ಅಪರಾಧ

ಸ್ಮಾಟ್ ಪೋನ್ ಕೊಡಸದಕ್ಕೆ ಬಾಲಕಿ ಆತ್ಮಹತ್ಯೆ….!

ಕೊಡಗು prajakiran.com : ವಿದ್ಯಾರ್ಥಿಯೊಬ್ಬಳು ಪೋಷಕರು ಸ್ಮಾಟ್ ಪೋನ್ ಕೊಡಸದಕ್ಕೆ ಮನನೊಂದು  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದ ಚೈತ್ರ ಲೇಔಟ್ ನಿವಾಸಿ ವಿಶ್ವನಾಥ್ ಎಂಬುವವರ ಪುತ್ರಿಯೇ ಈ ನತದೃಷ್ಟ ಬಾಲಕಿಯಾಗಿದ್ದಾಳೆ.




ಕೇವಲ 12 ವರ್ಷದ ಚೈತನ್ಯ ಮೃತ ಬಾಲಕಿಯಾಗಿದ್ದಾಳೆ. ಇಕೆ ತನ್ನ ತಂದೆಗೆ ಸ್ಮಾರ್ಟ್ ಫೋನ್  ಕೇಳಿದ್ದಳು.

ಆದರೆ ತಂದೆ ಅದನ್ನು ನಿರಾಕರಿಸಿದಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆನ್ನುವ ಶಂಕೆ ವ್ಯಕ್ತವಾಗಿದೆ.

ಈ ಘಟನೆ ಸಂಬಂಧ ಕುಶಾಲನಗರ ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *