ಧಾರವಾಡ prajakiran.com : ಧಾರವಾಡ ಜಿಲ್ಲಾಡಳಿತ ಸಾರ್ವಜನಿಕ ಹಿತದೃಷ್ಟಿಯಿಂದ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡುತ್ತಿರುವುದು ಒಳ್ಳೆಯ ಕಾರ್ಯಕ್ರಮ. ಕೆಮ್ಮು, ನೆಗಡಿ, ಜ್ವರ, ಶೀತದ ಲಕ್ಷಣಗಳು ಇದ್ದರೆ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಿ ಎಂದು ಜಾಹಿರಾತು ತಪಾಸಣೆಯ ವಾಹನದ ಮೇಲೆ ಇದೆ. ಆದರೆ ಪೊಲೀಸರು, ಮಹಾನಗರ ಪಾಲಿಕೆ ಅಧಿಕಾರಿಗಳು, ಎಲ್ಲಾ ಅಂಗಡಿಕಾರರಿಗೆ ಹಾಗೂ ಸಾರ್ವಜನಿಕ ರಿಗೆ ಒತ್ತಾಯ ಪೂರ್ವಕವಾಗಿ ಪರೀಕ್ಷೆ ಮಾಡಿಸಿಕೊಳ್ಳಿ ಎನ್ನುವದು ಒಂದು ರೀತಿಯ ಧಮ್ಕಿ ಹಾಕಿದಂತಿದೆ ಎಂದು ವ್ಯಾಪಾರಸ್ಥರು ಬಹಿರಂಗವಾಗಿ ಆರೋಪಿಸುತ್ತಿದ್ದಾರೆ. ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ವಾಹನ […]