ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಗುರುವಾರ 8 ಸಾವು, 180 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಮತ್ತೆ ಹೊಸದಾಗಿ   180 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3911 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಗುರುವಾರವು  8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  124 ಕ್ಕೆ ಏರಿದಂತಾಗಿದೆ.   ಗುರುವಾರ […]

ಆಧ್ಯಾತ್ಮ ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರ 7 ಸಾವು, 175 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ   175 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3731 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಬುಧವಾರವು  7 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  116 ಕ್ಕೆ ಏರಿದಂತಾಗಿದೆ.   ಬುಧವಾರ […]

ರಾಜ್ಯ

ನಟಿ ಸುಧಾರಾಣಿ ಸೋದರನ ಪುತ್ರಿ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯ….!

ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯ ಮುಂದುವರೆದಿದ್ದು, ಕೋವಿಡ್ ತಪಾಸಣೆ ಇಲ್ಲದೆ ಯಾವುದೇ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ಯಾರಾದರೂ ಕೇಳಿದರೆ ಬೆಡ್ ಇಲ್ಲ. ವೆಂಟಿಲೇಟರ್ ಇಲ್ಲ ಎಂದು ಸಾಗ ಹಾಕುತ್ತಿದ್ದಾರೆ. ಇಂತಹ ಪರಿಸ್ಥಿತಿ ಕನ್ನಡದ ಹಿರಿಯ ನಟಿ ಸುಧಾರಾಣಿ ಅವರ ಸೋದರನ ಪುತ್ರಿಗೂ ಬಂದಿದೆ. ನಿನ್ನೇ ರಾತ್ರಿ ಅವರು ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿಂದೆ ಅವರು ತೋರಿಸಿದ್ದಅಪೋಲೋ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಸುಧಾರಾಣಿಯನ್ನು ಆಸ್ಪತ್ರೆ […]

ರಾಜ್ಯ

ಧಾರವಾಡದ ಉಪನಗರ ಪೊಲೀಸ್ ಠಾಣೆ ಸೀಲ್ ಡೌನ್  

ಧಾರವಾಡ prajakiran.com : ಕಳೆದ ಹಲವು ದಿನಗಳಿಂದ ಹುಬ್ಭಳ್ಳಿ-ಧಾರವಾಡ ಮಹಾನಗರ ಪೊಲೀಸರು ಸೇರಿದಂತೆ ಧಾರವಾಡ ಜಿಲ್ಲೆಯ ಪೊಲೀಸ್ ಇಲಾಖೆಯನ್ನು ಬಿಟ್ಟು ಬಿಡದೆ ಕಾಡುತ್ತಿರುವ ಕರೋನಾ ಅಟ್ಟಹಾಸ ಗುರುವಾರವು ಮುಂದೆವರೆದಿದೆ. ಧಾರವಾಡದ ಉಪನಗರ ಪೊಲೀಸ್ ಠಾಣೆಯ ಒಬ್ಬ ಎ ಎಸ್ ಐ ಹಾಗೂ ಇನ್ನೊಬ್ಬ ಹೆಡ್ ಕಾನ್ಸಟೇಬಲ್ ಗೆ ಕೊರೊನಾ ಪಾಸಿಟಿವ್  ಇರುವುದು ದೃಢಪಟ್ಟಿದೆ. ರಾತ್ರಿ ತಪಾಸಣೆ ಮಾಡಿಸಿಕೊಂಡ ಹೆಡ್ ಕಾನ್ಸಟೇಬಲ್ ಪಾಸಿಟಿವ್ ಬಂದಿದೆ ಎಂದು ತೋರಿಸಲು ಪೊಲೀಸ್ ಠಾಣೆಗೆ ಬಂದಿದ್ದರಿಂದ ಹಲವರು ಆತಂಕಗೊಂಡಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಅವರ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶನಿವಾರ ಬರೋಬ್ಬರಿ 6 ಸಾವು 186 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 186 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1917 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಶನಿವಾರ ಬರೋಬ್ಬರಿ 6 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  58ಕ್ಕೆ ಏರಿದೆ.   ಶನಿವಾರ […]

ರಾಜ್ಯ

ಬೆಂಗಳೂರು ಖಾಕಿಗೆ ಕರೋನಾ ಕಂಟಕ : ಈವರೆಗೆ 668 ಜನರಿಗೆ ಪಾಸಿಟಿವ್, 1000 ಪೊಲೀಸ್ ಕ್ವಾರಂಟಿನ್

ಬೆಂಗಳೂರು prajakiran.com : ರಾಜ್ಯದ ರಾಜಧಾನಿಯನ್ನು ಬೆಚ್ಚಿಬೀಳುವಂತೆ ಮಾಡಿರುವ ಕಿಲ್ಲರ್ ಕರೋನಾ ಕರೋನಾ ಸೇನಾನಿಯಗಳನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೆಂಗಳೂರು ನಗರವೊಂದರಲ್ಲಿಯೇ ಈವರೆಗೆ 668 ಜನ ಪೊಲೀಸರಿಗೆ ಪಾಸಿಟಿವ್ ಬಂದಿದ್ದು, 1000 ಜನ ಪೊಲೀಸರು ಹೋಂ ಕ್ವಾರಂಟಿನ್  ನಲ್ಲಿ ಇದ್ದಾರೆ. ಈವರೆಗೆ 8 ಪೊಲೀಸರು ಸಾವನ್ನಪ್ಪಿದ್ದು, ಪೊಲೀಸರ ಸಂಕಷ್ಟ ಹೇಳತೀರದಂತಾಗುತ್ತಿದೆ. ದಿನದಿಂದ ದಿನಕ್ಕೆ ಪರಿಸ್ಥೀತಿ ಬಿಗಡಾಯಿಸುತ್ತಿದ್ದು,  ಇಂದು ಗುರುವಾರ ಮತ್ತೇ ಮೂರು ಪೊಲೀಸ್ ಠಾಣೆ ಸೀಲ್ ಡೌನ್ ಆಗಿವೆ. ಬೆಂಗಳೂರಿನ ಶಿವಾಜಿನಗರ, ಮಾಗಡಿ ರೋಡ್ ಹಾಗೂ ಯಶವಂತಪುರ […]

ರಾಜ್ಯ

ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ಇನ್ನಿಲ್ಲ

ಬಳ್ಳಾರಿ prajakiran.com  : ಹಿರಿಯ ರಂಗಭೂಮಿ ಕಲಾವಿದೆ ನಾಡೋಜ, ಸರ್ವಋತು ಕೋಗಿಲೆ, ವೃತ್ತಿ ಮತ್ತು ಹವ್ಯಾಸಿ ರಂಗ ಭೂಮಿಯ ಅನುಪಮ ಅಭಿನೇತ್ರಿ ನಾಡೋಜ ಸುಭದ್ರಮ್ಮ ಮನ್ಸೂರು  ಇನ್ನು ನೆನಪು ಮಾತ್ರ. 81 ವರ್ಷ ವಯಸ್ಸಿನ ಅವರು ಗುರುವಾರ ವಿಧಿವಶರಾಗಿದ್ದಾರೆ. ಏಕೀಕರಣಕ್ಕೆ ಮುಂಚಿನ ಹಳೇ ಬಳ್ಳಾರಿಯಿಂದ ಏಕೀಕರಣ ನಂತರ ಹೊಸ ಕರ್ನಾಟಕದವರೆಗೆ ಶ್ರೀಮತಿ ಸುಭದ್ರಮ್ಮ (೧೯೩೯-೨೦೨೦) ಮನ್ಸೂರು ಎಂದರೆ ಸರ್ವಋತು ಕೋಗಿಲೆ ಎಂದು ಅರ್ಥ. ಇವರ “ಬೆಟ್ಟದ ಮೇಲೊಂದು ಮನೆಯ ಮಾಡಿ” ಎಂಬ ಹಾಡು ಇಂದಿಗೂ ಸುಪ್ರಸಿದ್ಧವಾಗಿದೆ. ಕಂದಗಲ್ಲು […]

ರಾಜ್ಯ

ರಾಜ್ಯದಲ್ಲಿ ಭಾನುವಾರ ಕರೋನಾಕ್ಕೆ 71 ಸಾವು, 2627 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 71 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 2627 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 38843 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ693 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  15409 ಜನ ಗುಣಮುಖರಾಗಿದ್ದು,  22746  ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 532 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಭಾನುವಾರ […]

ರಾಜ್ಯ

ಯಾದಗಿರಿ ಜಿಲ್ಲಾ ಪಂಚಾಯತ್ : ಕಾಂಗ್ರೆಸನ ಬಂಡಾಯ ಅಭ್ಯರ್ಥಿ ಗೆ ಬಿಜೆಪಿಯ10 ಸದಸ್ಯರ ಬೆಂಬಲ….!

ಯಾದಗಿರಿ prajakiran.com : ಕಳೆದ ದಿನಗಳ ಹಿಂದೆ ಯಾದಗಿರಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನವು ತೆರವಾದ ಹಿನ್ನೆಲೆಯಲ್ಲಿ ನಡೆದ ಜುಲೈ 10 ರಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. ಕರೋನ ವೈರಸ್ ನಿಂದ ಸ್ವಲ್ಪ ತಡೆ : ಯಾದಗಿರಿ ಜಿಲ್ಲಾಡಳಿತದ ಸಿಬ್ಬಂದಿಗಳಿಗೆ ಕರೋನಾವೈರಸ್  ಬಂದಿರುವ ಹಿನ್ನೆಲೆ ಜಿಲ್ಲಾಡಳಿತದ ಭವನಕ್ಕೆ ಸಂಪೂರ್ಣ ಸ್ಯಾನಿಟೇಜಿಂಗ್ ಸಿಂಪರಣೆ ಮಾಡಲಾಗುತ್ತಿತ್ತು. ಹೀಗಾಗಿ ಬೆಳಿಗ್ಗೆ ಪ್ರಾರಂಭವಾಗಬೇಕಿದ್ದ  ಜಿಲ್ಲಾ ಪಂಚಾಯತ್ ಅಧ್ಯಕ್ಷರ  ಚುನಾವಣೆ    ಮಧ್ಯಾಹ್ನ ಪ್ರಾರಂಭವಾಯಿತು. ಮಧ್ಯಾಹ್ನ 3 ಗಂಟೆಗೆ 22 ಜಿಲ್ಲಾ […]

ರಾಜ್ಯ

ಧಾರವಾಡ ಜಿಲ್ಲೆಯ ಮುಂಗಾರು, ಅತೀವೃಷ್ಟಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಸೂಚನೆ

ಧಾರವಾಡ prajakiran.com : ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಅತೀವೃಷ್ಟಿ ಸಂಭವಿಸಿದರೆ ಪರಿಸ್ಥಿತಿ ನಿರ್ವಹಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ೨೦೧೯ ರ ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಯ ಪ್ರಮಾಣ ಮತ್ತು ಪರಿಹಾರ ಕಾರ್ಯಗಳ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಮನೆಗಳ ಪುನರ್‌ನಿರ್ಮಾಣ, ನೆರೆ ಬಾಧಿತ […]