Share on:
WhatsApp
PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ.
ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ.
ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ.
ನಾಗರಾಜ ಕಿರಣಗಿ
http://prajakiran.com
Related Articles
ಮಾಜಿ ಸಚಿವ ವಿನಯ್ ಕುಲಕರ್ಣಿ ಅಭಿಮಾನಿಗಳ ರಕ್ತದಾನ
Posted on Author PK Team
ಧಾರವಾಡ prajakiran.com : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ 52 ನೇ ವರ್ಷದ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಶನಿವಾರ ಅಭಿಮಾನಿಗಳು ರಕ್ತದಾನ ಮಾಡಿ ಅವರ ಅನುಪಸ್ಥಿತಿಯನ್ನು ನೆನೆದರು. ನಗರದ ಗಾಂಧಿ ಚೌಕನಲ್ಲಿರುವ ಲಯನ್ಸ್ ಜಿಮ್ನಲ್ಲಿ ಸರ್ಕಾರಿ ಆಸ್ಪತ್ರೆಯ ರಕ್ತದಾನ ಕೇಂದ್ರದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ರಕ್ತದಾನಕ್ಕೆ ಸಾಕ್ಷಿಯಾದರು. ಇದೇ ವೇಳೆ ಅಭಿಮಾನಿಯೊಬ್ಬರು ವಿನಯ್ ಕುಲಕರ್ಣಿ ಅವರ ಭಾವಚಿತ್ರ ಹೊಂದಿರುವ ಮುಖವಾಡ ಧರಿಸಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರಬಹುದು. ಆದರೆ ಅವರ […]
ಧಾರವಾಡದ ವಿಜಯ ಕಂಕಣ ಅಭಿಯಾನದಿಂದಲೂ ಅಂತರ ಕಾಯ್ದುಕೊಂಡ ಆಕಾಂಕ್ಷಿಗಳು…..!
Posted on Author PK Team
ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ಉಳವಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ವಿಜಯ ಕಂಕಣದಿಂದ ಹಲವಾರು ಆಕಾಂಕ್ಷಿಗಳು ದೂರ ಉಳಿದ್ದದ್ದು ಕಂಡು ಬಂತು. ಅದರಲ್ಲೂ ವಿಶೇಷವಾಗಿ ಪ್ರಮುಖ ಆಕಾಂಕ್ಷಿಗಳಾದ ಬಯಲು ಸೀಮೆಯ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ತವನಪ್ಪ ಅಷ್ಟಗಿ, ಮಾಜಿ ಶಾಸಕಿ ಸೀಮಾ ಮಸೂತಿ, ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷೆ ಸವಿತಾ ಅಮರ ಶೆಟ್ಟಿ ಸೇರಿದಂತೆ ಅನೇಕ ಆಕಾಂಕ್ಷಿಗಳು ಈ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡಿದ್ದು ತೀವ್ರ ಕುತೂಹಲ ಕೆರಳಿಸಿದೆ. ಐದು ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ […]
ಕಾಂಗ್ರೆಸ್ ಲೋಕಸಭಾ ಟಿಕೆಟ್ ಸಿಗುವ ಭರವಸೆ ಇದೆ ಎಂದ ಬಸವರಾಜ ಗುರಿಕಾರ
Posted on Author PK Team
ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಅನ್ನು ನನಗೆ ನೀಡುವಂತೆ ವರಿಷ್ಠರನ್ನು ಕೇಳಿದ್ದು ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಬಸವರಾಜ ಗುರಿಕಾರ ತಿಳಿಸಿದ್ದಾರೆ. ಅವರು ಸೋಮವಾರ ಧಾರವಾಡದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಳೆದ ಹಲವು ವರ್ಷಗಳಿಂದ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಹೀಗಾಗಿ ಈ ಬಾರಿ ಟಿಕೆಟ್ ದೊರಕುವ ವಿಶ್ವಾಸ ಇದೆ ಎಂದರು. ನಾನು ಸಹ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, […]