ndrf team rescue operation
ರಾಜ್ಯ

ಧಾರವಾಡದ ಬೆಣ್ಣಿಹಳ್ಳ ಪ್ರವಾಹಕ್ಕೆ‌ ಸಿಲುಕಿದ 13 ಜನರ ರಕ್ಷಣೆ

ಧಾರವಾಡ prajakiran.com  : ಬೆಣ್ಣಿಹಳ್ಳದ ಪ್ರವಾಹಕ್ಕೆ‌  ಸಿಲುಕಿದ್ದ ಒಟ್ಟು 13 ಜನರ ರಕ್ಷಣೆಯನ್ನು ಮಾಡಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ನವಲಗುಂದ ತಾಲೂಕಿನ ಅಮರಗೋಳ, ಕೊಂಗವಾಡ ಹಾಗೂ ಗುಡಿಸಾಗರ ಗ್ರಾಮದ ಒಟ್ಟು 13 ಜನರನ್ನು ರಕ್ಷಿಸುವಲ್ಲಿ ನವಲಗುಂದ ತಾಲೂಕು ಆಡಳಿತ ಯಶಸ್ವಿಯಾಗಿದೆ. ಅಮರಗೋಳ ಗ್ರಾಮದ ಕಲ್ಲಪ್ಪ ಹಡಪದ, ರವಿ, ವಿಜಯಕುಮಾರ,ಗಂಗವ್ವ ಹಾಗೂ ಶೇಖವ್ವ ಹಡಪದ ಎಂಬುವರು ಸೊಟಕನಾಳ ಬಳಿ ಪ್ರವಾಹ ಸಂಭವಿಸಿದ್ದರಿಂದ ಸಿಲುಕಿಕೊಂಡಿದ್ದರು. ಅದೇ ರೀತಿ ಕೋಂಗವಾಡ ಗ್ರಾಮದ ಶರಣಪ್ಪ ಜವಳಿ, ಮುದುಕಪ್ಪ ಜವಳಿ, ಕುಮಾರ […]

ರಾಜ್ಯ

ಧಾರವಾಡದ ಕಲ್ಯಾಣ ನಗರ, ನವಲೂರ,ಭಾರತಿ ನಗರ, ರಾಯಾಪುರ ಪಾಸಿಟಿವ್

ಒಟ್ಟು 12460 ಕೋವಿಡ್  ಪ್ರಕರಣಗಳು : 9393 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಶುಕ್ರವಾರ 297 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 12460 ಕ್ಕೆ ಏರಿದೆ. ಇದುವರೆಗೆ 9393 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  2711 ಪ್ರಕರಣಗಳು ಸಕ್ರಿಯವಾಗಿವೆ.  72 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 356 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು:*  ಕಲ್ಯಾಣ ನಗರ, […]

ರಾಜ್ಯ

ಧಾರವಾಡದಲ್ಲಿ ಶುಕ್ರವಾರ ಮತ್ತೆ 297 ಕರೋನಾ, 10 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ 297  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 12,492ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 356ಕ್ಕೆ ಏರಿದಂತಾಗಿದೆ.  ಶುಕ್ರವಾರ ಜಿಲ್ಲೆಯಲ್ಲಿ 156 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 9378 ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2758 […]

ರಾಜ್ಯ

ರಾಜ್ಯದಲ್ಲಿ ಶುಕ್ರವಾರ 8960 ಕರೋನಾ , 136 ಸಾವು

ರಾಜ್ಯದಲ್ಲಿ 7464 ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 136   ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,18,752 ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 7464 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,27,018ಜನ ಗುಣಮುಖರಾಗಿದ್ದು,   86,347ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 754 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]

ರಾಜ್ಯ

ಲಕಖಾಪುರ ನಡುಗಡ್ಡೆ : ರಾತ್ರಿಯಿಡೀ ಪರದಾಡಿದ ಜನತೆ

ಗದಗ prajakiran.com : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮವೊಂದು ಅಕ್ಷರಶಃ ನಡುಗಡ್ಡೆಯಂತಾಗಿದೆ. ಇದರಿಂದಾಗಿ ಗ್ರಾಮಸ್ಥರು ನಿನ್ನೆ ಸಂಜೆಯಿಂದ ರಸ್ತೆ ಬದಿ ಟೆಂಟ್ ಹಾಕಿಕೊಂಡು ಉಳಿದಿದ್ದರೆ, ಇನ್ನು ಕೆಲವರು ಟ್ರ್ಯಾಕ್ಟರ್ ನಲ್ಲಿ ತಂಗಿದ್ದರು. ಹೌದು ಇಂತಹ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವ ಗ್ರಾಮ ಗದಗ ಜಿಲ್ಲೆಯ ನರಗುಂದ ತಾಲೂಕಿನ ಲಕಖಾಪುರ ಸುತ್ತಲೂ ನೀರು ತುಂಬಿ ನಡುಗಡ್ಡೆಯಂತಾಗಿತ್ತು.ಈ ಗ್ರಾಮವಷ್ಟೇ ಅಲ್ಲದೆ, ಮಲಪ್ರಭಾ ನದಿ ಅಂಚಿನಲ್ಲಿರುವ ಗದಗ ಜಿಲ್ಲೆಯ ರೋಣ ಹಾಗೂ ನರಗುಂದ ತಾಲೂಕಿನ 25ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹ […]

ರಾಜ್ಯ

ಗದಗ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ…!

ಮಂಜುನಾಥಸಿಂಗ್ ರಾಠೋಢ ಗದಗ : ಮಲಪ್ರಭಾ ಅಚ್ಚುಕಟ್ಟು ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ನವೀಲುತೀರ್ಥ ಡ್ಯಾಂ ನಿಂದ 15 ಸಾವಿರ ಕ್ಯೂಸೆಕ್ಸ್ ನೀರು ಹೊರಗೆ ಬಿಡಲಾಗಿದೆ. ಯಾವುದೇ ಸಂದರ್ಭದಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ನದಿ ಪಾತ್ರದ ಗ್ರಾಮಗಳ ಜನತೆ ಮುಂಜಾಗ್ರತೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು. ಜಿಲ್ಲೆಯ ನರಗುಂದ ತಾಲ್ಲೂಕಿನ ಲಕ್ಮಾಪೂರ ಗ್ರಾಮಕ್ಕೆ (ಅಗಸ್ಟ 16) […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ 6257 ಜನರಿಗೆ ಕರೋನಾ, 6473 ಬಿಡುಗಡೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 86 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 6257  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,88,611ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 6473 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  1,05,599 ಜನ ಗುಣಮುಖರಾಗಿದ್ದು,  79,606 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 699 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ಖಾನಾಪುರ ತಾಲೂಕಿನ ಅನೇಕ ಹಳ್ಳಿಗಳಿಗೆ ಆತಂಕ….!

ಮಲಪ್ರಭಾ ನದಿ ನೀರಿನಲ್ಲಿ ಹರಿವು ಹೆಚ್ಚಳ ಬೆಳಗಾವಿ prajakiran.com :  ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡುಮೂರು ದಿನಗಳಿಂದ ಮಲಪ್ರಭಾ ನದಿ ನೀರಿನಲ್ಲಿ ಹರಿವು ಹೆಚ್ಚಳವಾಗಿದೆ. ಇದರಿಂದಾಗಿ ಜಿಲ್ಲೆಯ ಜನತೆ ಮತ್ತೋಮ್ಮೆ ಪ್ರವಾಹ ಭೀತಿಗೆ ಸಿಲುಕಿದ್ದಾರೆ. ಕಳೇದ ವರ್ಷವು ಕೂಡ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಮತ್ತೇ ಮಲಪ್ರಭೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಇದರಿಂದಾಗಿ ನದಿ ಪಾತ್ರದ ಗ್ರಾಮಗಳ ಜನತೆ ಆತಂಕಕ್ಕೆ ಸಿಲುಕಿದ್ದಾರೆ. ಖಾನಾಪೂರ ತಾಲೂಕಿನ ಹಿರೇಹಟ್ಟಿಹೊಳಿ ಗ್ರಾಮದ ಹೊರವಲಯದಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದು […]

ರಾಜ್ಯ

ಮಲೆನಾಡು, ಕೊಡಗು ಜಿಲ್ಲೆಯಾದ್ಯಂತ ಮುಂದುವರಿದ ಮಳೆ

ಚೆಟ್ಟಳ್ಳಿ-ಮಡಿಕೇರಿ ರಸ್ತೆ ಸಂಚಾರ ನಿಷೇಧಿಸಿ ಜಿಲ್ಲಾಡಳಿತ ಆದೇಶ ಶಿವಮೊಗ್ಗ/ಕೊಡಗು prajakiran.com : ಆಶ್ಲೇಷ‌ ಅಬ್ಬರಕ್ಕೆ ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು ಸೇರಿದಂತೆ  ಮಲೆನಾಡು ಭಾಗ ಸೇರಿದಂತೆ ಕೊಡಗು ಜಿಲ್ಲೆ ತತ್ತರಗೊಂಡಿದೆ. ಮಡಿಕೇರಿ ಸಮೀಪದ ಕತ್ತಲೆಕಾಡು ಬಳಿ ಭೂ ಕುಸಿತ ಸಂಭವಿಸಿದ್ದು, ಭೂ ಕುಸಿತ ಹಿನ್ನೆಲೆ, ಚೆಟ್ಟಳ್ಳಿ–ಮಡಿಕೇರಿ ರಸ್ತೆ ಸಂಚಾರ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ತುಂಬಿ ಹರಿಯುತ್ತಿರುವ ಕಾವೇರಿ ಲಕ್ಷ್ಮಣ ತೀರ್ಥ ನದಿಗಳು.ಇದರಿಂದಾಗಿ ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಭಾರೀ ಗಾಳಿ […]