ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಜೂನ್ ೩೦ ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಧಾರವಾಡ prajakiran.com  : ಕರೊನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ  ಜೂನ್ ೮ ರಿಂದ ಜೂನ್ ೩೦ ರವರೆಗೆ ಜಿಲ್ಲೆಯಾದ್ಯಂತ ಸಿ ಆರ್ ಪಿ ಸಿ ೧೯೭೩ ರ ಕಲಂ ೧೪೪ ರನ್ವಯ ನಿಷೇಧಾಜ್ಞೆ ಮುಂದುವರೆಸಿ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾ ಕೂಟ ಹಾಗೂ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿರುತ್ತದೆ.  ಅಲ್ಲದೆ, ೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ, […]