ರಾಜ್ಯ

ಧಾರವಾಡದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿದ ವಕೀಲರು

ಧಾರವಾಡ prajakiran.com : ಕಳೆದ ಹದಿನೇಳು ದಿನಗಳಿಂದ ಸತತವಾಗಿ ಪೆಟ್ರೋಲ್ ಹಾಗೂ  ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದರನ್ನು ಖಂಡಿಸಿ ವಕೀಲರು ಸೈಕಲ್ ಏರಿ ತಮ್ಮ ಪ್ರತಿಭಟನೆ ದಾಖಲಿಸಿದ್ದಾರೆ. ಬೆಲೆ ಏರಿಕೆ ಖಂಡಿಸಿ ಹೈಕೋರ್ಟ್ ವಕೀಲರು ಆಗಿರುವ ಕಾಂಗ್ರೆಸ್ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಅವರ ನೇತೃತ್ವದಲ್ಲಿ ಬುಧವಾರ ಈ ವಿನೂತನ ಪ್ರತಿಭಟನೆ ನಡೆಯಿತು. ಕಳೆದ ಏಳು ವರ್ಷಗಳ ಅವಧಿಯಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸರಾಸರಿ ಸುಮಾರು ಪ್ರತಿ ಬ್ಯಾರಲ್‌ಗೆ ೩೫ರಿಂದ೩೭ ಡಾಲರ್ ಇದೆ. ಪರಿಸ್ಥಿತಿ ಹೀಗಿದ್ದಾಗಲೂ ನಮ್ಮ […]