ಹುಬ್ಬಳ್ಳಿ prajakiran.com : ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷೆಯಾಗಿ ಬೆಳ್ತಂಗಡಿ ತಾಲೂಕಿನ ಉಜಿರೆ ಪಟ್ಟಣದ ಗುರಿಪಳ್ಳ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಮಂಜುಳ.ಜೆ.ಟಿ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷರಾದ ಅಶೋಕ.ಎಮ್.ಸಜ್ಜನ.ರಾಜ್ಯ ಪ್ರ.ಕ.ಮಲ್ಲಿಕಾರ್ಜುನ ಉಪ್ಪಿನ ಈ ನೇಮಕ ಮಾಡಿದ್ದಾರೆ. ಇವರಿಗೆ ರಾಜ್ಯ ಪದಾಧಿಕಾರಿಗಳಾದ ನಾಡೋಜ ಮಹೇಶ ಜೋಶಿ ಎಮ್.ವಿ. ಕುಸುಮಾ ಜಿ.ಟಿ.ಲಕ್ಷ್ಮಿದೇವಮ್ಮ ಎಲ್.ಆಯ್.ಲಕ್ಕಮ್ಮನವರ ಮುಂತಾದವರು ಅಭಿನಂದಿಸಿದ್ದಾರೆ. Share on: WhatsApp
Tag: apoint
ಶಿಕ್ಷಕರ ಸಂಘದ ಸಹ ಕಾರ್ಯದರ್ಶಿಯಾಗಿ ಸೊಣ್ಣಪ್ಪ ನೇಮಕ
ಹುಬ್ಬಳ್ಳಿ prajakiran.com : ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕದ ಸಹ ಕಾರ್ಯದರ್ಶಿಯಾಗಿ ಟಿ.ಸೊಣ್ಣಪ್ಪ ನೇಮಕಗೊಂಡಿದ್ದಾರೆ. ಸೋಣ್ಣಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೇವಲಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದು, ಅವರು ವಿವಿಧ ಸಾಮಾಜಿಕ ಸೇವಾ ಕಾರ್ಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಟಿ. ಸೊಣ್ಣಪ್ಪ ಇವರನ್ನು ರಾಜ್ಯಾಧ್ಯಕ್ಷ ಅಶೋಕ ಸಜ್ಜನ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ ನೇಮಕ ಮಾಡಿದ್ದಾರೆ. ಅಲ್ಲದೆ, ರಾಜ್ಯ ಸಂಘ ಹಾಗೂ ಜಿಲ್ಲಾ ಸಂಘದ […]