ರಾಜ್ಯ

ರಾಜ್ಯದಲ್ಲಿ ಶನಿವಾರ ಕರೋನಾ ಅಟ್ಟಹಾಸಕ್ಕೆ 42 ಸಾವು,1839 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 42 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1839 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ   21549 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 439  ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 9244   ಜನ ಗುಣಮುಖರಾಗಿದ್ದು, 11966    ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  226 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]

ರಾಜ್ಯ

ರಾಜ್ಯದಲ್ಲಿ ಭಾನುವಾರ ಕರೋನಾ ಸ್ಪೋಟ : 16 ಜನರ ಸಾವು, 1267 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 16  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1267 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  13190 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ  220  ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 7507  ಜನ ಗುಣಮುಖರಾಗಿದ್ದು,  5472   ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  243 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]

ರಾಜ್ಯ

ರಾಜ್ಯದಲ್ಲಿ ಶನಿವಾರ 11 ಜನರ ಸಾವು, 918 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 11  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 918  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  11923 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ  371  ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 7287  ಜನ ಗುಣಮುಖರಾಗಿದ್ದು,  4441   ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  197 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]

ರಾಜ್ಯ

ರಾಜ್ಯದಲ್ಲಿ ಗುರುವಾರ 6 ಜನರ ಸಾವು, 442 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 6 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 442 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  10,560ಕ್ಕೆ ಏರಿಕೆಯಾಗಿದೆ.  442 ಸೋಂಕಿತರಲ್ಲಿ,  81 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ.  23  ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ  519 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 6670  ಜನ ಗುಣಮುಖರಾಗಿದ್ದು,  3716  ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ […]

ರಾಜ್ಯ

ಭಾನುವಾರ 239 ಜನರಿಗೆ ಕರೋನಾ ಸೋಂಕು ಪತ್ತೆ : ಬೆಂಗಳೂರಿನಲ್ಲಿ ಇಬ್ಬರ ಬಲಿ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಸೋಂಕು ತನ್ನಅಟ್ಟಹಾಸ ಮೆರೆದಿದ್ದು, 239 ಜನರಿಗೆ ವಕ್ಕರಿಸಿದೆ. ಆ ಮೂಲಕ ಸೋಂಕಿತರ ಸಂಖ್ಯೆ 5452ಕ್ಕೆ ಬಂದು ನಿಂತಿದೆ. ಇದೇ ವೇಳೆ ಇಬ್ಬರು ಸಾವನ್ನಪ್ಪಿದ್ದು, ಈವರೆಗೆ ಮೃತಪಟ್ಟಿದ್ದವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಇಂದು 143 ಜನ ರಾಜ್ಯದ ವಿವಿಧ ಆಸ್ಪತ್ರೆಗಳಿಂದ ಚೇತರಿಕೆ ಕಂಡು ಬಿಡುಗಡೆಯಾಗಿದ್ದಾರೆ. ಆ ಮೂಲಕ ಈವರೆಗೆ ಬಿಡುಗಡೆಯಾದವರ ಸಂಖ್ಯೆ 2132ಕ್ಕೆ ಏರಿಕೆಯಾಗಿದೆ. ಇನ್ನೂಳಿದ 3257 ಜನರು ರಾಜ್ಯದ ವಿವಿಧ ಕೋವಿಡ್ ನಿಯೋಜಿತ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]