ಬಿನಹಾಲ್ prajakiran.com : ರಂಜಾನ್ ಜಿಲ್ಲೆಯಲ್ಲಿ ವರುಣನ ಅಬ್ಬರ ಹಾಗೂ ಭೂಕುಸಿತ ಉಂಟಾಗಿದ್ದು, ಇದರ ಪರಿಣಾಮ ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸ್ಥಗಿತವಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ ಮಗರಕೋಟ್ ಸಮೀಪ ಭೂಕುಸಿತವಾಗಿ 500ಕ್ಕೂ ಹೆಚ್ಚು ಸಲ ವಾಹನಗಳು ವಿವಿಧ ಹಂತಗಳಲ್ಲಿ ಸ್ಥಗಿತವಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬನಿಹಾಲ್ ಅಥವಾ ರಂಬಾನ್ ಕಡೆಯಿಂದ ಹೋಗುವಂತೆ ವಾಹನ ಚಾಲಕರಿಗೆ ಈ ಕುರಿತು ಮಾಹಿತಿ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಹತ್ತು ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ. ದುರಸ್ತಿ ಮಾಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