ಧಾರವಾಡ prajakiran.com :
ಅಕ್ರಮವಾಗಿ ಕ್ರಶರ್ ಮಷಿನ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ ಹಿನ್ನೆಲೆಯಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವನ್ನಪ್ಪಿದ ಘಟನೆ
ಧಾರವಾಡ ತಾಲೂಕಿನ ಮಂಡ್ಯಾಳ ಗ್ರಾಮದಲ್ಲಿ ನಡೆದಿದೆ.
ಮಹಾಂತೇಶ ಎಂಬ ರೈತ ಹೋಲಕ್ಕೆ ಹೋಗುವಾಗ ಸಾವನ್ನಪ್ಪಿದರು
ಈ ಸಾವಿಗೆ ಕಷರ್ ಮಸಿನ್ ಮಾಲೀಕರು ಕಾರಣ ಎಂದು ಆರೋಪಿಸಿದ್ದಾರೆ.
ಅಕ್ರಮವಾಗಿ ವಿದ್ಯುತ್ ಸಂಪರ್ಕ ತೆಗೆದುಕೊಂಡರು ಕ್ಯಾರೆ ಎನ್ನದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬಡ ರೈತನ ಜೀವಕ್ಕೆ ಕುತ್ತು ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ವ್ಯಕ್ತಿ ಸಾವಿನಿಂದ ಕಂಗಾಲಾದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