ರಾಜ್ಯ

ಚಿಂತಕ, ಹಿರಿಯ ಕವಿ ಜರಗನಹಳ್ಳಿ ಶಿವಶಂಕರ್ ನಿಧನ

ಬೆಂಗಳೂರು prajakiran.com : ಕನ್ನಡದ ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಕೆಲ ದಿನದ ಹಿಂದೆ ಇವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಜರಗನಹಳ್ಳಿ ಶಿವಶಂಕರ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ದಿನಕರ ದೇಸಾಯಿ ಪ್ರಶಸ್ತಿ, ಸುವರ್ಣ ಕರ್ನಾಟಕ ಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ.

ಕನ್ನಡದ ಪ್ರಮುಖ ನಿಯತಕಾಲಿಕೆಗಳಲ್ಲಿ ಇವರ ಹನಿಗವಿತೆಗಳು, ಲೇಖನಗಳು 40ಕ್ಕೂ ಹೆಚ್ಚು ವರ್ಷಗಳ ಕಾಲ ಪ್ರಕಟಗೊಂಡಿವೆ.

ಶುಭಾಂಗಿ, ಹನಿಗವಾನ್-ಸ್ಟ್ರಿಂಗ್, ಮರಗಳು, ಮಳೆ, ಆಲಿಕಲ್ಲು, ದೇವರ ನೆರಳು ಇವರ ಪ್ರಮುಖ ಸಂಕಲನಗಳು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *