ಧಾರವಾಡ prajakiran.com : ಧಾರವಾಡದ ನುಗ್ಗಿಕೇರಿ ಕಲ್ಲಂಗಡಿ ಹಣ್ಣಿನಂಗಡಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ
ಶ್ರೀರಾಮ ಸೇನೆಯ ನಾಲ್ವರು ಕಾರ್ಯಕರ್ತರ ಬಂಧನ ಮಾಡಲಾಗಿದೆ.
ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ ಹಾಗೂ ಕುಮಾರ ಕಟ್ಟಿಮನಿ ಬಂಧಿತರು.
ನುಗ್ಗಿಕೇರಿ ಹನುಮಂತ ದೇವಸ್ಥಾನದಲ್ಲಿ ಶನಿವಾರ ನಡೆದಿದ್ದ ಗಲಾಟೆ
ಗಲಾಟೆ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ನಬಿಸಾಬ್
ನಬಿಸಾಬ್, ಹಾನಿಗೀಡಾದ ಕಲ್ಲಂಗಡಿ ಹಣ್ಣಿನಂಗಡಿ ಮಾಲೀಕ
ಧಾರವಾಡ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದ ದೂರು.
ರಾಜ್ಯ ಹಾಗೂ ರಾಷ್ಡ್ರದೆಲ್ಲಡೆ ಖಂಡನೆ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಧಾರವಾಡ ಗ್ರಾಮೀಣ ಪೊಲೀಸರು.
ಬಂಧಿತರ ಮೇಲೆ ಕಲಂ. 143, 147 298 427 504 506 ಸಹ ಕಲಂ 149 ಅನ್ವಯ ದೂರು ದಾಖಲು.
ನಬೀಸಾಬ ಗೌಸುಸಾಬ ಕಿಲ್ಲೇದಾರ
ಅಂಗಡಿ ಮೇಲೆ ದಾಳಿ ಮಾಡಿದ್ದರು.