ಜಿಲ್ಲೆ

ಧಾರವಾಡದಲ್ಲೂ ಕಾಂಗ್ರೆಸ್ ನಿಂದ 100 ನಾಟೌಟ್ ಪ್ರತಿಭಟನೆ

ಧಾರವಾಡ prajakiran.com : ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದ ಪ್ರತಿಭಟನೆ ಅಂಗವಾಗಿ ನಗರದಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ  ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ನರೇಗಲ್ಲ ಪೆಟ್ರೋಲ್ ಬಂಕ್ ಮುಂದೆ ಮೌನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನೀರಲಕೇರಿ, ಕಳೆದ 12 ತಿಂಗಳಲ್ಲಿ ಸತತ 52 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಏರಿಸಿದ್ದು, ಪೆಟ್ರೋಲ್ ಮೇಕೆ 65 ರೂ.ಮತ್ತು ಡಿಸೇಲ್ ಮೇಲೆ 46 ರೂ. ತೆರಿಗೆ ಹಾಕಿರುವುದು […]