ಲಿಂಗಾಯತ ಸ್ವತಂತ್ರ ಧರ್ಮ ಹೋರಾಟವನ್ನು ಯಾವತ್ತೂ ಕೈಬಿಟ್ಟಿಲ್ಲಾ. ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ.ಕೇಂದ್ರ ಸರ್ಕಾರದ ತೀರ್ಮಾನದ ಬಗ್ಗೆ ಕಾಯ್ದು ನೋಡುತ್ತಿದ್ದೇವೆ.ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿರಂತರವಾಗಿ ನಡೆಯಲಿದೆ ಎಂದರು.
Related Articles
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ವೀಕ್ಷಕರಾಗಿ ಡಾ: ಶಾಲಿನಿ ರಜನೀಶ್ ನೇಮಕ
ಧಾರವಾಡ prajakiran.com : ಕರ್ನಾಟಕ ವಿಧಾನ ಪರಿಷತ್ನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ: ಶಾಲಿನಿ ರಜನೀಶ ಅವರನ್ನು ವೀಕ್ಷಕರನ್ನಾಗಿ ಚುನಾವಣೆ ಆಯೋಗ ನೇಮಿಸಿದೆ. ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಸಾರ್ವಜನಿಕರು ಈ ಚುನಾವಣೆಗೆ ಸಂಬಂಧಿಸಿದ ಅಹವಾಲುಗಳನ್ನು ಸಲ್ಲಿಸಲು ದೂರವಾಣಿ ಸಂಖ್ಯೆ : ೦೮೩೬-೨೪೪೫೫೬ ಅಥವಾ ಮೊಬೈಲ್ ಸಂಖ್ಯೆ ೯೪೪೯೮ ೪೭೬೪೫ ಮೂಲಕ ವೀಕ್ಷಕರನ್ನು ಸಂಪರ್ಕಿಸಬಹುದು […]
ಧಾರವಾಡ ಜಿಲ್ಲೆಯಲ್ಲಿ ಮತ್ತೇ 15 ಜನರಿಗೆ ವಕ್ಕರಿಸಿದ ಕರೋನಾ, 12 ಜನ ಬಿಡುಗಡೆ
follow/like: facebook.com/prajakirannews ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 15 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಡಿಡಬ್ಲ್ಯೂಡಿ 184-ಪಿ-8741ನ ಸೋಂಕಿತ 34 ವರ್ಷದ ಪುರುಷನಿಗೆ ಕರೋನಾ ಸೋಂಕು ಬಂದಿದೆ. ಇತನಿಗೆ 7948ರ ಸಂಪರ್ಕದಿಂದ ಕರೋನಾ ಹರಡಿದೆ. ಡಿಡಬ್ಲ್ಯೂಡಿ 185-ಪಿ-8742ನ ಸೋಂಕಿತ 20 ವರ್ಷದ ಯುವತಿಗೆ ಕರೋನಾ ಸೋಂಕು ಬಂದಿದೆ. ಇವಳಿಗೆ 6254ರ ಸಂಪರ್ಕದಿಂದ ಕರೋನಾ ಹರಡಿದೆ. ಡಿಡಬ್ಲ್ಯೂಡಿ 186-ಪಿ-8743ನ […]
ಹಾಸ್ಟೆಲ್ಗಳು, ಕ್ಲಸ್ಟರ್ಗಳಿಗೆ ಪ್ರತ್ಯೇಕ ಮಾರ್ಗಸೂಚಿ : ಸಿಎಂ
ಬೆಂಗಳೂರು, prajakiran.com ಡಿ. 9 : ಹಾಸ್ಟೆಲ್ಗಳು ಹಾಗೂ ಕ್ಲಸ್ಟರ್ಗಳಲ್ಲಿ ಕೋವಿಡ್ ನಿರ್ವಹಣೆಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಸಚಿವ ಸಂಪುಟ ಸಭೆಯ ನಂತರ ಕೋವಿಡ್ ಹಾಗೂ ಒಮಿಕ್ರಾನ್ಗೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕೋವಿಡ್ ತಜ್ಞರ ಸಮಿತಿಯಿಂದ ಪ್ರಸ್ತುತ ಕೋವಿಡ್ ಸ್ಥಿತಿಗತಿ ಹಾಗೂ ಹೊಸ ತಳಿ ಒಮಿಕ್ರಾನ್ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ. ಈಗಿರುವ ಪಾಸಿಟವಿಟಿ ದರ ಪರಿಶೀಲಿಸಿದರೆ ಆತಂಕ ಪಡುವ ಅಗತ್ಯವಿಲ್ಲ., ಆದಾಗ್ಯೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು […]