pramod mutalik
ರಾಜ್ಯ

ಹುಬ್ಬಳ್ಳಿ ಘಟನೆ ಪೂರ್ವಯೋಜಿತ : ಮುಸ್ಲಿಂ ಪುಂಡರ ಬಂಧನಕ್ಕೆ ಕಾಂಗ್ರೆಸ್ ಅಡ್ಡಗಾಲು : ಪ್ರ‌ಮೋದ ಮುತಾಲಿಕ್ ಕಿಡಿ

ಚಿಕ್ಕಮಗಳೂರು prajakiran.com : ಹುಬ್ಬಳ್ಳಿ ಘಟನೆ ಪೂರ್ವಯೋಜಿತ ದಾಳಿಯಾಗಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಆರೋಪಿಸಿದ್ದಾರೆ.

ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇದರ ಹಿಂದೆ ಹುಬ್ಬಳ್ಳಿ ಶಾಸಕ ಪ್ರಸಾದ ಅಬ್ಬಯ್ಯ ಹಾಗೂ ಎಐಎಂ ಪಾಲಿಕೆ ಸದಸ್ಯರ ಕುಮ್ಮಕ್ಕು ಇದೆ ಎಂದು ದೂರಿದರು.

ಪೊಲೀಸರಿಗೆ ಅವರ ಕೆಲಸ ಮಾಡಲು ಬಿಡಿ. ಹಿಂದುಗಳ ಮನೆ ಹೊಕ್ಕಿ ಬಂಧಿಸಿದಾಗ ಅಮಾಯಕರಲ್ಲ. ಆದರೆ ಮುಸ್ಲಿಂ ಪುಂಡರನ್ನು ಬಂಧಿಸಿದರೆ ಅಮಾಯಕರು ಎಂದು ಹೇಳುವ ಕಾಂಗ್ರೆಸ್ ನಾಯಕ ವಿರುದ್ದ ಮುತಾಲಿಕ್ ಕಿಡಿಕಾರಿದರು.

ದೇವಾಲಯ, ಆಸ್ಪತ್ರೆ ಹಾಗೂ ಪೊಲೀಸರ ಮೇಲೆ ಉದ್ದೇಶ ಪೂರ್ವಕವಾಗಿ ದಾಳಿ ನಡೆಸಿ, ಕಲ್ಲು ತೂರಾಟ ಮಾಡಿ, ಪೊಲೀಸ್ ವಾಹನ ಜಖಂ ಮಾಡಿದವರು ಅಮಾಯಕರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *