ಅಂತಾರಾಷ್ಟ್ರೀಯ

ಸರಿಯಾದ ಯೋಜನೆಯಿಂದ ಕೊರೋನಾ ನಿರ್ವಹಿಸಬಹುದು ಹೊರತು ವ್ಯರ್ಥ ಮಾತುಗಳಲ್ಲ ಎಂದ ರಾಹುಲ್ ಗಾಂಧಿ

ನವದೆಹಲಿ prajakiran.com : ದೇಶವು ಕರೋನಾ ಸಂಕಷ್ಟದ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 77ನೇ ಮನ್ ಕಿ ಬಾತ್ ಮುಗಿಸಿದ್ದು, ಎಳು ವರ್ಷಗಳ ಕಾಲ ಮಾತುಗಳ ಮೂಲಕವೇ ಪೂರೈಸಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೋದಿಯವರ ಮಾತುಗಳನ್ನು ಕಟುವಾಗಿ ಟೀಕಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮವಾದ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಕೊರೋನಾ ನಿರ್ವಹಣೆಗೆ ವ್ಯರ್ಥ ಮಾತುಗಳ ಅವಶ್ಯಕತೆ ಖಂಡಿತಾ ಇಲ್ಲ.

ಇದಕ್ಕೆ ಬೇಕಾಗಿರುವುದು ಒಂದು ಸರಿಯಾದ ಯೋಜನೆ, ಉದ್ದೇಶ ಮತ್ತು ನಿರ್ಣಯಗಳು.

ಇದನ್ನು ಬಿಟ್ಟು ಆಧಾರವಿಲ್ಲದ ವ್ಯರ್ಥ ಮಾತುಗಳನ್ನು ಆಡಿದರೆ ದೇಶಕ್ಕೆ ಹಾಗೂ ದೇಶದ ಜನತೆಗೆ ಯಾವುದೇ ರೀತಿಯ ಉಪಯೋಗವಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *