ಜಿಲ್ಲೆ

ಧಾರವಾಡ ವಾಲ್ಮೀಕಿ ಸಮಾಜದ ಮುಖಂಡ ಈರಣ್ಣ ಮಲ್ಲಿಗವಾಡ ಇನ್ನಿಲ್ಲ

ಧಾರವಾಡ prajakiran. com : ವಾಲ್ಮೀಕಿ ಸಮಾಜದ ಮುಖಂಡರಾದ ಈರಣ್ಣ ಮಲ್ಲಿಗವಾಡ ಅವರು ಇಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.

ಅವರಿಗೆ ಸಂಜೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಎಸ್ ಡಿ ಎಂ ಆಸ್ಪತ್ರೆ ಗೆ ಕರೆದುಕೊಂಡು ಹೋಗಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು.

ಅವರಿಗೆ 62 ವರ್ಷ ವಯಸ್ಸಾಗಿತ್ತು.
ಅವರ ಅಂತಿಮ ಕ್ರಿಯೆ ಧಾರವಾಡದ
ಹೊಸಯಲ್ಲಾಪುರ ರುದ್ರಭೂಮಿ
ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.

ಗಾಂಧಿನಗರ ನಿವಾಸದಿಂದ ಅಂತಿಮಯಾತ್ರೆ ಹೊರಡಲಿದೆ.
ಅವರು ಪತ್ನಿ ಹಾಗೂ ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *