳುವವರು, ಕೇಳುವವರು ಯಾರು ಇಲ್ಲದಂತಾಗಿದೆ ಎಂಬ ಮರುಕು ಉಂಟಾಗಿದೆ. ಈ ಬಾರಿ ಜಿಲ್ಲಾಡಳಿತ ಮತ್ತು ಮಾಲಿನ್ಯ […]

ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿಗೂ ಕರೋನಾ

ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿಗೂ ಕರೋನಾ ಹರಡಿರುವುದು ಬುಧವಾರ ದೃಢಪಟ್ಟಿದೆ. ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೊಳಪಡಿಸಲಾಗಿತ್ತು. ಆಗ ಕರೋನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಅವರು ಇದೀಗ ತಮ್ಮ ಧಾರವಾಡದ ಬಾರಾಕೋಟ್ರಿ ನಿವಾಸದಲ್ಲಿಯೇ ಚಿಕಿತ್ಸೆ (ಹೋಮ ಐಸೋಲೇಶನ್ ) ಪಡೆಯುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಈ ಕುರಿತು ತಮ್ಮ ಫೇಸಬುಕ್ ನಲ್ಲಿ ಬರೆದಿಕೊಂಡಿರುವ ಮಾಜಿ ಸಚಿವ ವಿನಯ ಕುಲಕರ್ಣಿ, ಕ್ಷೇತ್ರದ ಕರೋನಾ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರ 255 ಕೋವಿಡ್ ಪಾಸಿಟಿವ್, 8 ಸಾವು

ಧಾರವಾಡ : 9921 ಕೋವಿಡ್ ಪ್ರಕರಣಗಳು : 7113 ಜನ ಗುಣಮುಖ ಬಿಡುಗಡೆಧಾರವಾಡ Prajakiran. com : ಜಿಲ್ಲೆಯಲ್ಲಿ ಬುಧವಾರ 255 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9921 ಕ್ಕೆ ಏರಿದೆ. ಇದುವರೆಗೆ 7113 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2519 ಪ್ರಕರಣಗಳು ಸಕ್ರಿಯವಾಗಿವೆ. 68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 289 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:*ಧಾರವಾಡ ತಾಲೂಕು: ಚಂದನಮಟ್ಟಿ,ಶಿವಾಜಿ […]

ರಾಜ್ಯ

ಭ್ರಷ್ಟಅಧಿಕಾರಿಗಳಿಗೆ ಗಾಳ ಹಾಕಿದ ಎಸಿಬಿ

ಬೆಂಗಳೂರು prajakiran.com : ಈ ಹಿಂದೆ ಬಿಡಿಎದಲ್ಲಿದ್ದ ಎಂಎಸ್ ಎನ್ ಬಾಬು ಮನೆ ಮೇಲೆ ಬುಧವಾರ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ ಬಿಸಿ ತಾಕಿಸಿದ್ದಾರೆ. ಬಿಡಿಎದಿಂದ ಇತ್ತೀಚೆಗೆ  ಸ್ಲಂ ಬೋರ್ಡ್ ಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಅಧಿಕಾರ ಸ್ವೀಕರಿಸಿರಲಿಲ್ಲ ಮತ್ತೇ ಬಿಡಿಎ ಗೆ ಮರಳಲು ಕಸರತ್ತು ನಡೆಸಿದ್ದ. ಎಸಿಬಿ ದಾಳಿ ವೇಳೆ ಲಕ್ಷ ಲಕ್ಷ ಕಂತು, ಚಿನ್ನ ಬೆಳ್ಳಿ ದೊರೆತಿವೆ. ಅಂದಾಜು 1.5 ಕೆ ಜೆ ಬಂಗಾರ 5 ಲಕ್ಷ ನಗದು, ತುಮಕೂರು, ಬೆಂಗಳೂರಿನಲ್ಲಿ […]

ರಾಜ್ಯ

ಬೆಳಗಾವಿಯ ಪ್ರಥಮ ಕನ್ನಡ ಮಹಾಪೌರ ಸಿದ್ದನಗೌಡ ಪಾಟೀಲ ಇನ್ನಿಲ್ಲ

ಬೆಳಗಾವಿ prajakiran.com : ಬೆಳಗಾವಿಯ ಗಡಿ ಹೋರಾಟದ ಹಿರಿಯ ಕೊಂಡಿ ಹಾಗೂ ಪ್ರಥಮ ಕನ್ನಡ ಮಹಾಪೌರ ಸಿದ್ದನಗೌಡ ಪಾಟೀಲ ಬುಧವಾರ ತಮ್ಮ 87 ನೇ ವಯಸ್ಸಿನಲ್ಲಿ  ಕೊನೆಯುಸಿರೆಳೆದಿದ್ದಾರೆ. ಬೆಳಗಾವಿಯ ಶಿವಬಸವನಗರದ ತಮ್ಮ ನಿವಾಸದಲ್ಲಿ  ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದರು. ಬುಧವಾರ ಮಧ್ಯಾಹ್ನ 3 ಗಂಟೆಗೆ ಅವರ ಸ್ವಗ್ರಾಮ ನೇಸರಗಿ ಬಳಿಯ ಮಲ್ಲಾಪೂರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ಬೆಳಗಾವಿಯ ಕನ್ನಡ ಪರ ಹೋರಾಟಕ್ಕೆ ತುಂಬಲಾರದ ಹಾನಿಯುಂಟಾಗಿದೆ ಎಂದು ಕನ್ನಡ ಪರ ಸಂಘಟನೆ ಅಶೋಕ […]

ರಾಜ್ಯ

ಧ್ವನಿವರ್ಧಕಕ್ಕೆ ಅನುಮತಿ ನೀಡದಿದ್ದರೆ ಬೀದಿಗಿಳಿದು ಹೋರಾಟ

ಧಾರವಾಡ prajakiran.com : ಕರೋನಾ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಸಾವಿರಾರು ಶ್ಯಾಮಿಯಾನ ಹಾಗೂ ಲೈಟಿಂಗ್, ಸೌಂಡ್ ಸಿಸ್ಟಿಮ್ ದ   ಮಾಲೀಕರ ಹಾಗೂ ನೌಕರರ  ಪರಿಸ್ಥಿತಿ ಗಂಭೀರ ವಾಗಿದೆ. ಗಣೇಶ ಚತುರ್ಥಿ ಸಂದರ್ಭದಲ್ಲಿ ಅವರ ಧ್ವನಿ ವರ್ಧಕ ಹಾಗೂ ಶ್ಯಾಮಿಯಾನಅನುಮತಿ ನೀಡದಿದ್ದರೆ ಹೇಗೆ ಎಂದು ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ   ರಾಜ್ಯ ಸರ್ಕಾರವನ್ನು ಆಗ್ರಹಿಸಿ ಶ್ರೀ ರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ […]