ರಾಜ್ಯ

ಧಾರವಾಡ ಜಿಲ್ಲಾಡಳಿತದಿಂದ ಅನ್ನಭಾಗ್ಯದ 220 ಕ್ವಿಂಟಾಲ್ ಅಕ್ಕಿ ವಶ

ಧಾರವಾಡ prajakiran.com : ರಾಜ್ಯ ಸರಕಾರದ  ವತಿಯಿಂದ ಬಡವರ ಹಸಿವು ನೀಗಿಸಲು ಉಚಿತವಾಗಿ ನೀಡುವ ಅನ್ನಭಾಗ್ಯದ 220 ಕ್ವಿಂಟಾಲ್ ಅಕ್ಕಿ ವಶ ಪಡಿಸಿಕೊಂಡ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ಸೋಮವಾರ ಸಂಜೆ ನಡೆದಿದೆ. ಧಾರವಾಡದಿಂದ ಮುಂಬೈ ಗೆ ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಧಾರವಾಡದ ಉಪವಿಭಾಗಾಧಿಕಾರಿ ಮಹ್ಮದ ಜುಬೇರಅವರು ದಾಳಿ ನಡೆಸಿ ಲಾರಿಯನ್ನು ತಡೆದಿದ್ದಾರೆ. ಈ ಲಾರಿ ಹುಬ್ಬಳ್ಳಿಯ ಅಮರಗೋಳದ ಎಪಿಎಂಸಿ ಯಿಂದ ಈ ಅಕ್ಕಿಯನ್ನು ಸಾಗಿಸುತ್ತಿತ್ತು. ಈ ಕುರಿತು ದಾಖಲೆಗಳು ಲಭ್ಯವಾಗಿದೆ. ಈ […]