ರಾಜ್ಯ

ಬಿಜೆಪಿಗೆ ಪ್ರಜಾತಂತ್ರ, ಸಂವಿಧಾನದ ಮೇಲೆ ನಂಬಿಕೆ ಇಲ್ಲ : ಸಿ.ಎಂ.ಸಿದ್ದರಾಮಯ್ಯ

*BJP ಗೆ ಪ್ರಜಾತಂತ್ರ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಸರ್ವಾಧಿಕಾರದಲ್ಲಿ ಮಾತ್ರ ನಂಬಿಕೆ ಇದೆ: ಸಿ.ಎಂ.ಸಿದ್ದರಾಮಯ್ಯ* *ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಬೇಕು: ಸಿ.ಎಂ.ಸಿದ್ದರಾಮಯ್ಯ ಆಗ್ರಹ* *ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ* *ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ: ಸಿ.ಎಂ ವಿಶ್ವಾಸ* ಬೆಂಗಳೂರು ಪ್ರಜಾಕಿರಣ.ಕಾಮ್ ಮಾ 22: ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ […]

ರಾಜ್ಯ

ಧಾರವಾಡದ ಮನಸೂರಿನಲ್ಲಿ ಜಾನುವಾರು ಕೊಂದ ಚಿರತೆ

*ಧಾರವಾಡದ ಮನಸೂರಿನಲ್ಲಿ ಜಾನುವಾರು ಕೊಂದ ಚಿರತೆ* ಧಾರವಾಡ ಪ್ರಜಾಕಿರಣ.ಕಾಮ್ ಧಾರವಾಡ ತಾಲೂಕಿನ ಮನಸೂರ ಗ್ರಾಮದಲ್ಲಿ ಮತ್ತೇ‌‌ ಚಿರತೆ ಪ್ರತ್ಯಕ್ಷವಾದ ಘಟನೆ ಕಳೆದ‌ ರಾತ್ರಿ ನಡೆದಿದೆ. ಆಕಳ‌ ಕರು ಮೇಲೆ ದಾಳಿ ಮಾಡಿರುವ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿರುವುದು ಮನಸೂರು, ಮನಗುಂಡಿ, ಬೆಳ್ಳಿಗಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆತಂಕ ಮೂಡಿಸಿದೆ. ಧಾರವಾಡ ತಾಲೂಕಿನ ಮನಸೂರ‌ ಗ್ರಾಮದ ಬಳಿ ಕಾಣಿಸಿಕೊಂಡ ಚಿರತೆ ಗ್ರಾಮದ‌‌ ಕರೆಮ್ಮ ದೇವಸ್ಥಾನದ ಬಳಿ ಕಟ್ಟಿದ್ದ ಆಕಳ‌ ಕರುವಿನ ಮೇಲೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ಆಕಳ‌ […]

ರಾಜ್ಯ

ಸಚಿವರ ಮಕ್ಕಳಿಗೆ, ಶಾಸಕರಿಗೆ ಕಾಂಗ್ರೆಸ್ ಟಿಕೆಟ್

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ನವದೆಹಲಿ ಪ್ರಜಾಕಿರಣ.ಕಾಮ್ : ರಾಜ್ಯದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಂಡಿದೆ. ಬಾಗಲಕೋಟೆ : ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಶಿವಾನಂದ ಪಾಟೀಲ್, ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ, ಬೆಂಗಳೂರು ಸೆಂಟ್ರಲ್ : ಮನ್ಸೂರ್ ಅಲಿ ಖಾನ್, ಧಾರವಾಡ : ವಿನೋದ್ ಅಸೂಟಿ, ಚಿತ್ರದುರ್ಗ: ಬಿ.ಎನ್. ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರು: ಜಯಪ್ರಕಾಶ್ ಹೆಗ್ಡೆ, ತುಮಕೂರು : ಮುದ್ದಹನುಮೇಗೌಡ, […]

ರಾಜ್ಯ

ಧಾರವಾಡ ಕವಿವಿ ಹಿಂಭಾಗದಲ್ಲಿ ಕಾಣಿಸಿಕೊಂಡ ಚಿರತೆ….!?

