ಬೆಂಗಳೂರು prajakiran.com : ಕೇಂದ್ರ ಸರಕಾರ ಡೀಸೆಲ್ ದರವನ್ನು ಹೆಚ್ಚಿಸಿರುವುದನ್ನು ಕಡಿಮೆ ಮಾಡಲು ಕ್ರಮಕೈಗೊಳ್ಳಬೇಕು.
ಅಲ್ಲದೆ, ಡೀಸೆಲ್ ದರವನ್ನು ಜಿಎಸ್ಟಿ ವ್ಯಾಪ್ತಿಗೆ ಒಳಪಡಿಸುವಂತೆ ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಬಿ. ಚನ್ನಾರೆಡ್ಡಿ ಅವರು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಕರೋನಾ ಪರಿಸ್ಥಿತಿ ಇರುವುದರಿಂದ ಆರ್ಥಿಕ ಚಟುವಟಿಕೆಗಳು ಸಂಪೂರ್ಣ ಏರುಪೇರಾಗಿದೆ.
ಇಂತಹ ಸಂಧರ್ಭದಲ್ಲಿ ಕೇಂದ್ರಸರಕಾರ ಡೀಸೆಲ್ ದರಗಳನ್ನು ದಿನೇದಿನೇ ಹೆಚ್ಚಿನ ಉದ್ದಿಮೆಗೆ ದೊಡ್ಡ ಹೊಡೆತವನ್ನು ನೀಡಿದೆ.
ಕೇಂದ್ರಸರಕಾರ ಮತ್ತು ರಾಜ್ಯಸರಕಾರಗಳು ತಮ್ಮ ಪಾಲಿನ ತೆರಿಗೆಗಳನ್ನು ಹೆಚ್ಚಿಸಿರುವುದರಿಂದಲೇ ಆಗಿದೆ ಎಂದು ಹೇಳಿದರು.
ಅಮೇರಿಕಾ ಡೀಸೆಲ್ ಮೇಲೆ ಶೇಕಡಾ 19 ರಷ್ಟು ತೆರಿಗೆ ವಿಧಿಸಿದರೆ, ಫ್ರಾನ್ಸ್ ದಲ್ಲಿ ಶೇಕಡಾ 63 ರಷ್ಟಿದೆ. ಆದರೆ, ಭಾರತ ದಲ್ಲಿ ಶೇಕಡಾ 250 ರಷ್ಟುಇದೆ.
ಥರ್ಡ್ ಪಾರ್ಟಿಇನ್ಸೂರೆನ್ಸ್ನ್ನು ಡಿಟ್ಯಾರೀಫ್ ಮಾಡುವುದು. 15 ವರ್ಷದ ಹಳೆಯ ವಾಹನಗಳನ್ನು ಸ್ಕ್ರಾಪ್ ಮಾಡುವುದರ ಬಗ್ಗೆಚರ್ಚಸಿವುದು
ನಾಲ್ಕುಬೇಡಿಕೆಗಳನ್ನು ಕೇಂದ್ರಸರಕಾರ ಒಂದುತಿಂಗಳ ಒಳಗಾಗಿ ಪರಿಹರಿಸಬೇಕು. ಇಲ್ಲದೆ ಇದಲ್ಲಿರಾಷ್ಟ್ರವ್ಯಾಪಿಲಾರಿಮಾಲೀಕರಸಂಘಟನೆಗಳುಮುಂದಿನಪ್ರತಿಭಟನಾ ಅನಿವಾರ್ಯವಾಗಲಿದೆಎಂದು ಎಚ್ಚರಿಕೆನೀಡಿದರು.
ಪತ್ರಿಕಾಗೋಷ್ಠಿಯಲ್ಲಿಉಪಾಧ್ಯಕ್ಷರಾದಯು. ಶ್ರೀನಿವಾಸ್, ಎನ್ ಶ್ರೀನಿವಾಸ್ ರಾವ್, ಗಾಯ್ಬುಸಾಬ್ ಹೊನ್ನಳ್, ಪ್ರಧಾನಕಾರ್ಯದರ್ಶಿಆರ್ ವಿಪ್ರಕಾಶ್ ಸೇರಿದಂತೆಹಲವರುಪಾಲ್ಗೊಂಡಿದ್ದರು.