ಜಿಲ್ಲೆ

ಧಾರವಾಡದಲ್ಲಿ ಮಹಾನಗರ ಪಾಲಿಕೆಯಿಂದ ಕಳಪೆ ಕಾಮಗಾರಿ ….!

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಶಿವಾನಂದ ನಗರದಲ್ಲಿ ಮಾಡಲಾಗಿರುವ ಒಳಚರಂಡಿ ಕಾಮಗಾರಿ ಕಳಪೆ ಗುಣಮಟ್ಟ ದಿಂದ ಕೂಡಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಆಮ್ ಆದ್ಮಿ ಪಕ್ಷದ ಮುಖಂಡರಿಗೆ ವಿಷಯ ತಿಳಿಸಿದ್ದರಿಂದ ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯ ನಾಗರಾಜ ಕರೆಣ್ಣವರ ಅವರ ನೇತೃತ್ವದಲ್ಲಿ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು. ಈ ವೇಳೆ ಒಳಚರಂಡಿ ನಿರ್ಮಾಣಕ್ಕೆ ಬಳಸಿದ ಸಿಮೆಂಟ್ ಕಿತ್ತು ಹೋಗಿರುವುದು ಕಂಡು ಬಂದಿದೆ. ಹೀಗಾಗಿ ಈ ಕುರಿತು […]

ಜಿಲ್ಲೆ

ಧಾರವಾಡದಲ್ಲಿ ರಕ್ತದ ಕೊರತೆ ನೀಗಿಸಲು ಆಮ್ ಆದ್ಮಿ ರಕ್ತದಾನ

ಧಾರವಾಡ prajakiran.com : ಕರೋನಾ ಮಹಾಮಾರಿಯ ಅವಧಿಯಲ್ಲಿ ದೀರ್ಘಕಾಲ ಲಾಕ್ ಡೌನ್ ಹಾಗೂ ಇತರ ನಿರ್ಬಂಧಗಳ ಕಾರಣ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಉಂಟಾಗಿರುವ ರಕ್ತದ ಕೊರತೆಯನ್ನು ನಿವಾರಿಸುವ ದೃಷ್ಟಿಯಿಂದ ಆಮ್ ಆದ್ಮಿ ಪಕ್ಷವು ಜೂಲೈ ತಿಂಗಳಲ್ಲೇ ರಕ್ತದಾನ ಅಭಿಯಾನವನ್ನು ಅರಂಭಿಸಿದೆ. ಮೊದಲನೆಯ ಹಂತದಲ್ಲಿ, ಹುಬ್ಬಳ್ಳಿಯಲ್ಲಿ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ಕಣಗಳ ದಾನ ಯಶಸ್ವಿಯಾಗಿ ಆಯೋಜಿಸಲಾಗಿದೆ. ಅಭಿಯಾನದ ಅಂಗವಾಗಿ, ಧಾರವಾಡದ ಬ್ಲಡ್ ಬ್ಯಾಂಕ್ ಗಳಲ್ಲಿ ರಕ್ತದ ಅಭಾವದಿಂದ, ಚಿಕಿತ್ಸೆ ಪಡೆಯುತ್ತಿರುವ ಬಹಳಷ್ಟು ಜನರಿಗೆ ತೊಂದರೆ ಆಗುತ್ತಿದೆ. ಜಿಲ್ಲಾ ಆಸ್ಪತ್ರೆಯ ಬ್ಲಡ್ […]