ಜಿಲ್ಲೆ

ಧಾರವಾಡ : ಶ್ಯಾಮ್ ಮಲ್ಲನಗೌಡರ ಪುತ್ರ ಸಾಯಿಕಿರಣ್ ಇನ್ನಿಲ್ಲ….!

ಶಿಕ್ಷಕ ಶ್ಯಾಮ್ ಮಲ್ಲನಗೌಡರ ಪುತ್ರ ಸಾಯಿಕಿರಣ್ ಇನ್ನಿಲ್ಲ

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಜಿಲ್ಲೆಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘಟನೆಯ ಮುಖಂಡ ಹಾಗೂ ಸೇಂಟ್‌ ಜೋಸೆಫ್ ಶಾಲೆ ಶಿಕ್ಷಕರು ಆಗಿರುವ ಶ್ಯಾಮ್ ಮಲ್ಲನ ಗೌಡರ ಪುತ್ರ ಸಾಯಿಕಿರಣ (ಆದರ್ಶ) ಶ್ಯಾಮ್ ಮಲ್ಲನಗೌಡರ (23) ವಿಧಿವಶರಾದರು.

ಅವರು ನಿನ್ನೆ ಶುಕ್ರವಾರ ರಾತ್ರಿ ಮೈಸೂರಿನಲ್ಲಿ ಅಪಘಾತದಲ್ಲಿ ಇಹಲೋಕವನ್ನು ತ್ಯಜಿಸಿದರು.

ಇವರು ಮೈಸೂರಿನ ಎಲ್ ಆಂಡ್ ಟಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಸಾಯಿ ಕಿರಣ್ ತಂದೆ ಶ್ಯಾಮ್ ಮಲ್ಲನಗೌಡರ ತಾಯಿ ಮತ್ತು ಒಬ್ಬ ತಮ್ಮ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರ ನಾಳೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ಧಾರವಾಡದ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ನಡೆಯಲಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *