ರಾಜ್ಯ

ಧಾರವಾಡದ ಬೆಣ್ಣಿಹಳ್ಳ ಪ್ತವಾಹ : ಎರಡು ರೈತ ಕುಟುಂಬಗಳಿಗೆ ಒಂದು ತಿಂಗಳು ಕಳೆದರೂ ಪರಿಹಾರ ಮರೀಚಿಕೆ  

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳದ ಪ್ರವಾಹಕ್ಕೆ ಸಿಲುಕಿ ನೀರಿನಲ್ಲಿ ತೇಲಿ ಹೋದ ಬಲ್ಲರವಾಡ ಗ್ರಾಮದ ಎರಡು ರೈತ ಕುಟುಂಬಗಳಿಗೆ ರಾಜ್ಯ ಸರಕಾರ ಹಾಗೂ ಧಾರವಾಡ ಜಿಲ್ಲಾಡಳಿತ ಒಂದು ತಿಂಗಳು ಕಳೇದರೂ ಈವರೆಗೆ ಪರಿಹಾರ ನೀಡಿಲ್ಲ. ಘಟನೆ ನಡೆದು  ಒಂದು ತಿಂಗಳು ಕಳೆದರೂ ಸಹ ಧಾರವಾಡ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳದಿರುವುದು ದುರಂತವೇ ಸರಿ.  ಅಲ್ಲದೇ ಶಾಸಕರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರು ರೈತರ ಪರ ಒಳಿತು ಬಯಸದೇ ಬೇಜವಾಬ್ದಾರಿ ತೋರುತ್ತಿರುವದು ಸರಿಯಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ […]

ರಾಜ್ಯ

ಧಾರವಾಡ ಜಿಲ್ಲೆಯ 276 ಪಾಸಿಟಿವ್ ಪ್ರಕರಣಗಳ ವಿವರ

ಧಾರವಾಡ ಕೋವಿಡ್ 6399 ಕ್ಕೇರಿದ ಪ್ರಕರಣಗಳು :  3953 ಜನ ಗುಣಮುಖ ಬಿಡುಗಡೆ ಧಾರವಾಡ prajakiran.com : ಜಿಲ್ಲೆಯಲ್ಲಿ ಮಂಗಳವಾರ  ಕೋವಿಡ್ 276  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 6399 ಕ್ಕೆ ಏರಿದೆ. ಇದುವರೆಗೆ 3953 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2240 ಪ್ರಕರಣಗಳು ಸಕ್ರಿಯವಾಗಿವೆ.  38 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 206 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಮಂಗಳವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ […]