ಬಾಗಲಕೋಟೆ prajakiran.com : ಕರೋನಾ ವೈರಸ್ ನಗರ ಸೇರಿದಂತೆ ಹಳ್ಳಿಗಳಿಗೂ ವೇಗವಾಗಿ ವೈರಸ್ ಹಬ್ಬುತ್ತಿದೆ. ಇಷ್ಟು ದಿನಗಳ ವೆರೆಗೆ ಕೇವಲ ನಗರಗಳಲ್ಲಿ ಆತಂಕ ಸೃಷ್ಟಿಸುತ್ತಿದ್ದ ವೈರಸ್ ಇದೀಗ ಹಳ್ಳಿಯ ಮೂಲೆಗೂ ತನ್ನ ರೌದ್ರ ಅವತಾರ ತೋರಿಸುತ್ತಿದೆ. ಇದರಿಂದ ಗ್ರಾಮಗಳಲ್ಲೂ ಕರೋನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಜಾನಮಟ್ಟಿಯಲ್ಲಿ ಮೊದಲ ಕರೋನಾ ವೈರಸ್ ಪತ್ತೆಯಾಗಿದೆ. 63 ವರ್ಷದ ಪುರುಷನಲ್ಲಿ ವೈರಸ್ ಪತ್ತೆಯಾಗಿದೆ. ಹೀಗಾಗಿ ಅವರ ಮನೆಯ ಸ್ಥಳದಿಂದ 100 ಮೀಟರ್ ಮುಳ್ಳುಕಂಟಿಗಳಿಂದ ಸೀಲ್ ಡೌನ್ […]
Tag: # ALERT
ಧಾರವಾಡ ಜಿಲ್ಲೆಯಲ್ಲಿ ಭಾನುವಾರ 1 ಸಾವು, 129 ಜನರಿಗೆ ಕರೋನಾ
ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 129 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1088 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಚಿಕಿತ್ಸೆ ಫಲಿಸದೆ ಒಬ್ಬರು ಸಾವನ್ನಪ್ಪಿದ್ದರೆ, ಈವರೆಗೆ 33 ಜನ ಸಾವನ್ನಪ್ಪಿದ್ದಾರೆ. 25 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ 64 ಜನ ಗುಣಮುಖರಾಗಿ […]
ಧಾರವಾಡ 20, ಹುಬ್ಬಳ್ಳಿ 59 ಸೇರಿ 89 ಕೋವಿಡ್ ಪಾಸಿಟಿವ್
ಧಾರವಾಡ prajakiran.com : ಜಿಲ್ಲೆಯಲ್ಲಿ ಬುಧವಾರ 89 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 757 ಕ್ಕೆ ಏರಿದೆ. ಇದುವರೆಗೆ 279 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 458 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲೆಯಲ್ಲಿ ಈವರೆಗೆ 20 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಸೋಂಕಿತರನ್ನು ಪಿ- 28409 ( 45 ವರ್ಷ,ಪುರುಷ ) ಹುಬ್ಬಳ್ಳಿ ವಡ್ಡರ ಓಣಿ ನಿವಾಸಿ. ಪಿ-24820 ಅವರೊಂದಿಗೆ ಸಂಪರ್ಕ ಹೊಂದಿದ್ದರು. ಪಿ-28410 ( 78 ವರ್ಷ,ಪುರುಷ) ಹುಬ್ಬಳ್ಳಿ […]
ಧಾರವಾಡಕ್ಕೆ ಬಂದಿದ್ದಾನೆ ಖತರ್ನಾಕ್ ಕಳ್ಳ : ಹೋಟೆಲ್ ಉದ್ಯಮಿಗಳೇ ಎಚ್ಚರ…..!
ಧಾರವಾಡ prajakiran.com: ಆತ ನೋಡಲು ಸೂಟು, ಬೂಟು ಹಾಕಿಕೊಂಡು ಖಡಕ್ ಆಗಿ ಇರ್ತಾನೆ. ನೋಡಿದವರು ಆತ ಕೋಟ್ಯಾಧೀಶ ಇರಬಹುದು ಎಂದುಕೊಳ್ಳುವುದರಲ್ಲಿ ಸಂದೇಹವೇ ಇಲ್ಲ. ದೊಡ್ಡ ದೊಡ್ಡ ಹೋಟೆಲ್ ಗಳಲ್ಲಿ ಉಳಿದುಕೊಂಡು ಐಷಾರಾಮಿ ಸೇವೆ ಪಡೆದುಕೊಂಡು ಕೊನೆಗೆ ಹೋಟೆಲ್ ನಲ್ಲೇ ಇರುವ ವಸ್ತುಗಳನ್ನು ಕಳ್ಳತನ ಮಾಡಿಕೊಂಡು, ಹೋಟೆಲ್ ಬಿಲ್ ಕೂಡ ಕೊಡದೇ ಪರಾರಿಯಾಗ್ತಾನೆ. ಈಗಾಗಲೇ ಈ ವ್ಯಕ್ತಿ ಭಾರತದ ದೊಡ್ಡ ದೊಡ್ಡ 181 ಹೋಟೆಲ್ ಗಳಲ್ಲಿ ಈ ರೀತಿ ಮಾಡಿ ಪೊಲೀಸರ ಅತಿಥಿ ಕೂಡ ಆಗಿದ್ದ. ಈಗ ಅದೇ […]
ರಾಜ್ಯದಲ್ಲಿ ಸೋಮವಾರವೂ ಕರೋನಾ ಮಹಾಸ್ಪೋಟ : 30 ಸಾವು, 1843 ಪ್ರಕರಣ ಪತ್ತೆ
ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 30 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1843 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 25ಸಾವಿರ ಗಡಿ ದಾಟಿ 25317ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 680 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 10527 ಜನ ಗುಣಮುಖರಾಗಿದ್ದು, 14385 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 279 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ […]
ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಮತ್ತೇ 1 ಸಾವು, 45 ಜನರಿಗೆ ಕರೋನಾ
ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 45 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದ್ದು, ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಪತ್ತೆಯಾಗದ ಸಂಪರ್ಕ : ಡಿಡಬ್ಲ್ಯೂಡಿ 513 -ಪಿ-23232 ಸೋಂಕಿತ 88 ವರ್ಷದ ವೃದ್ದ, ಡಿಡಬ್ಲ್ಯೂಡಿ 524-ಪಿ-23243 ಸೋಂಕಿತ 33 ವರ್ಷದ ಯುವಕ, ಡಿಡಬ್ಲ್ಯೂಡಿ 525 -ಪಿ-23244 ಸೋಂಕಿತ 28 ವರ್ಷದ ಯುವಕ, ಡಿಡಬ್ಲ್ಯೂಡಿ 526 -ಪಿ-23245 […]
ರಾಜ್ಯದಲ್ಲಿ ಭಾನುವಾರವೂ ಕರೋನಾ ಮಹಾಸ್ಪೋಟ : 37 ಸಾವು, 1925 ಪ್ರಕರಣ ಪತ್ತೆ
ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 37 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1925 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 23474 ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 603 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 9847 ಜನ ಗುಣಮುಖರಾಗಿದ್ದು, 13251 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 243 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]
ಧಾರವಾಡ ಜಿಲ್ಲೆಯಲ್ಲಿ 3 ಸಾವು : ಮತ್ತೇ 45 ಜನರಿಗೆ ವಕ್ಕರಿಸಿದ ಸೋಂಕು
ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 45 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಪತ್ತೆಯಾಗದ ಸಂಪರ್ಕ : ಡಿಡಬ್ಲ್ಯೂಡಿ 469-ಪಿ-20020 ಸೋಂಕಿತ 63 ವರ್ಷದ ವ್ಯಕ್ತಿ , ಡಿಡಬ್ಲ್ಯೂಡಿ 472-ಪಿ-20023 ಸೋಂಕಿತ 37 ವರ್ಷದ ಮಹಿಳೆ , ಡಿಡಬ್ಲ್ಯೂಡಿ 473-ಪಿ-20024 ಸೋಂಕಿತ 45 ವರ್ಷದ ಮಹಿಳೆ , ಡಿಡಬ್ಲ್ಯೂಡಿ 474-ಪಿ-20025 ಸೋಂಕಿತ 40 ವರ್ಷದ ಮಹಿಳೆ […]
ರಾಜ್ಯದಲ್ಲಿ ಶುಕ್ರವಾರವೂ ಕರೋನಾ ಮಹಾಸ್ಪೋಟ : 21 ಸಾವು,1694 ಪ್ರಕರಣ ಪತ್ತೆ
ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 21 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1694 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 19710 ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 471 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 8805 ಜನ ಗುಣಮುಖರಾಗಿದ್ದು, 10608 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 201 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]
ಧಾರವಾಡದ ಎಸ್ಡಿಎಂನಲ್ಲಿ 4, ಹುಬ್ಬಳ್ಳಿಯ ಕಿಮ್ಸ್ ನಲ್ಲಿ 160 ಕರೋನಾ ಸೋಂಕಿತರು
ಧಾರವಾಡ prajakiran.com : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ 160, ಎಸ್ಡಿಎಂನಲ್ಲಿ 4, ಹಾಗೂ ಸಂಜೀವಿನಿ ಆಯುರ್ವೇದ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ನಲ್ಲಿ 22 ಸೇರಿ ಒಟ್ಟು 186 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಯಶವಂತ ಮದೀನಕರ ತಿಳಿಸಿದರು. ಜುಲೈ 1 ರಂದು ವರದಿಯಾದ ತೀವ್ರ ಉಸಿರಾಟದ ತೊಂದರೆ ಇರುವ ಎಲ್ಲಾ 8 ಪ್ರಕರಣಗಳು ಹಾಗೂ 90 ಐಎಲ್ಐ ಪ್ರಕರಣಗಳಲ್ಲಿ 75 ಪ್ರಕರಣಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ […]