ರಾಜ್ಯ

ಕೋವಿಡಗೆ ಹುಬ್ಬಳ್ಳಿ-ಧಾರವಾಡ ನಿವೃತ್ತ ಎಸಿಪಿ ಬಲಿ….!

ಹುಬ್ಬಳ್ಳಿ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕೋವಿಡ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ಸಾವನ್ನಪ್ಪಿದ್ದವರ ಸಂಖ್ಯೆ ಕೂಡ ಗಣನೀಯವಾಗಿ ಹೆಚ್ಚಳವಾಗುತ್ತ ಸಾಗಿದೆ. ಹುಬ್ಬಳ್ಳಿ-ಧಾರವಾಡ ನಿವೃತ್ತ ಸಹಾಯಕ ಪೊಲೀಸ್ ಆಯುಕ್ತರಾಗಿದ್ದ ಎಂ.ವಿ ನಾಗನೂರುಅವರು ಕೋವಿಡ್ ಸೋಂಕಿನಿಂದ ಚಿಕಿತ್ಸೆ ಫಲಿಸದೆ ಅವರು ನಿನ್ನೇ ರಾತ್ರಿ ಸಾವನ್ನಪ್ಪಿದ್ದಾರೆ. ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ಸೋಂಕಿನಿಂದ ಚೇತರಿಸಿಕೊಳ್ಳಲು ಅವರಿಗೆ ಕಿಮ್ಸ್ ನಲ್ಲಿ  ಪಾಸ್ಲಾ ಚಿಕಿತ್ಸೆ ಕೋಡಲು ತಯಾರಿ  ನಡೆದಿತ್ತು. ಒಬ್ಬ ಪ್ಲಾಸ್ಮಾ ದಾನಿ ಮುಂದೆ ಬಂದರೂ ಅವರ ಹಿಮೋಗ್ಲೋಬಿನ್ […]