ಜಿಲ್ಲೆ

ಧಾರವಾಡ ಜಿಲ್ಲೆಯ ಹೋಂ ಐಸೋಲೇಶನ್ ಅಯೋಮಯ…!

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಹಳ್ಳಿಯಲ್ಲಿ ಹೋಂ ಐಸೋಲೇಶನ್ ಚಿಕಿತ್ಸೆಗೆ ಮುಂದಾಗಿರುವವರ ಪರಿಸ್ಥಿತಿ  ಅಯೋಮಯವಾಗಿದೆ. ಅವರ ನೋವಿಗೆ ಸ್ಪಂದಿಸುವ ಕೆಲಸದಲ್ಲಿ ವೈದ್ಯಕೀಯ ಸಿಬ್ಬಂದಿ ಯಶಸ್ವಿಯಾಗಿಲ್ಲ. ಬದಲಿಗೆ ಸಂಪೂರ್ಣ ವಿಫಲವಾಗಿದೆ. ನಗರದ ಜನತೆ ಅದರಲ್ಲೂ ಅಕ್ಷರಸ್ಥರು,  ಉಳ್ಳವರು ಹೇಗು ನಿಭಾಯಿಸಿಕೊಳ್ಳುತ್ತಾರೆ. ಆದರೆ ರೈತರ ಸ್ಥಿತಿ ಚಿಂತಾಜನಕವಾಗಿದೆ. ಹಳ್ಳಿಗಳಲ್ಲಿಯ ಆಶಾಕಾರ್ಯಕರ್ತರು ಪ್ರತಿ ನಿತ್ಯ ಮನೆಗಳಿಗೆ ತೆರಳಿ ಆರೋಗ್ಯ ವಿಚಾರಣೆ ಮಾಡುತ್ತಾರೆ. ಆದರೆ ಅವರ ಬಳಿ ಗುಳಿಗೆ ಕೊರತೆ ಇದೆ. ಸಮಯಕ್ಕೆ ಸರಿಯಾಗಿ ಮಾತ್ರೆಗಳು ಸರಬರಾಜು ಆಗುತ್ತಿಲ್ಲ ಎಂಬದೂರುಗಳಿವೆ. ಇದರಿಂದಾಗಿ […]

ರಾಜ್ಯ

ಧಾರವಾಡದಲ್ಲಿ ಎರಡನೇ ದಿನ 5 ಜನರಿಗೆ ಮನೆಯಲ್ಲಿಯೇ ಚಿಕಿತ್ಸೆ

ಧಾರವಾಡ prajakiran.com : ಕೋವಿಡ್ ಸೋಂಕು ಇದ್ದರೂ ಕೂಡ ರೋಗ ಲಕ್ಷಣ ಇಲ್ಲದವರು ಮತ್ತು ಸೌಮ್ಯ ಲಕ್ಷಣವುಳ್ಳ ಜನರಿಗೆ ತಮ್ಮ ಮನೆಗಳಲ್ಲಿಯೇ ಪ್ರತ್ಯೇಕವಾಗಿ ಇದ್ದು ಟೆಲಿ ಕನ್ಸಲ್ಟೇಷನ್ ಮೂಲಕ ಚಿಕಿತ್ಸೆ ಪಡೆಯುವ  ಅವಕಾಶ ಕಲ್ಪಿಸಲಾಗಿದೆ. ಮೋದಲ ದಿನ 12 ಜನರು ಮನೆಯಲ್ಲಿಯೇ ಚಿಕಿತ್ಸೆಗೆ ಸಮ್ಮತಿ ಪಡೆದಿದ್ದರೆ, ಎರಡನೇ  ದಿನ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ 5  ಜನ ಸ್ವಯಂ ಪ್ರೇರಣೆಯಿಂದ ಈ ಮಾದರಿಯ ಚಿಕಿತ್ಸೆ ಆಯ್ದುಕೊಂಡಿದ್ದಾರೆ. ದೇಶದಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ , ಕೋವಿಡ್ ಸೋಂಕು ಇದ್ದರೂ ರೋಗ […]