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಹಿಂಭಾಗದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಪರಿಣಾಮ ಸ್ಥಳೀಯ ಬಡಾವಣೆ ನಿವಾಸಿಗಳು ಕೆಲಕಾಲ ಆತಂಕಗೊಂಡಿದ್ದರು. ಶಾಂಭವಿನಗರದ ಜನ ಚಿರತೆಯನ್ನು ನೋಡಿರುವುದಾಗಿ ಹೇಳಿದ್ದು, ಇಂದು ಬೆಳಿಗ್ಗೆ ಚಿರತೆ ಕರ್ನಾಟಕ ವಿಶ್ವವಿದ್ಯಾಲಯದ ಬಳಿ ಓಡಾಡಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇನ್ನು ಕಳೆದ ಒಂದು ವಾರದಿಂದ ಇದೇ ಶಾಂಭವಿನಗರದ ಪಕ್ಕದಲ್ಲಿ ಇರುವ ಮನಸೂರ ಗ್ರಾಮದ ಬಳಿ ಚಿರತೆಯೊಂದು ಕಾಣಿಸಿದೆ ಎಂದು ಜನರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.‌ ಮಾಹಿತಿ ಅರಿಯುತ್ತಿದ್ದಂತೆ ಘಟನಾ […]

ರಾಜ್ಯ

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು

*ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು* *ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು ಪ್ರಜಾಕಿರಣ. ಕಾಮ್ ಮಾ.16 : ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ […]

ರಾಜ್ಯ

ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪೋಕ್ಸೋ ಪ್ರಕರಣ

ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪೋಕ್ಸೋ ಪ್ರಕರಣ *ಚುನಾವಣಾ ಸಮಯದಲ್ಲಿ ಸಂಕಷ್ಟ* *ಪ್ರಕರಣ ಸಿಐಡಿ ತನಿಖೆಗೆ ಹಸ್ತಾಂತರ* ಬೆಂಗಳೂರು ಪ್ರಜಾಕಿರಣ.ಕಾಮ್ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬಾಲಕಿ ತಾಯಿ ಪ್ರಕರಣ ದಾಖಲಿಸಿದ್ದಾರೆ. ರಾಜ್ಯ ಸರಕಾರ ಇದನ್ನು ತನಿಖೆ ನಡೆಸಲು ಸಿಐಡಿಗೆ ಹಸ್ತಾಂತರ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಪೊಲೀಸರು ನಿನ್ನೆ ರಾತ್ರಿಯಷ್ಟೇ […]

ರಾಜ್ಯ

ಈಶ್ವರಪ್ಪಗೆ ನಾನು ಮೋಸ ಮಾಡಿಲ್ಲ ಎಂದ ಬೊಮ್ಮಾಯಿ

*ಈಶ್ವರಪ್ಪ ಅವರಿಗೆ ನಾನು ಮೋಸ ಮಾಡಿಲ್ಲ, ವರಿಷ್ಠರ ಆದೇಶ ಪಾಲಿಸಿದ್ದೇನೆ: ಬಸವರಾಜ ಬೊಮ್ಮಾಯಿ* ಹಾವೇರಿ ಪ್ರಜಾಕಿರಣ.ಕಾಮ್ ; ನಾನು ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮೋಸ ಮಾಡಿಲ್ಲ. ನಾನು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಕೆ.ಈ. ಕಾಂತೇಶ್ ಗೆ ಟಿಕೆಟ್ ಕೊಡುವಂತೆ ಹೇಳಿದ್ದೆ, ಹೈಕಮಾಂಡ್ ನಾಯಕರು ಅನಿವಾರ್ಯತೆ ಇದೆ. ನನಗೆ ಸ್ಪರ್ಧಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಒಪ್ಪಿಕೊಂಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹಾವೇರಿಯ […]

ರಾಜ್ಯ

ಟೆಂಪಲ್ ರನ್‌ ಮುಂದುವರೆಸಿದ‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಟೆಂಪಲ್ ರನ್‌ ಮುಂದುವರೆಸಿದ‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡ ಪ್ರಜಾಕಿರಣ.ಕಾಮ್ : ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಧಾರವಾಡದ ಮುರಘಾಮಠಕ್ಕೆ ಭೇಟಿ ನೀಡಿ, ಶ್ರೀಗಳ ದರ್ಶನ‌ಪಡೆದು ಆರ್ಶೀವಾದ ಪಡೆದರು. ಈ ಸಂದರ್ಭದಲ್ಲಿ ಪ್ರಹ್ಲಾದ ಜೋಶಿ ಅವರಿಗೆ ಮಠಕ್ಕೆ ಬರುತ್ತಿದ್ದಂತೆ ಆರತಿ ಎತ್ತಿ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ 20 ಸ್ಥಾಮಗಳಿಗೆ ಅಭ್ಯರ್ಥಿ ಆಯ್ಕೆ ಮಾಡಲಾಗಿದೆ. ಸಬಕಾ ಸಾಥ್ ಸಬಕಾ ಸಾಥ್ ವಿಕಾಸದ ಯೋಜನೆಯಡಿ […]

