ಚಿತ್ರದುರ್ಗ prajakiran.com : ಜಿಲ್ಲೆಯ ಹಿರಿಯೂರ ತಾಲೂಕಿನ ಕರಿಯೋಬನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಗದೀಶ ಯಾದವ್ ಅವರನ್ನು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಸಂಘದ ರಾಜ್ಯಾಧ್ಯಕ್ಷರಾದಅಶೋಕ.ಎಮ್.ಸಜ್ಜನ.ರಾಜ್ಯ ಪ್ರ.ಕಾ.ಮಲ್ಲಿಕಾರ್ಜುನ ಉಪ್ಪಿನ ನೇಮಕ ಮಾಡಿದ್ದಾರೆ.
ಸಂಘದ ಪದಾಧಿಕಾರಿಗಳಾದ ಆರ್.ಎಮ್.ಕಮ್ಮಾರ.ಧರ್ಮಣ್ಣ ಭಜಂತ್ರಿ.ವಾಯ್.ಎಚ್.ಮಾಚೇನಹಳ್ಳಿ.ಈರಣ್ಣ ಸೊರಟೂರ ನಾಗರಾಜ ಆತಡಕರ ಅಭಿನಂದಂದಿಸಿ ಶುಭ ಕೋರಿದ್ದಾರೆ.