ಅಂತಾರಾಷ್ಟ್ರೀಯ

ಬಸ್ ಚಾಲಕನ ಮಗ ಧಾರವಾಡ ಕೃಷಿ ವಿವಿ ಚಿನ್ನದ ಹುಡುಗ

ಧಾರವಾಡ prajakiran.com : ರಾಯಚೂರು ಜಿಲ್ಲೆಯ ಲಿಂಗಸೂಗುರಿನ ಕೆಎಸ್ಆರ್‌ಟಿ ಸಿ ಬಸ್ ಚಾಲಕರಾಗಿರುವ ಬಸವರಾಜ ಮತ್ತು ನಾಗರತ್ನ ಅವರ ಮಗನಾದ ಪಿ.ಆನಂದಕುಮಾರ್ ಅವರು ಬಿ.ಎಸ್ಸಿ ಕೃಷಿ ಪದವಿಯನ್ನು 9.407 OGPA ಅಂಕಗಳನ್ನು ಗಳಿಸಿ, ಎರಡು ಚಿನ್ನದ ಪದಕಗಳೊಂದಿಗೆ ತೇರ್ಗಡೆಯಾಗಿ.2021-22 ನೇ ಸಾಲಿನ ಚಿನ್ನದ ಹುಡುಗನಾಗಿ ಹೊರಹೊಮ್ಮಿದ್ದಾರೆ.

ಪಿಯುಸಿ ಯಲ್ಲಿ ಶೇ. 97 ಅಂಕಗಳನ್ನು ಗಳಿಸಿದ್ದರು.

35 ನೇ ಘಟಿಕೋತ್ಸವದಲ್ಲಿ ಕೃಷಿ ವಿವಿ ಸ್ವರ್ಣ ಪದಕ, ಸೀತಾರಾಮ್ ಜಿಂದಾಲ್ ಫೌಂಡೇಷನ್ ಸ್ವರ್ಣ ಪದಕವನ್ನು ಪಡೆದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ಸಿವಿಲ್ ಸರ್ವಿಸ್ ತರಬೇತಿಯನ್ನು ಪಡೆಯುತಿದ್ದಾರೆ.

ಗ್ರಾಮೀಣಾಭಿವೃದ್ಧಿ ವಿಷಯದೊಂದಿಗೆ ನಾಗರಿಕ ಸೇವಾ ಪರೀಕ್ಷೆ ಪಾಸು ಮಾಡುವುದು ನನ್ನ ಆಶಯವಾಗಿದೆ ಎಂದು ಸಂತೋಷ ವ್ಯಕ್ತಪಡಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *