ಜಿಲ್ಲೆ

ಬೆಳೆಸಾಲ ಮನ್ನಾ, ಪ್ರತಿ ಹೆಕ್ಟೇರ್ ಗೆ 35 ಸಾವಿರ ಪರಿಹಾರ ನೀಡಿ

ಧಾರವಾಡ prajakiran.com : ನಾಡಿನ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಸಿಎಂ ಬಿ ಎಸ್ ವೈ ಅವರು ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು  ರೈತರ ಬೆಳೆಸಾಲ  ಮನ್ನಾ ಮಾಡಬೇಕು ಎಂದು ಶಿವಸೇನೆ ಪಕ್ಷದ ರಾಜ್ಯ ಅಧ್ಯಕ್ಷ ಕುಮಾರ ಹಕಾರಿ ಒತ್ತಾಯಿಸಿದ್ದಾರೆ. ಪ್ರವಾಹದಿಂದ ರಾಜ್ಯದ ನೊಂದ ರೈತರಿಗೆ ಪ್ರತಿ ಹೆಕ್ಟೇರ್ ಗೆ 35 ಸಾವಿರ ರೂಪಾಯಿಗಳ ಪರಿಹಾರವನ್ನು ಘೋಷಣೆ ಮಾಡಬೇಕು. ಈ ಭಾಗದ ಜ್ವಲಂತ ಸಮಸ್ಯೆ ಮಲಪ್ರಭಾ ನದಿಗಳ‌ ಪಕ್ಕದಲ್ಲಿ ಇರುವಂತಹ ಗ್ರಾಮಗಳ ಸ್ಥಳಾಂತರ ಕಾರ್ಯ ಮಾಡಬೇಕು.  ಜೊತೆಗೆ ಮಲಪ್ರಭಾ ನದಿಯ […]