ರಾಜ್ಯ

ಕರಡಿ ಸಂಗಣ್ಣಗೆ ಟಿಕೆಟ್ ಮಿಸ್ : ಬಿಜೆಪಿ ಕಚೇರಿ ಕಿಟಕಿ ಗಾಜು ಪುಡಿ ಪುಡಿ

ಕೊಪ್ಪಳ ಪ್ರಜಾಕಿರಣ. ಕಾಮ್ : ಕೊಪ್ಪಳ ಸಂಸದ ಕರಡಿ ಸಂಗಣ್ಣಗೆ ಕೊನೆ ಕ್ಷಣದಲ್ಲಿ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಅವರ ಬದಲಿಗೆ ಕೆ. ಬಸವರಾಜ ಗೆ ಪಕ್ಷ ಮಣೆ ಹಾಕಿದೆ. ಇದರಿಂದಾಗಿ ರೊಚ್ಚಿಗೆದ್ದ ಕರಡಿ ಸಂಗಣ್ಣ ಬೆಂಬಲಿಗರು ಕೊಪ್ಪಳ ನಗರದಲ್ಲಿನ ಬಿಜೆಪಿ ಕಚೇರಿಗೆ ಕಲ್ಲು ತೂರಿದ ಪರಿಣಾಮವಾಗಿ ಕಿಟಕಿ ಗಾಜುಗಳು ಪುಡಿ‌ಪುಡಿಯಾಗಿವೆ‌ ಇದೇ  ವೇಳೆ ಹಾಗೂ ಪೀಠೋಪಕರಣಗಳನ್ನು ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಬಿಜೆಪಿ ಅಭ್ಯರ್ಥಿಯಾಗಿರುವ ಬಸವರಾಜ ಅವರನ್ನು ತರಾಟೆಗೆ ತೆಗೆದುಕೊಂಡು ಬಿಸಿ ತಾಕಿಸಿದರು. ಇದೇ […]

ರಾಜ್ಯ

ಬಹಿರಂಗ ಚರ್ಚೆಗೆ ಬರುವಂತೆ ಬಿಜೆಪಿಗೆ ಸವಾಲೆಸೆದ ಸಿಎಂ

*ಅಭಿವೃದ್ಧಿಗೆ ದುಡ್ಡಿಲ್ಲವೆಂಬ ಬಿಜೆಪಿಯ ಮತ್ತೊಂದು ಸುಳ್ಳು: ಬಹಿರಂಗ ಚರ್ಚೆಗೆ ಬರುವಂತೆ ಬಿಜೆಪಿಗೆ ಸವಾಲೆಸೆದ ಸಿಎಂ* *ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೆ ಬಜೆಟ್ ನಲ್ಲಿ ತೆಗೆದಿಟ್ಟ ಅನುದಾನದ ಲೆಕ್ಕ ಮುಂದಿಟ್ಟ ಸಿಎಂ* *ಈ ಬಾರಿ ಬಜೆಟ್ ನಲ್ಲಿ ಅಭಿವೃದ್ಧಿಗೆ ಮೀಸಲಿಟ್ಟ ಹಣ 1.20 ಲಕ್ಷ ಕೋಟಿ* ಹೊಸಕೋಟೆ ಪ್ರಜಾಕಿರಣ.ಕಾಮ್ : ಬಜೆಟ್ ನಲ್ಲಿ ಗ್ಯಾರಂಟಿಗಳ ಜೊತೆಗೂ ಅಭಿವೃದ್ಧಿಗೆ ಅಪಾರ ಅನುದಾನ ಇಡಲಾಗಿದ್ದು, ಈ ಸತ್ಯವನ್ನು ಚರ್ಚಿಸಲು ರಾಜ್ಯದ ಜನರ ಮುಂದೆ ಬಹಿರಂಗ ಚರ್ಚೆ ಮಾಡೋಣ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ […]