ರಾಜ್ಯ

ಧಾರವಾಡದ ಬಿಆರ್‌ಟಿಎಸ್ ಮೇಲ್ಸೆತುವೆ ಪ್ಯಾನೆಲ್‌ ಕುಸಿತ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಧ್ಯೆದ ಬಿಆರ್‌ಟಿಎಸ್ ಮಾರ್ಗದಲ್ಲಿನ ಮೇಲ್ಸೆತುವೆಯ ಪ್ಯಾನೆಲ್‌ಗಳು ಕಳಚಿದ ಹಿನ್ನೆಲೆಯಲ್ಲಿ ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ ಅವರು ಬುಧವಾರ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಭೇಟಿ ಮಾಡಿ ದೂರು ನೀಡಿದರು. ಧಾರವಾಡದ ನವಲೂರ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ತಡೆಗೋಡೆ ಕಾಂಕ್ರೀಟ ಪ್ಯಾನೆಲ್‌ಗಳು ಕಳಚಿ ಬೀಳುತ್ತಿರುವುದು ಕಂಡು ಬಂದಿತ್ತು. ಈ ಕುರಿತು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಅವರನ್ನು ಭೇಟಿ ಮಾಡಿ, ಸಮಗ್ರ ಮಾಹಿತಿಯಿರುವ ಪತ್ರವನ್ನು ನೀಡಿ ಈ ಕುರಿತು […]

ರಾಜ್ಯ

ರಾಜಕೀಯದಲ್ಲಿ ಎಲ್ಲರೂ ಸಚಿವ ಸ್ಥಾನ ಆಕಾಂಕ್ಷಿಗಳು ಎಂದ ಧಾರವಾಡ ಶಾಸಕ

ಧಾರವಾಡ prajakiran.com  : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಶಾಸಕ ಅರವಿಂದ ಬೆಲ್ಲದ ಪ್ರತಿಕ್ರಿಯೆ ನೀಡಿದ್ದು, ರಾಜಕೀಯದಲ್ಲಿ ಎಲ್ಲರೂ ಸಚಿವ ಸ್ಥಾನ ಆಕಾಂಕ್ಷಿಗಳೇ. ಎಂಎಲ್ಎ ಆದ ಎಲ್ಲರಿಗೂ ಮುಂದಿನ ಸ್ಥಾನಕ್ಕೆ ಹೋಗುವ ಅಪೇಕ್ಷೆ ಇರುತ್ತದೆ ಎಂದು ತಿಳಿಸಿದರು. ಫಿಲ್ಡ್ ನಲ್ಲಿ ಇರುವವರ ಮನಸ್ಸಿನಲ್ಲಿ ಅವಶ್ಯಕವಾಗಿ ಆ ಆಕಾಂಕ್ಷೆ ಇದ್ದೆ ಇರುತ್ತದೆ.  ನಮ್ಮ ಪಕ್ಷ ಮತ್ತು ನಾಯಕತ್ವ ವಿಶೇಷವಾಗಿ ಕಾರ್ಯ ನಿರ್ವಹಿಸುತ್ತದೆ ಎಂದರು. ಯಾವ ಸಂದರ್ಭದಲ್ಲಿ ಯಾರಿಗೆ ಅವಕಾಶ ಕೊಡಬೇಕು ಅವರಿಗೆ ಬಿಟ್ಟಿರುವಂತಹುದು ಸಚಿವ ಸ್ಥಾನದ ಬಗ್ಗೆ […]

ಜಿಲ್ಲೆ

ಶಾಸಕ ಅರವಿಂದ ಬೆಲ್ಲದ ಭರವಸೆ : ಕವಿವಿ ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಕ್ಕೆ

ಧಾರವಾಡ prajakiran.com : ಕರ್ನಾಟಕ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ಹಾಗೂ ಸ್ಕಾಲರ್ ಶಿಪ್ ವಿತರಣೆಗೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ಶಾಸಕರಾದ  ಅರವಿಂದ  ಬೆಲ್ಲದ, ಪ್ರಸಾದ್  ಅಬ್ಬಯ್ಯ ಭರವಸೆ  ಮೇರೆಗೆ  ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿ ಗಳ ಮನ ಗೆದ್ದಬೆಲ್ಲದ : ಧಾರವಾಡದ  ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಆಗಮಿಸಿದ ಶಾಸಕ ಬೆಲ್ಲದ, ವಿಶ್ವ ವಿದ್ಯಾಲಯದ  ಕುಲಪತಿ ಹಾಗೂ  ಸಮಾಜಕಲ್ಯಾಣ ಅಧಿಕಾರಿಗಳ ಜೊತೆಗೆ  ಮಾತನಾಡಿದರು. ಬಳಿಕ ಪ್ರತಿಭಟನೆ ನಿರತ ವಿಧ್ಯಾರ್ಥಿಗಳ ಸಂಗಡ […]