ಬೆಂಗಳೂರು prajakiran.com : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಪ್ರಮುಖ ಆರೋಪಿ ಶಿವಕುಮಾರಯ್ಯ ಅಲಿಯಾಸ್ ಸ್ವಾಮೀಜಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾನೆ.
ಹಲವು ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಯನ್ನು ಅಭ್ಯರ್ಥಿಗಳಿಗೆ ಶಿವಕುಮಾರ್ ಮಾರಾಟ ಮಾಡುತ್ತಿದ್ದ.
ಈತನ ವಿರುದ್ಧ 25ಕ್ಕೂ ಹೆಚ್ಚು ಕೇಸ್ಗಳು ದಾಖಲಾಗಿತ್ತು. ವಾರೆಂಟ್ ಲಿಸ್ಟ್ನಲ್ಲಿದ್ದ ಈತನನ್ನು ಪತ್ತೆ ಮಾಡಿದವರಿಗೆ 50 ಸಾವಿರ ನಗದು ಬಹುಮಾನ ಕೂಡ ಘೋಷಣೆ ಮಾಡಲಾಗಿತ್ತು.
ಎರಡು ವರ್ಷದ ಹಿಂದೆ ಈತನನ್ನು ಅರೆಸ್ಟ್ ಮಾಡಿದ್ದು, ಇದೀಗ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾನೆ.