ರಾಜ್ಯ

ಪ್ರಾಣಿ ಹಿಂಸೆಯಲ್ಲಿ ತೋಡಗಿದವರ ವಿರುದ್ಧ ಕಠಿಣ ಕ್ರಮ 

ಬೆಂಗಳೂರು Prajakiran.com : ರಾಜ್ಯದಲ್ಲಿ ಪ್ರಾಣಿ ಹಿಂಸೆಯಲ್ಲಿ ತೋಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ತಿಳಿಸಿದರು. ಗುರುವಾರ ವಿಕಾಸ ಸೌಧ ಕೊಠಡಿ ಸಂಖ್ಯೆ ೩೧೮ ರಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯ ಪ್ರಥಮ ಸಭೆಯಲ್ಲಿ ಈ ಕುರಿತು ಗಂಭೀರವಾಗಿ ಚರ್ಚೆ ನಡೆಸಿದ ಬಳಿಕ ಈ ವಿಷಯ ಪ್ರಕಟಿಸಿದರು.  ಈ ಸಭೆಯಲ್ಲಿ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು […]