ಆಧ್ಯಾತ್ಮ

ಧಾರವಾಡದ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಪ್ರತಿಭಟನೆ

ಧಾರವಾಡ : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ತೈಲ ಬೆಲೆ ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಹೀಗಾಗಿ ಇಂದು ಪೆಟ್ರೋಲ್ ಬೆಲೆ ಶತಕ ಸಮೀಪಿಸಿದೆ ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ಆರೋಪಿಸಿದರು. ಅವರು ಧಾರವಾಡದಲ್ಲಿ ಶನಿವಾರ ಕೋರ್ಟ್ ಬಳಿಯ ಜ್ಯೋತಿ ಪೆಟ್ರೋಲ್ ಬಂಕ್ ಮುಂದೆ ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು. ಬಡವರ ಖಾತೆಗೆ ತಲಾ ೧೫ ಲಕ್ಷ ರೂಪಾಯಿ ಜಮಾ, ಪ್ರತಿವರ್ಷ ೨ ಕೋಟಿ ಉದ್ಯೋಗ ಸೃಷ್ಠಿ ಹೀಗೆ ಸಾಲು ಸಾಲು ಸುಳ್ಳಿ […]

ಜಿಲ್ಲೆ

ಧಾರವಾಡದಲ್ಲೂ ಕಾಂಗ್ರೆಸ್ ನಿಂದ 100 ನಾಟೌಟ್ ಪ್ರತಿಭಟನೆ

ಧಾರವಾಡ prajakiran.com : ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದ ಪ್ರತಿಭಟನೆ ಅಂಗವಾಗಿ ನಗರದಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ  ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ನರೇಗಲ್ಲ ಪೆಟ್ರೋಲ್ ಬಂಕ್ ಮುಂದೆ ಮೌನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನೀರಲಕೇರಿ, ಕಳೆದ 12 ತಿಂಗಳಲ್ಲಿ ಸತತ 52 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಏರಿಸಿದ್ದು, ಪೆಟ್ರೋಲ್ ಮೇಕೆ 65 ರೂ.ಮತ್ತು ಡಿಸೇಲ್ ಮೇಲೆ 46 ರೂ. ತೆರಿಗೆ ಹಾಕಿರುವುದು […]