ವರದಿ : ಪ್ರಶಾಂತ ಹೂಗಾರ
ಯರಗಟ್ಟಿ prajakiran.com : ವಿದ್ಯುತ್ ತಂತಿ ತಗುಲಿ ವ್ಯಕ್ತಿಯೋರ್ವನು ಸಾವನ್ನಪ್ಪಿದ ಘಟನೆ ಪಟ್ಟಣದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ರವಿ ಲಕ್ಷ್ಮಣ ಕಿಲಾರಿ (36) ಸಾವನ್ನಪ್ಪಿದ ದುರ್ದೈವಿ.
ಈತ ಅಬ್ದುಲ್ ರೈಮಾನ ಎಂಬುವವರಿಗೆ ಸೇರಿದ ಮನೆಯ ಸೆಂಟರಿಂಗ್ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾನೆ.
ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.