ರಾಜ್ಯ

ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕ್ರಮ ಕೈಗೊಳ್ಳಿ

ಕೆಪಿಎಸ್ಸಿ ಅಧ್ಯಕ್ಷರ ವಿರುದ್ಧ ಹೋರಾಟಕ್ಕೆ ಸಹಕರಿಸಲು ಬೆಲ್ಲದಗೆ ಮನವಿ

ಧಾರವಾಡ ಪ್ರಜಾಕಿರಣ.ಕಾಮ್ : ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಆಯೋಗದ ಕಾರ್ಯದರ್ಶಿ ಹುದ್ದೆಯಲ್ಲಿ ಕೆ.ಎಸ್. ಲತಾಕುಮಾರಿ ಅವರನ್ನು ಮುಂದುವರೆಸಬೇಕು ಎಂದು ಕೆಪಿಎಸ್ಸಿ ಪರೀಕ್ಷಾರ್ಥಿಗಳು ಆಗ್ರಹಿಸಿದರು.

ಅವರು ಶುಕ್ರವಾರ ನಗರದಲ್ಲಿ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದಗೆ ಭೇಟಿ ಮಾಡಿ  ಮನವಿ ಸಲ್ಲಿಸಿದರು.

ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ತಮ್ಮ ಸಾಂವಿಧಾನಿಕ ಹುದ್ದೆಯ ದುರುಪಯೋಗ ಮಾಡಿಕೊಂಡು ಎಲ್ಲಾ ನೇಮಕಾತಿ ಪ್ರಕ್ರಿಯೆಗಳ ವಿಳಂಬಕ್ಕೆ ಕಾರಣೀಭೂತರಾಗಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

ಶಾಸಕ ಅರವಿಂದ ಬೆಲ್ಲದ ಅವರು ಕೂಡ  ಪರೀಕ್ಷಾರ್ಥಿಗಳ ಹೋರಾಟಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *