education minister sureshkumar
ರಾಜ್ಯ

ಶಿಕ್ಷಕರಿಗೆ ಮೌಖಿಕ ಒತ್ತಡ ಹಾಕುತ್ತಿರುವುದಕ್ಕೆ ತೀವ್ರ ವಿರೋಧ

 ಶಿಕ್ಷಕರಿಗೆ ಮೌಖಿಕವಾಗಿ ಅತೀವ ಒತ್ತಡ ಹಾಕುತ್ತಿರುವುದಕ್ಕೆ ತೀವ್ರ ವಿರೋಧ ಹುಬ್ಬಳ್ಳಿ prajakiran.com : ರಾಜ್ಯದಲ್ಲಿ ಶಿಕ್ಷಕರಿಗೆ ವಠಾರ ಶಾಲೆ ಹಾಗೂ ವಿದ್ಯಾಗಮ ಕಾರ್ಯ ನಿರ್ವಹಣೆ ಹಾಗೂ ಶಿಕ್ಷಕರಿಗೆ ಐದು ದಿನಗಳ ತರಬೇತಿ ಕುರಿತು ಅನುಷ್ಠಾನಾಧಿಕಾರಿಗಳು ಮುಖ್ಯ ಶಿಕ್ಷಕರಿಗೆ ಹಾಗೂ ಸಹ ಶಿಕ್ಷಕರ ಮೇಲೆ ಮೌಖಿಕವಾಗಿ ಅತೀವ ಒತ್ತಡ ಹಾಕುತ್ತಿರುವುದಕ್ಕೆ ತೀವ್ರಅಸಮಾಧಾನ ವ್ಯಕ್ತವಾಗಿದೆ. ಆದರೆ ಈ ಕುರಿತು ವಿದ್ಯಾಗಮ ಎಂಬ ಮಾರ್ಗಸೂಚಿಗೆ ಸರ್ಕಾರದ ಹಾಗೂ ಇಲಾಖೆಯ ರಾಜ್ಯ ಹಂತದ ಅಧಿಕೃತ ಆದೇಶವಾಗಲಿ, ಸುತ್ತೋಲೆಯಾಗಲಿ, ಮಾರ್ಗಸೂಚಿಯಾಗಲಿ ಬಂದಿಲ್ಲ. ಕೇಂದ್ರ ಹಾಗೂ […]

ರಾಜ್ಯ

ಕೋವಿಡ್ ನಿಂದ ಮೃತಪಟ್ಟವರಿಗಾಗಿ ಪ್ರತ್ಯೇಕ ಸ್ಥಳ ನಿಗದಿ ಮಾಡಲು ಇಮ್ರಾನ್ ಕಳ್ಳಿಮನಿ ಒತ್ತಾಯ

ಧಾರವಾಡ prajakiran.com : ಕೋವಿಡ್ 19 ನಿಂದ ಮೃತಪಟ್ಟ ಮುಸ್ಲಿಂ ಸಮಾಜದ ಬಂಧುಗಳಿಗೆ ಧಾರವಾಡದಲ್ಲಿ ಪ್ರತ್ಯೇಕ ಸ್ಥಳ ನಿಗದಿ ಪಡಿಸಿ, ಅದರಲ್ಲಿಯೇ ಅವರ ಅಂತಿವಿಧಿವಿಧಾನ ನೆರವೇರಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಸಮಾಜದ ಮುಖಂಡ ಹಾಗೂ ಇತ್ತಿಹಾದ್ ಗ್ರೂಪ್ ಸಂಚಾಲಕ ಇಮ್ರಾನ್ ಕಳ್ಳಿಮನಿ, ಹಿರಿಯ ಸದಸ್ಯರಾದ ರಿಯಾಜ್ ಕಿತ್ತೂರ, ವಕೀಲರಾದ ಮೂಸಾ ಖಾನ್ ಪಠಾಣ ಮನವಿ ಮಾಡಿದ್ದಾರೆ. ಅವರು ಶನಿವಾರ ಧಾರವಾಡದ ಅಪರ್ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದರು. […]

ರಾಜ್ಯ

ರಾಜ್ಯ ಸರಕಾರದ ಶಿಕ್ಷಕರ ವರ್ಗಾವಣೆ ನಿಯಮಕ್ಕೆ 8 ಸಾವಿರ ಆಕ್ಷೇಪಣೆ

ಹುಬ್ಬಳ್ಳಿ prajakiran.com :  ರಾಜ್ಯ ಸರಕಾರ ಪ್ರಸಕ್ತ ಶೈಕ್ಷಣಿಕ ವರ್ಷ 2020-2021ರ ಸಾಲಿಗೆ ಜಾರಿಗೆ ತರಲು ಹೊರಟಿರುವ ಶಿಕ್ಷಕರ ವರ್ಗಾವಣೆ ನಿಯಮಕ್ಕೆ ಕರ್ನಾಟಕ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯಾದ್ಯಂತ 8 ಸಾವಿರಕ್ಕೂ ಅಧಿಕ ಶಿಕ್ಷಕರು ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ. ಹೀಗಾಗಿ ಅವುಗಳನ್ನು ಕ್ರೂಢಿಕರಿಸಿ ಸರಕಾರ ಹಾಗೂ ಶಿಕ್ಷಣ ಇಲಾಖೆ ಆದ್ಯತೆಯಲ್ಲಿ ಪರಿಗಣಿಸಿ ವರ್ಗಾವಣೆ ಅಪೇಕ್ಷಿತರಿಗೆ ಅನುಕೂಲವಾಗುವಂತೆ ನಿಯಮಗಳನ್ನು ತಿದ್ದುಪಡಿ ಮಾಡಬೇಕು ಎಂದು ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಲಾಗಿದೆ. […]

ರಾಜ್ಯ

ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ ಎರಡು ಕಿಡ್ನಿ ಕಳೆದುಕೊಂಡ ಅತಿಥಿ ಉಪನ್ಯಾಸಕ

ರಾಯಚೂರು prajakiran.com : ಕಳೆದ ಆರು ವರ್ಷಗಳಿಂದ ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ವಿಷಯದ ಅತಿಥಿ ಉಪನ್ಯಾಸಕರಾಗಿ ಸೇವೆಸಲ್ಲಿಸುತ್ತಿದ್ದ   ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಡಾ.ಅಮರೇಶ್ ತಂದೆ ಹನುಮಂತ ಆಲ್ಕೋಡ್ ಕಳೆದ ಮೂರು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಅವರು ವಾರಕ್ಕೆ ಎರಡು ಸಾರಿ ಡಯಾಲಿಸಸ್ ಮಾಡಿಸಿಕೊಳ್ಳುತ್ತಿದ್ದು, ಡಯಾಲಿಸಸ್ ಮತ್ತು ಕಿಡ್ನಿಗಳ ಚಿಕಿತ್ಸೆಯ ಸಲುವಾಗಿ ಇದುವರೆಗೂ ಸುಮಾರು 15-20 ಲಕ್ಷ ರೂ. ಈಗಾಗಲೇ ಸಾಲಸೂಲ ಖರ್ಚು ಮಾಡಿಕೊಂಡಿದ್ದಾರೆ. ಅಲ್ಲದೇ ಕಳೆದ […]