ಜಿಲ್ಲೆ

ಧಾರವಾಡ ಎಸಿಯಾಗಿ ಗೋಪಾಲಕೃಷ್ಣ ಅಧಿಕಾರ ಸ್ವೀಕಾರ

ಉಪವಿಭಾಗಾಧಿಕಾರಿ ಮಹ್ಮದ ಜುಬೇರ್ ವರ್ಗಾವಣೆ ಧಾರವಾಡ prajakiran.com : ಧಾರವಾಡ ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ಅವರನ್ನು ರಾಜ್ಯ ಸರಕಾರ ಸ್ಥಾನ ತೋರಿಸದೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅವರು ಸದ್ಯ ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ. ಇದೇ ವೇಳೆ ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ   ಡಾ.ಗೋಪಾಲಕೃಷ್ಣ ಬಿ.ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಡಾ.ಗೋಪಾಲಕೃಷ್ಣ ಅವರು ಮಂಗಳವಾರ ಮಹ್ಮದ ಜುಬೇರ ಅವರಿಂದ ಅಧಿಕಾರ ಸ್ವೀಕರಿಸಿದರು.   ಗೋಪಾಲಕೃಷ್ಣ  ೨೦೧೮ ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದು, ಬೆಂಗಳೂರು ವೈದ್ಯಕೀಯ ಕಾಲೇಜಿನಿಂದ ಎಂಬಿಬಿಎಸ್ ಪದವಿ […]

ಅಂತಾರಾಷ್ಟ್ರೀಯ

ಧಾರವಾಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ರಾಷ್ಟ್ರಪತಿಯಿಂದ ಗೌರವ

ಧಾರವಾಡ prajakiran.com : ಭಾರತೀಯ ಇತಿಹಾಸದಲ್ಲಿ ಐತಿಹಾಸಿಕ ದಿನವಾಗಿರುವ ಆಗಸ್ಟ್ 9 ರ ಕ್ವಿಟ್ ಇಂಡಿಯಾ ಚಳುವಳಿ ಅಂಗವಾಗಿ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧಾರವಾಡ ಜಿಲ್ಲೆಯ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವಿಸುವ ಮೂಲಕ ತಮ್ಮ ಸರಳತೆ ಮೆರೆದಿದ್ದಾರೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನತೆಗೆ ಕ್ವಿಟ್  ಇಂಡಿಯಾ ಚಳುವಳಿಯ ವಿಶೇಷತೆಯನ್ನು ನೆನಪಿಸಿ ಗಮನ ಸೆಳೆದಿದ್ದಾರೆ. ಈ ಕುರಿತು ತಮ್ಮ ಕಚೇರಿಯಿಂದ  ಶಾಲು, ಹಾರ ಮತ್ತು ಸಂದೇಶಪತ್ರಗಳನ್ನು ಅವರಿಗೆ ತಲುಪಿಸಿ ಗೌರವಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಿದ್ದರು. […]