Share on:
WhatsApp
PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ.
ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ.
ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ.
ನಾಗರಾಜ ಕಿರಣಗಿ
http://prajakiran.com
Related Articles
ಧಾರವಾಡ ಜಿಪಂ ಸಿಇಒ ವಿರುದ್ಧ ಏಕಾಂಗಿ ಪ್ರತಿಭಟನೆ ನಡೆಸಿದ ಜಿಪಂ ಉಪಾಧ್ಯಕ್ಷ ……!
Posted on Author PK Team
ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಶೀಲಾ ಅವರ ವಿರುದ್ಧ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಏಕಾಂಗಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ಸಿಇಒ ಅವರು ಅಭಿವೃದ್ಧಿ ಕಾಮಗಾರಿಗಳಿಗೆ ಸರಿಯಾಗಿ ಸ್ಪಂದನೆ ನೀಡುತ್ತಿಲ್ಲ. ನನ್ನ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳಿಗೆ ಅನುಮೋದನೆ ಪಡೆಯಲು ಹೋದರೆ ಪಂಚಾಯತ್ ನಿಂದ ಪತ್ರ ತೆಗೆದುಕೊಂಡು ಬನ್ನಿ ಎಂದು ಸಬೂಬು ಹೇಳುತ್ತಿದ್ದಾರೆ ಎಂದು ದೂರಿದ್ದಾರೆ. ಜಿಪಂ ಕಾರ್ಯನಿರ್ವಾಹಕ ಇಂಜಿನಿಯರ್ ಮನೋಹರ ಮಂಡೋಲಿ ಎಸಿಬಿ […]
ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿದ ಸಿಎಂ…!
Posted on Author PK Team
ಬೆಳಗಾವಿ prajakiran.com : ಬೆಳಗಾವಿಯ ಪೀರನವಾಡಿ ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಿ, ಶಾಂತ ರೀತಿಯಲ್ಲಿ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ. ಸಂಗೋಳ್ಳಿ ರಾಯಣ್ಣ ಪ್ರತಿಮೆ ತೆರವು ಮಾಡಿದ ಸ್ಥಳದಲ್ಲಿಯೇ ಪ್ರತಿಮೆ ಸ್ಥಾಪಿಸುವ ಭರವಸೆ ನೀಡಿದ್ದರು. ಇದರಿಂದಾಗಿ ಪೀರನವಾಡಿಯಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು ಮತ್ತೆ ಗಲಾಟೆಗೆ ತಿರುಗಿದೆ. ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಪೀರನವಾಡಿಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿ ನಿಯಂತ್ರಣಕ್ಕೆ […]
ಧಾರವಾಡದ ಕಲ್ಮೇಶ್ವರ ಸನ್ನಿಧಿಯಲ್ಲಿ ಮಳೆಗಾಗಿ ಐದು ದಿನದ ಭಜನೆ ಸಪ್ತಾಹ*
Posted on Author PK Team
*ಧಾರವಾಡದ ಕ್ಯಾರಕೊಪ್ಪದ ಕಲ್ಮೇಶ್ವರ ಸನ್ನಿಧಿಯಲ್ಲಿ ನಿರಂತರ ಐದು ದಿನದ ಭಜನೆ ಸಪ್ತಾಹ* *ಮಳೆರಾಯನ ಮೊರೆ ಹೋದ ಗ್ರಾಮಸ್ಥರು* ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥಿಸಿ ಜೂನ್ 22 ಗುರುವಾರದಿಂದ ಜೂನ್ 26ರಂದು ಇಂದಿನವರೆಗೂ ನಿರಂತರವಾಗಿ ಐದು ದಿನಗಳ ಭಜನೆ ಸಪ್ತಾಹ ನಡೆಯುತ್ತಿದೆ. ಇಂದು ಸೋಮವಾರ ಸಂಜೆ 6 ಗಂಟೆಯವರೆಗೆ ಸಪ್ತಾಹ ಕಾರ್ಯಕ್ರಮ ನಡೆಯಲಿದೆ. ಗುರುವಾರ ಬೆಳಿಗ್ಗೆ 5 ಗಂಟೆಗೆ ದೇವರ ಅಭಿಷೇಕ ಪೂಜೆ ಯೊಂದಿಗೆ 5 ದಿನದ […]