ಅಪರಾಧ

ಧಾರವಾಡ ಜಿಲ್ಲೆಯಲ್ಲಿ ಅಬಕಾರಿ ದಾಳಿ

ಧಾರವಾಡ prajakiran.com : ಪಂಜಾಬ್ ರಾಜ್ಯದ ಅಮೃತಸರ ಹಾಗೂ ಇತರೆ ಜಿಲ್ಲೆಗಳಲ್ಲಿ ವಿಷಪೂರಿತ ಮದ್ಯ ಸೇವನೆಯಿಂದ ೧೦೦ ಕ್ಕೂ ಹೆಚ್ಚು ಮಂದಿ ಮತ್ತು ಆಂಧ್ರಪ್ರದೇಶ ರಾಜ್ಯ ಪ್ರಕಾಶಂ ಜಿಲ್ಲೆಯಲ್ಲಿ ಸ್ಯಾನಿಟೈಜರ್ ಸೇವಿಸಿ ೧೦ ಮಂದಿ ದುರ್ಮರಣ ಹೊಂದಿರುವ ಬಗ್ಗೆ ಸಮೂಹ ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವಿಷಯಗಳ ಹಿನ್ನೆಲೆಯಲ್ಲಿ ಧಾರವಾಡ  ಜಿಲ್ಲೆಯಲ್ಲಿ ದಾಳಿ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ. ಧಾರವಾಡ ತಾಲೂಕಿನ ತಡಸಿನಕೊಪ್ಪ, ನವಲಗುಂದ ತಾಲೂಕಿನ ಅಣ್ಣಿಗೇರಿ ಹರಣ ಶಿಕಾರಿ ಕಾಲೋನಿ  ಕಳ್ಳಭಟ್ಟಿ ಕೇಂದ್ರಗಳು ಹಾಗೂ ಹುಬ್ಬಳ್ಳಿ ಶಹರದ ಸೆಟ್ಲಮೆಂಟ್ ಪ್ರದೇಶ ಹಾಗೂ ಸೂಕ್ಷ್ಮ […]