ರಾಜ್ಯ

ಧಾರವಾಡ ಎಪಿಎಂಸಿ ಮಾರುಕಟ್ಟೆ ಅನಿರ್ದಿಷ್ಟ ಅವಧಿ ಬಂದ್  ಹಿಂದಕ್ಕೆ

ಹದಿನೈದು ದಿನಗಳ ಗಡುವು ನೀಡಿದ ವರ್ತಕರು ಧಾರವಾಡ prajakiran.com : ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಧಾರವಾಡ ಎಪಿಎಂಸಿ ಮಾರುಕಟ್ಟೆ ದಲಾಲ್ ವರ್ತಕರು ಕರೆ ನೀಡಿದ್ದ ಅನಿರ್ದಿಷ್ಟ ಅವಧಿ  ಬಂದ್  ತಾತ್ಕಲಿಕವಾಗಿ ಹಿಂದಕ್ಕೆ ಪಡೆಯಲಾಗಿದೆ ಎಂದು ಧಾರವಾಡ ದಲಾಲ್ ವರ್ತಕರ ಸಂಘದ ಅಧ್ಯಕ್ಷ ಶಿವಶಂಕರ ಹಂಪಣ್ಣವರ ತಿಳಿಸಿದ್ದಾರೆ. ಅವರು ಬುಧವಾರ ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ನ ಎಪಿಎಂಸಿ ಕ್ರಿಯಾ ಸಮಿತಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ಅವರ ನೇತೃತ್ವದಲ್ಲಿ ನಡೆದ  ನಿರ್ಣಯದಂತೆ […]

ರಾಜ್ಯ

ಧಾರವಾಡ ಎಪಿಎಂಸಿ ಕೊನೆಗೂ ಬಿಜೆಪಿ ವಶ….!

ಧಾರವಾಡ prajakiran.com : ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಪಟ್ಟ ಕೊನೆಗೂ ನಿರೀಕ್ಷೆಯಂತೆ ಬಿಜೆಪಿ ಪಾಲಾಗಿದೆ. ಅಧ್ಯಕ್ಷರಾಗಿ ಬಸವರಾಜ ಹೊಸೂರು, ಉಪಾಧ್ಯಕ್ಷರಾಗಿ ಕೃಷ್ಣ ಕೊಳ್ಳಾನಟ್ಟಿ ಆಯ್ಕೆಯಾಗಿದ್ದಾರೆ. ಧಾರವಾಡ ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಎರ್ಪಟ್ಟು ಅದು ಪ್ರತಿಷ್ಟೆಯಾಗಿದ್ದರಿಂದ ರೆಸಾರ್ಟ್ ರಾಜಕಾರಣಕ್ಕೆ ತಿರುಗಿ ಹಣದ ಆಮಿಷ ಕೂಡ ಒಡ್ಡುವ ಮಟ್ಟಿಗೆ ಹೋಗಿ ತಲುಪಿತ್ತು. ಅಲ್ಲದೆ, ಧಾರವಾಡದ ಶ್ರೀ ಮೃತ್ಯುಂಜಯ ಹತ್ತಿ ಸಂಸ್ಕರಣ ಸಂಘ ನಿಯಮಿತ […]

ರಾಜ್ಯ

ಜು. 27ರಿಂದ ಧಾರವಾಡ ಎಪಿಎಂಸಿ ಮಾರುಕಟ್ಟೆ ಅನಿರ್ದಿಷ್ಟ ಅವಧಿಗೆ ಬಂದ್

ಧಾರವಾಡ prajakiran.com :  ಕೇಂದ್ರ ಹಾಗೂ ರಾಜ್ಯ ಸರಕಾರದ ನೀತಿ ಖಂಡಿಸಿ ಜು. 27ರಿಂದ ಧಾರವಾಡ ಎಪಿಎಂಸಿ ಮಾರುಕಟ್ಟೆ ಅನಿರ್ದಿಷ್ಟ ಅವಧಿಗೆ ಬಂದ್  ಮಾಡಲು ನಿರ್ಧರಿಸಲಾಗಿದೆ ಎಂದು ಧಾರವಾಡ ದಲಾಲ್ ವರ್ತಕರ ಸಂಘದ ಅಧ್ಯಕ್ಷ ಶಿವಶಂಕರ ಹಂಪಣ್ಣವರ ತಿಳಿಸಿದ್ದಾರೆ. ಅವರು ಗುರುವಾರ ಧಾರವಾಡ ದಲಾಲ್ ವರ್ತಕರ ಸಂಘದ ಸರ್ವ ಸದಸ್ಯರ ಸಭೆ ಕರೆದು ಈ ತೀರ್ಮಾನ ಕೈಗೊಳ್ಳಲಾಗಿದೆ. ಜು. 27ರಿಂದ ನಮ್ಮ ಬೇಡಿಕೆಗೆ ಸರಕಾರ ಸ್ಪಂದಿಸುವರೆಗೆ ಬಂದ್ ಮಾಡಲಾಗುವುದು. ರೈತ ಬಾಂಧವರು ಎಪಿಎಂಸಿಗೆ ಈ ವೇಳೆ ಯಾವುದೇ ಆಹಾರಧಾನ್ಯ, […]