ಅಪರಾಧ

ಧಾರವಾಡ ಹೊರವಲಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ 11 ಜನರ ರ್ದುಮರಣ

ಧಾರವಾಡ prajakiran.com : ಧಾರವಾಡ ಹೊರವಲಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇದರಿಂದಾಗಿ ಘಟನಾ: ಸ್ಥಳದಲ್ಲೇ 11 ಜನರ ರ್ದುಮರಣವನ್ನಿಪ್ಪಿದ್ದಾರೆ. ಧಾರವಾಡದ ಇಟ್ಟಿಗಟ್ಟಿ ಬಳಿ ಈ ಘಟನೆ ನಡೆದಿದ್ದು, ಹಲವರಿಗೆ ಗಂಭೀರವಾದ ಗಾಯಗಳಾಗಿವೆ. ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಟ್ರಾವೆಲರ್ ನಲ್ಲಿದ್ದ ದಾವಣಗೆರೆ ಜಿಲ್ಲೆಯ ಹಲವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇವರು ದಾವಣಗೆರೆಯಿಂದ ಧಾರವಾಡ  ಮಾರ್ಗವಾಗಿ ಗೋವಾಕ್ಕೆ ಪ್ರಯಾಣಿಸುತ್ತಿದ್ದರು ಎಂದು ಗೊತ್ತಾಗಿದೆ. ಧಾರವಾಡದ ಸಮೀಪ ಬೆಳಗಿನ ಜಾವ […]

ಅಪರಾಧ

ಟಾಟಾಎಸ್ -ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ : 7 ಜನ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನ ಗಂಭೀರ

ಬೆಳಗಾವಿ prajakiran.com : ಟಾಟಾಎಸ್ ಹಾಗೂ ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ  ಪರಿಣಾಮ ಸ್ಥಳದಲ್ಲೇ ಎಳು ಜನರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಹತ್ತಿರ ಶುಕ್ರವಾರ ರಾತ್ರಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದಿಂದ ಸುಮಾರು 25 ಕ್ಕೂ ಜನ ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ಜಮೀನಿನಲ್ಲಿ ಕೆಲಸಕ್ಕೆ ಬಂದಿದ್ದರು. ಧಾರವಾಡದ ಮೊರಬದಿಂದ ರಾಮದುರ್ಗಕ್ಕೆ ವಾಪಸ್ಸು ತೆರಳುವ ವೇಳೆ ಸವದತ್ತಿಯಿಂದ ಧಾರವಾಡಕ್ಕೆ ಹೊರಟಿದ್ದ ಬುಲೇರೊ‌ ವಾಹನಕ್ಕೆ ಟಾಟಾಎಸ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ […]

ಅಪರಾಧ

ಯಲ್ಲಾಪುರ ಬಳಿ ಲಾರಿ – ಕಾರ್ ನಡುವೆ ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಯಲ್ಲಾಪುರ (ಕಾರವಾರ) : ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ಬಳಿಯಲ್ಲಿ ಹೊಸಳ್ಳಿ ಗಾಂವ ಠಾಣಾ ಕ್ಕೆ ಹೋಗುವ ಕ್ರಾಸ್ ಬಳಿ ಈ ರ್ದುಘಟನೆ ನಡೆದಿದೆ. ಅಂಕೋಲಾ ಕಡೆಗೆ ತೆರಳುತ್ತಿದ್ದ ದೆಹಲಿ‌ ನೋಂದಣಿಯನ್ನು ಹೊಣಂದಿರುವ ಕಾರು ಹಾಗೂ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಮಹಾರಾಷ್ಟ್ರ ನೊಂದಣಿಯ ಲಾರಿಯ ನಡುವೆ ಈ ಭೀಕರ ಅಪಘಾತ […]

ಅಪರಾಧ

ಧಾರವಾಡದ ರಸ್ತೆ ಅಪಘಾತದಲ್ಲಿ ಮಹಿಳೆ ಸಾವು, ಇನ್ನೊಬ್ಬ ಗಂಭೀರ

ಧಾರವಾಡ prajakiran.com : ಟ್ರ್ಯಾಕ್ಟರ್ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ಶನಿವಾರ ಸಂಜೆ ನಡೆದಿದೆ. ಧಾರವಾಡದ ಹೊಸಯಲ್ಲಾಪುರ ಪ್ರದೇಶದಲ್ಲಿನ ಸುಣ್ಣದ ಭಟ್ಟಿ ಬಳಿ ರ್ದುಘಟನೆ  ಸಂಭವಿಸಿದೆ. ಕಾಯಿಪಲ್ಯೆ ವ್ಯಾಪಾರ ಮಾಡುತ್ತಿದ್ದ ಹಳಿಯಾಳ ಮೂಲದ ಯಲ್ಲವ್ವ ಶಿವಪ್ಪ ದೊಡ್ಡಮನಿ (೪೮) ಎಂಬುವರೇ ಮೃತಪಟ್ಟ ಮಹಿಳೆ ಎಂದು ಗೊತ್ತಾಗಿದೆ. ಬೈಕ್ ಸವಾರ ಜಮೀರ ಮಗದುಮಸಾಬ ಹಂಗರಕಿ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದುಪೊಲೀಸರು ಪ್ರಜಾಕಿರಣ.ಕಾಮ್ ಗೆ […]

ಅಪರಾಧ

ಧಾರವಾಡ-ಹಳಿಯಾಳ ರಸ್ತೆಯಲ್ಲಿ ವಾಹನ ಡಿಕ್ಕಿ : ಬೈಕ್ ಸವಾರ ಸಾವು, ಇನ್ನೊಬ್ಬನಿಗೆ ಗಾಯ

ಧಾರವಾಡ prajakiran.com : ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ-ಹಳಿಯಾಳ ರಸ್ತೆಯಲ್ಲಿನ ಮಾವಿನಕೊಪ್ಪ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಸಮೀಪದ ಎತ್ತಿನಗುಡ್ಡ ಗ್ರಾಮದ ರವಿ ಯಂಕಪ್ಪ ರುದ್ರಾಪೂರ (೨೬) ಮೃತ ಬೈಕ್ ಸವಾರ. ಘಟನೆಯಲ್ಲಿ ಬೈಕ್ ಹಿಂಬದಿಗೆ ಕುಳಿತಿದ್ದ ಅದೇ ಗ್ರಾಮದ ದೀಪಕ ಯಲ್ಲಪ್ಪ ಜಮನಾಳ ಉರ್ಫ್ ತಳವಾರ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಹಳಿಯಾಳ ಕಡೆಯಿಂದ ಧಾರವಾಡ ಕಡೆಗೆ ರಾತ್ರಿ ಸಮಯದಲ್ಲಿ ಬೈಕ್ ಮೇಲೆ ಬರುತ್ತಿದ್ದಾಗ […]

ಅಪರಾಧ

ಡಿವೈಡರ್ ಹಾರಿ ಬಂದು ಗ್ಯಾಸ್ ಲಾರಿಗೆ ಕಾರು ಡಿಕ್ಕಿ…!

ಬೆಂಗಳೂರು prajakiran.com  :  ಡಿವೈಡರ್ ಹಾರಿ ಬಂದು ಗ್ಯಾಸ್ ಲಾರಿಗೆ ಕಾರು ಡಿಕ್ಕಿಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪ ಸಂಭವಿಸಿದೆ. ಲಾರಿಗೆ ಮುಖಾಮುಖಿಯಾಗಿ ಗುದ್ದಿದ್ದರ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲೆ ಇಬ್ಬರ ದುರ್ಮರಣನ್ನಪ್ಪಿದ್ದರೆ, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಾವಿಕೆರೆ ಬಳಿಯ ಮಂಗಳೂರು ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 75 ರ ರಸ್ತೆಯಲ್ಲಿ ಈ ರ್ದುಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, […]